ಬ್ರೇಕಿಂಗ್ ನ್ಯೂಸ್
04-03-21 12:11 pm Source: MYKHEL ಕ್ರೀಡೆ
ಅಹ್ಮದಾಬಾದ್: ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮಾಜಿ ನಾಯಕ ಎಂಎಸ್ ಧೋನಿ ಹೆಸರಿನಲ್ಲಿದ್ದ ಧಾಖಲೆಯೊಂದನ್ನು ಸರಿದೂಗಿಸಿಕೊಂಡಿದ್ದಾರೆ. ಭಾರತ ಕ್ರಿಕೆಟ್ ತಂಡವನ್ನು ಟೆಸ್ಟ್ನಲ್ಲಿ ಅತೀ ಹೆಚ್ಚು ಬಾರಿ ಮುನ್ನಡೆಸಿದ ದಾಖಲೆಗಾಗಿ ಕೊಹ್ಲಿ, ಧೋನಿ ದಾಖಲೆಯನ್ನು ಸರಿದೂಗಿಸಿದ್ದಾರೆ.
ಅಹ್ಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರತ-ಇಂಗ್ಲೆಂಡ್ ನಾಲ್ಕನೇ ಟೆಸ್ಟ್ ಪಂದ್ಯ ನಡೆಯುತ್ತಿದೆ. ಈ ಪಂದ್ಯದೊಂದಿಗೆ ವಿರಾಟ್ ಕೊಹ್ಲಿ 60ನೇ ಪಂದ್ಯದಲ್ಲಿ ಭಾರತಕ್ಕೆ ಟೆಸ್ಟ್ನಲ್ಲಿ ನಾಯಕತ್ವದ ವಹಿಸಿಕೊಂಡಂತಾಗುತ್ತದೆ.
ಇಷ್ಟೇ ಟೆಸ್ಟ್ ಪಂದ್ಯಗಳಿಗೆ ಧೋನಿ ಕೂಡ ನಾಯಕತ್ವ ವಹಿಸಿಕೊಂಡಿದ್ದರು. ಹೀಗಾಗಿ ಇಬ್ಬರ ದಾಖಲೆ ಸರಿಸಮವೆನಿಸಿದೆ. ಹಿಂದೆ 59 ಟೆಸ್ಟ್ ಪಂದ್ಯಗಳಲ್ಲಿ ನಾಯಕತ್ವ ವಹಿಸಿಕೊಂಡಿದ್ದಾಗ ಭಾರತ 35 ಪಂದ್ಯಗಳಲ್ಲಿ ಗೆದ್ದು, 14 ಪಂದ್ಯಗಳಲ್ಲಿ ಸೋತಿತ್ತು. ಇದರಲ್ಲಿ 10 ಪಂದ್ಯಗಳು ಡ್ರಾ ಅನ್ನಿಸಿತ್ತು. 60 ಟೆಸ್ಟ್ ಪಂದ್ಯಗಳಿಗೆ ಧೋನಿ ನಾಯಕರಾಗಿದ್ದಾಗ 27 ಪಂದ್ಯಗಳಲ್ಲಿ ಭಾರತ ಗೆದ್ದಿತ್ತು.
ಹೀಗಾಗಿ ಭಾರತಕ್ಕೆ ಟೆಸ್ಟ್ನಲ್ಲಿ ನಾಯಕತ್ವ ವಹಿಸಿ ಗೆದ್ದ ದಾಖಲೆ ಪಟ್ಟಿಯಲ್ಲಿ ಕೊಹ್ಲಿ, ಧೋನಿಯನ್ನು ಮೀರಿಸಿದ್ದಾರೆ. ಭಾರತ-ಇಂಗ್ಲೆಂಡ್ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಮೂರು ಪಂದ್ಯಗಳು ಮುಗಿದಿದ್ದು, ಭಾರತ 2-1ರ ಮುನ್ನಡೆಯಲ್ಲಿದೆ. ಕೊನೇಯ ಪಂದ್ಯದ ಫಲಿತಾಂಶ ಕುತೂಹಲ ಮೂಡಿಸಿದೆ.
This News Article Is A Copy Of MYKHEL
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm