ಬ್ರೇಕಿಂಗ್ ನ್ಯೂಸ್
06-03-21 11:00 am Source: MYKHEL ಕ್ರೀಡೆ
ನವದೆಹಲಿ: ಟೀಮ್ ಇಂಡಿಯಾದ ಮಾಜಿ ಬೌಲರ್, ಭಾರತ ತಂಡ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಾಜಿ ಕೋಚ್ ಆಶಿಷ್ ನೆಹ್ರಾ ಈಗ ಸಖತ್ ಟ್ರೆಂಡ್ ಆಗುತ್ತಿದ್ದಾರೆ. ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್ನಲ್ಲಿ ಭಾರತದ ಯುವ ಬ್ಯಾಟ್ಸ್ಮನ್ ರಿಷಭ್ ಪಂತ್ ಶತಕ ಬಾರಿಸುತ್ತಲೇ ನೆಹ್ರಾ ಟ್ರೆಂಡ್ ಆಗತೊಡಗಿದ್ದಾರೆ.
ಅಹ್ಮದಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ-ಇಂಗ್ಲೆಂಡ್ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಭಾರತದ ಮೊದಲನೇ ಇನ್ನಿಂಗ್ಸ್ನಲ್ಲಿ ರಿಷಭ್ ಪಂತ್ 118 ಎಸೆತಗಳಿಗೆ 101 ರನ್ ಬಾರಿಸಿದ್ದರು. ಇದರಲ್ಲಿ 13 ಫೋರ್ಸ್, 2 ಸಿಕ್ಸರ್ ಕೂಡ ಸೇರಿತ್ತು.
ಭಾರತ vs ಇಂಗ್ಲೆಂಡ್, 4ನೇ ಟೆಸ್ಟ್ ಪಂದ್ಯ, Live ಸ್ಕೋರ್ಕಾರ್ಡ್
ಬ್ಯಾಟಿಂಗ್ ವೈಫಲ್ಯ ತೋರಿದ್ದ ಭಾರತ ತಂಡಕ್ಕೆ ರನ್ ಬಲ ತುಂಬಿದ್ದೇ ರೋಹಿತ್ ಶರ್ಮಾ, ರಿಷಭ್ ಪಂತ್, ವಾಷಿಂಗ್ಟನ್ ಸುಂದರ್ ಮತ್ತು ಅಕ್ಷರ್ ಪಟೇಲ್ ಆಟ. ಅದರಲ್ಲೂ ರಿಷಭ್ ಅವರ ದಿಟ್ಟ ಬ್ಯಾಟಿಂಗ್ ಶೈಲಿ ಅಭಿಮಾನಿಗಳಿಗೆ ಖುಷಿ ನೀಡಿತ್ತು. ಹೀಗಾಗಿ ರಿಷಭ್ ಪಂತ್ ಅವರು ನೆಹ್ರಾ ಜೊತೆಗಿರುವ ಫೋಟೋವೊಂದು ಟ್ರೆಂಡ್ ಆಗುತ್ತಿದೆ.
ಭಾರತದ ನಾಯಕ ವಿರಾಟ್ ಕೊಹ್ಲಿ ಮತ್ತು ಮತ್ತು ರಿಷಭ್ ಪಂತ್ ಸಣ್ಣವರಿದ್ದಾಗ ಆಶಿಷ್ ನೆಹ್ರಾ ಅವರಿಂದ ಆಟೋಗ್ರಾಫ್ ಪಡೆದುಕೊಳ್ಳುತ್ತಿರುವ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ನೆಹ್ರಾ ಅವರಿಂದ ಸಹಿ ಪಡೆದುಕೊಂಡವರು ಕ್ರಿಕೆಟ್ ದಂತಕತೆಗಳಾಗುತ್ತಾರೆ ಎಂಬಿತ್ಯಾದಿ ಬರಹಗಳೊಂದಿಗೆ ಎರಡು ಚಿತ್ರಗಳು ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್ ಆಗುತ್ತಿದೆ.
This News Article Is A Copy Of MYKHEL
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm