ಬ್ರೇಕಿಂಗ್ ನ್ಯೂಸ್
04-03-21 10:43 am Source: MYKHEL ಕ್ರೀಡೆ
ಅಹ್ಮದಾಬಾದ್: ಅಹ್ಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರತ ಮತ್ತು ಇಂಗ್ಲೆಂಡ್ ತಂಡಗಳು 4ನೇ ಟೆಸ್ಟ್ ಪಂದ್ಯಕ್ಕಾಗಿ ಮೈದಾನಕ್ಕಿಳಿದಿವೆ. ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯ ಕೊನೇ ಪಂದ್ಯವಿದು. ಸರಣಿಯಲ್ಲಿ ಭಾರತ 2-1ರ ಮುನ್ನಡೆಯಲ್ಲಿದೆ. ಟಾಸ್ ಗೆದ್ದಿರುವ ಇಂಗ್ಲೆಂಡ್ ಬ್ಯಾಟಿಂಗ್ ಆಯ್ದುಕೊಂಡಿದೆ.
ಭಾರತಕ್ಕೆ ಪ್ರವಾಸ ಬಂದಿರುವ ಇಂಗ್ಲೆಂಡ್ ಕ್ರಿಕೆಟ್ ತಂಡ, ಚೆನ್ನೈನಲ್ಲಿ ನಡೆದಿದ್ದ ಆರಂಭಿಕ ಟೆಸ್ಟ್ನಲ್ಲಿ ಗೆದ್ದಿತ್ತು. ಆ ಬಳಿಕ ಎರಡು ಟೆಸ್ಟ್ ಪಂದ್ಯಗಳಲ್ಲಿ ಭಾರತ ಗೆದ್ದು ಸರಣಿ ಗೆಲುವಿನ ಹುಮ್ಮಸ್ಸಿನಲ್ಲಿದೆ. ಭಾರತದ ಇಂದಿನ ಪ್ಲೇಯಿಂಗ್ XIನಲ್ಲಿ ಮೊಹಮ್ಮದ್ ಸಿರಾಜ್, ವಾಷಿಂಗ್ಟನ್ ಸುಂದರ್, ಇಶಾಂತ್ ಶರ್ಮಾ ಕಾಣಿಸಿಕೊಂಡಿದ್ದಾರೆ.
ಭಾರತ ಪ್ಲೇಯಿಂಗ್ XI: ರೋಹಿತ್ ಶರ್ಮಾ, ಶುಬ್ಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ (ಸಿ), ಅಜಿಂಕ್ಯ ರಹಾನೆ, ರಿಷಭ್ ಪಂತ್ (ಪ), ವಾಷಿಂಗ್ಟನ್ ಸುಂದರ್, ಅಕ್ಸರ್ ಪಟೇಲ್, ರವಿಚಂದ್ರನ್ ಅಶ್ವಿನ್, ಇಶಾಂತ್ ಶರ್ಮಾ, ಮೊಹಮ್ಮದ್ ಸಿರಾಜ್.
ಇಂಗ್ಲೆಂಡ್ ಪ್ಲೇಯಿಂಗ್ XI: ಡೊಮಿನಿಕ್ ಸಿಬ್ಲಿ, ಝ್ಯಾಕ್ ಕ್ರಾಲೆ, ಜಾನಿ ಬೈರ್ಸ್ಟೋವ್, ಜೋ ರೂಟ್ (ಸಿ), ಬೆನ್ ಸ್ಟೋಕ್ಸ್, ಆಲ್ಲಿ ಪೋಪ್, ಬೆನ್ ಫೋಕ್ಸ್ (ಪ), ಡೇನಿಯಲ್ ಲಾರೆನ್ಸ್, ಡೊಮಿನಿಕ್ ಬೆಸ್, ಜ್ಯಾಕ್ ಲೀಚ್, ಜೇಮ್ಸ್ ಆ್ಯಂಡರ್ಸನ್.
This News Article Is A Copy Of MYKHEL
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm