ಬ್ರೇಕಿಂಗ್ ನ್ಯೂಸ್
04-03-21 04:12 pm Source: MYKHEL ಕ್ರೀಡೆ
ಅಹ್ಮದಾಬಾದ್: ರಿಷಭ್ ಪಂತ್ ಮೈದಾನಕ್ಕಿಳಿದ್ದಾರೆಂದರೆ ಅಲ್ಲಿ ಮನರಂಜನೆಗೇನೂ ಕಮ್ಮಿಯಿಲ್ಲ. ಸದ್ಯ ನಡೆಯುತ್ತಿರುವ ಭಾರತ-ಇಂಗ್ಲೆಂಡ್ 4ನೇ ಟೆಸ್ಟ್ನಲ್ಲೂ ಪಂತ್ ಪ್ಲೇಯಿಂಗ್ XIನಲ್ಲಿದ್ದಾರೆ. ವಿಕೆಟ್ ಕೀಪಿಂಗ್ ಮಾಡುವ ಪಂತ್ ಸ್ಟಂಪ್ ಹಿಂದೆ ಒಟಗುಟ್ಟುತ್ತಾ ಬಿಟ್ಟೀ ಮನರಂಜನೆಯೂ ನೀಡುತ್ತಿರುತ್ತಾರೆ.
ಅಹ್ಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ 4ನೇ ಟೆಸ್ಟ್ನಲ್ಲಿ ರಿಷಭ್ ಪಂತ್, ಇಂಗ್ಲೆಂಡ್ ಆರಂಭಿಕ ಬ್ಯಾಟ್ಸ್ಮನ್ ಝ್ಯಾಕ್ ಕ್ರಾಲೆ ಅವರ ಔಟ್ಗೆ ಕಾರಣರಾಗಿದ್ದರೆ. ಬ್ಯಾಟಿಂಗ್ ಮಾಡುತ್ತಿದ್ದ ಕ್ರಾಲೆಯನ್ನು ಉರಿಸಿರುವ ಪಂತ್ ಅವರ ವಿಕೆಟ್ ಉರುಳುವಂತೆ ನೋಡಿಕೊಂಡಿದ್ದಾರೆ.
ಘಟನೆ ನಡೆದಿರೋದು 7ನೇ ಓವರ್ನಲ್ಲಿ. ಓವರ್ ಎಸೆಯಲು ಅಕ್ಸರ್ ಪಟೇಲ್ ಬಂದಿದ್ದರು. ಆಗ ಕೀಪಿಂಗ್ ಮಾಡುತ್ತಿದ್ದ ಪಂತ್ ಅಕ್ಸರ್ ಅವರನ್ನುದ್ದೇಶಿಸಿ, 'ಯಾರೋ ಒಬ್ಬರು ಸಿಟ್ಟುಗೊಳ್ಳುತ್ತಿದ್ದಾರೆ. ಯಾರೋ ಒಬ್ಬರು ಸಿಟ್ಟುಗೊಳ್ಳುತ್ತಿದ್ದಾರೆ,' ಎಂದು ಕ್ರಾಲೆಗೆ ಕೇಳಿಸುವಂತೆ ಹೇಳಿದರು.
ಪಂತ್ ಮಾತು ಕೇಳಿದ ಕ್ರಾಲೆ ಇನ್ನಷ್ಟು ಸಿಟ್ಟುಗೊಂಡು ಮುಂದಿನ ಎಸೆತಕ್ಕೆ ಸಿಕ್ಸ್ ಬಾರಿಸಲು ಮುಂದಾದರು. ಆದರೆ ಆಗಸಕ್ಕೆ ಚಿಮ್ಮಿದ ಚೆಂಡು ಸೀದಾ ಬಂದು ಮೊಹಮ್ಮದ್ ಸಿರಾಜ್ ಅವರ ಕೈ ಸೇರಿತು. ಕ್ರಾಲೆ 9 ರನ್ನಿಗೆ ಪೆವಿಲಿಯನ್ಗೆ ನಿರ್ಗಮಿಸಬೇಕಾಯ್ತು. ಇದೇ ಪಂದ್ಯದಲ್ಲಿ ಭಾರತದ ನಾಯಕ ವಿರಾಟ್ ಕೊಹ್ಲಿ ಮತ್ತು ಇಂಗ್ಲೆಂಡ್ ಆಲ್ ರೌಂಡರ್ ಬೆನ್ ಸ್ಟೋಕ್ಸ್ ಮಧ್ಯೆಯೂ ಮಾತಿನ ಚಕಮಕಿ ನಡೆದಿತ್ತು.
This News Article Is A Copy Of MYKHEL
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm