ಬ್ರೇಕಿಂಗ್ ನ್ಯೂಸ್
06-03-21 11:00 am Source: MYKHEL ಕ್ರೀಡೆ
ನವದೆಹಲಿ: ಟೀಮ್ ಇಂಡಿಯಾದ ಮಾಜಿ ಬೌಲರ್, ಭಾರತ ತಂಡ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಾಜಿ ಕೋಚ್ ಆಶಿಷ್ ನೆಹ್ರಾ ಈಗ ಸಖತ್ ಟ್ರೆಂಡ್ ಆಗುತ್ತಿದ್ದಾರೆ. ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್ನಲ್ಲಿ ಭಾರತದ ಯುವ ಬ್ಯಾಟ್ಸ್ಮನ್ ರಿಷಭ್ ಪಂತ್ ಶತಕ ಬಾರಿಸುತ್ತಲೇ ನೆಹ್ರಾ ಟ್ರೆಂಡ್ ಆಗತೊಡಗಿದ್ದಾರೆ.
ಅಹ್ಮದಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ-ಇಂಗ್ಲೆಂಡ್ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಭಾರತದ ಮೊದಲನೇ ಇನ್ನಿಂಗ್ಸ್ನಲ್ಲಿ ರಿಷಭ್ ಪಂತ್ 118 ಎಸೆತಗಳಿಗೆ 101 ರನ್ ಬಾರಿಸಿದ್ದರು. ಇದರಲ್ಲಿ 13 ಫೋರ್ಸ್, 2 ಸಿಕ್ಸರ್ ಕೂಡ ಸೇರಿತ್ತು.
ಭಾರತ vs ಇಂಗ್ಲೆಂಡ್, 4ನೇ ಟೆಸ್ಟ್ ಪಂದ್ಯ, Live ಸ್ಕೋರ್ಕಾರ್ಡ್
ಬ್ಯಾಟಿಂಗ್ ವೈಫಲ್ಯ ತೋರಿದ್ದ ಭಾರತ ತಂಡಕ್ಕೆ ರನ್ ಬಲ ತುಂಬಿದ್ದೇ ರೋಹಿತ್ ಶರ್ಮಾ, ರಿಷಭ್ ಪಂತ್, ವಾಷಿಂಗ್ಟನ್ ಸುಂದರ್ ಮತ್ತು ಅಕ್ಷರ್ ಪಟೇಲ್ ಆಟ. ಅದರಲ್ಲೂ ರಿಷಭ್ ಅವರ ದಿಟ್ಟ ಬ್ಯಾಟಿಂಗ್ ಶೈಲಿ ಅಭಿಮಾನಿಗಳಿಗೆ ಖುಷಿ ನೀಡಿತ್ತು. ಹೀಗಾಗಿ ರಿಷಭ್ ಪಂತ್ ಅವರು ನೆಹ್ರಾ ಜೊತೆಗಿರುವ ಫೋಟೋವೊಂದು ಟ್ರೆಂಡ್ ಆಗುತ್ತಿದೆ.
ಭಾರತದ ನಾಯಕ ವಿರಾಟ್ ಕೊಹ್ಲಿ ಮತ್ತು ಮತ್ತು ರಿಷಭ್ ಪಂತ್ ಸಣ್ಣವರಿದ್ದಾಗ ಆಶಿಷ್ ನೆಹ್ರಾ ಅವರಿಂದ ಆಟೋಗ್ರಾಫ್ ಪಡೆದುಕೊಳ್ಳುತ್ತಿರುವ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ನೆಹ್ರಾ ಅವರಿಂದ ಸಹಿ ಪಡೆದುಕೊಂಡವರು ಕ್ರಿಕೆಟ್ ದಂತಕತೆಗಳಾಗುತ್ತಾರೆ ಎಂಬಿತ್ಯಾದಿ ಬರಹಗಳೊಂದಿಗೆ ಎರಡು ಚಿತ್ರಗಳು ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್ ಆಗುತ್ತಿದೆ.
This News Article Is A Copy Of MYKHEL
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm