ಬ್ರೇಕಿಂಗ್ ನ್ಯೂಸ್
05-03-21 10:57 am Source: MYKHEL ಕ್ರೀಡೆ
ಭಾರತ ಹಾಗೂ ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯ ಅಂತಿಮ ಪಂದ್ಯದ ಮೊದಲ ದಿನದಾಟದಲ್ಲಿ ಭಾರತ ಅದ್ಭುತ ಯಶಸ್ಸನ್ನು ಸಾಧಿಸುವಲ್ಲಿ ಯಶಸ್ವಿಯಾಗಿದೆ. ಭಾರತ ಮೊದಲ ದಿನದಲ್ಲಿ ಇಂಗ್ಲೆಂಡ್ ತಂಡವನ್ನು 205 ರನ್ಗಳಿಗೆ ಆಲೌಟ್ ಮಾಡುವಲ್ಲಿ ಯಶಸ್ವಿಯಾಗಿದೆ. ಬಳಿಕ ಬ್ಯಾಟಿಂಗ್ ಆರಂಭಿಸಿದ ಭಾರತ ಒಂದು ವಿಕೆಟ್ ಕಳೆದುಕೊಂಡು 24 ರನ್ ಗಳಿಸಿದ್ದು ಮೊದಲ ದಿನದಾಟವನ್ನು ಅಂತ್ಯಗೊಳಿಸಿತು.
ಮೊದಲ ದಿನದಾಟದಲ್ಲಿ ಭಾರತದ ಬೌಲರ್ಗಳು ಸಂಪೂರ್ಣ ಮೇಲುಗೈ ಸಾಧಿಸಿದರು. ಟೀಮ್ ಇಂಡಿಯಾ ಪರವಾಗಿ ಅಕ್ಷರ್ ಪಟೇಲ್ ತಾವು ಆಡುತ್ತಿರುವ ಮೂರನೇ ಪಂದ್ಯದಲ್ಲೂ ಮಿಂಚಿದರು. ಅಕ್ಷರ್ ಪಟೇಲ್ ಮೊದಲ ದಿನದಾಟದಲ್ಲಿ ಇಂಗ್ಲೆಂಡ್ನ ಮೊದಲ ಇನ್ನಿಂಗ್ಸ್ನ ನಾಲ್ಕು ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರ್ ಅಶ್ವಿನ್ ಕೂಡ ಮೂರು ವಿಕೆಟ್ ಪಡೆದು ಮಿಂಚಿದರು.
ಇಂಗ್ಲೆಂಡ್ ಪರವಾಗಿ ಬೆನ್ ಸ್ಟೋಕ್ಸ್ ಹಾಗೂ ಡೇನಿಯಲ್ ಲಾರೆನ್ಸ್ ಬ್ಯಾಟಿಂಗ್ನಲ್ಲಿ ಉತ್ತಮ ಪ್ರದರ್ಶನ ನೀಡಿದರು. ಸ್ಟೋಕ್ಸ್ 55 ರನ್ ಗಳಿಸಿದರೆ ಲಾರೆನ್ಸ್ 46 ರನ್ಗಳ ಕೊಡುಗೆಯನ್ನು ನೀಡಿದ್ದಾರೆ. ನಾಯಕ ಜೋ ರೂಟ್ ಅಂತಿಮ ಪಂದ್ಯದ ಮೊದಲ ಇನ್ನಿಂಗ್ಸ್ನಲ್ಲೂ 5 ರನ್ಗಳಿಗೆ ವಿಕೆಟ್ ಒಪ್ಪಿಸಿ ಫೆವಿಲಿಯನ್ ಸೇರಿದರು.
Live ಸ್ಕೋರ್ಪಟ್ಟಿ ಹೀಗಿದೆ:
ಭಾರತ ಪ್ಲೇಯಿಂಗ್ XI: ರೋಹಿತ್ ಶರ್ಮಾ, ಶುಬ್ಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ (ನಾಯಕ), ಅಜಿಂಕ್ಯ ರಹಾನೆ, ರಿಷಭ್ ಪಂತ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಅಕ್ಸರ್ ಪಟೇಲ್, ರವಿಚಂದ್ರನ್ ಅಶ್ವಿನ್, ಇಶಾಂತ್ ಶರ್ಮಾ, ಮೊಹಮ್ಮದ್ ಸಿರಾಜ್.
ಇಂಗ್ಲೆಂಡ್ ಪ್ಲೇಯಿಂಗ್ XI: ಡೊಮಿನಿಕ್ ಸಿಬ್ಲಿ, ಝ್ಯಾಕ್ ಕ್ರಾಲೆ, ಜಾನಿ ಬೈರ್ಸ್ಟೋವ್, ಜೋ ರೂಟ್ (ನಾಯಕ), ಬೆನ್ ಸ್ಟೋಕ್ಸ್, ಆಲ್ಲಿ ಪೋಪ್, ಬೆನ್ ಫೋಕ್ಸ್ (ವಿಕೆಟ್ ಕೀಪರ್), ಡೇನಿಯಲ್ ಲಾರೆನ್ಸ್, ಡೊಮಿನಿಕ್ ಬೆಸ್, ಜ್ಯಾಕ್ ಲೀಚ್, ಜೇಮ್ಸ್ ಆ್ಯಂಡರ್ಸನ್.
This News Article Is A Copy Of MYKHEL
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 11:06 pm
HK News Desk
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
08-09-25 12:08 pm
Udupi Correspondent
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm