ಬ್ರೇಕಿಂಗ್ ನ್ಯೂಸ್
19-08-20 07:27 pm Headline Karnataka News Network ಕ್ರೀಡೆ
ಕರ್ನಾಟಕದ ಮಾಜಿ ಕ್ರಿಕೆಟಿಗ ಹಾಗೂ ಬಿಸಿಸಿಐ ಪಿಚ್ ಕ್ಯೂರೇಟರ್ ಗೋಪಾಲಸ್ವಾಮಿ ಕಸ್ತೂರಿರಂಗನ್ (89) ನಿಧನರಾಗಿದ್ದಾರೆ.. ಇಂದು ಬೆಳಗ್ಗೆ ಬೆಂಗಳೂರಿನ ಚಾಮರಾಜಪೇಟೆಯ ತಮ್ಮ ನಿವಾಸದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
1948ರಿಂದ 1963ರವರೆಗೆ ಕರ್ನಾಟಕ (ಮೈಸೂರು) ಪರ ರಣಜಿ ಟ್ರೋಫಿಯಲ್ಲಿ ಆಡಿರುವ ಗೊಪಾಲಸ್ವಾಮಿ, ರಾಜ್ಯ ತಂಡದ ಪ್ರಮುಖ ಬಲಗೈ ಇನ್ ಸ್ವಿಂಗ್ ಬೌಲರ್ ಆಗಿ ಗುರುತಿಸಿಕೊಂಡಿದ್ದರು. ಪ್ರಥಮ ದರ್ಜೆ ಕ್ರಿಕೆಟ್ನಲ್ಲಿ 36 ಪಂದ್ಯಗಳನ್ನಾಡಿರುವ ಕಸ್ತೂರಿ ರಂಗನ್ 421 ರನ್ ಹಾಗೂ 94 ವಿಕೆಟ್ ಕಬಳಿಸಿದ್ದಾರೆ. 1951-52ನೇ ಸಾಲಿನ ರಣಜಿ ಟ್ರೋಫಿ ಟೂರ್ನಿಯಲ್ಲಿ 12 ವಿಕೆಟ್ ಪಡೆದಿದ್ದ ಜಿ.ಕಸ್ತೂರಿರಂಗನ್, 1952-53ರಲ್ಲಿ ವೆಸ್ಟ್ ಇಂಡೀಸ್ ಪ್ರವಾಸದ ವೇಳೆ ಟೀಮ್ ಇಂಡಿಯಾಕ್ಕೆ ಬುಲಾವ್ ಪಡೆದಿದ್ದರು.
ಕ್ರಿಕೆಟಿಗನಾಗಿ ಮಾತ್ರವಲ್ಲದೆ ಕೆಎಸ್ಸಿಎ ಉಪಾಧ್ಯಕ್ಷ ಹಾಗೂ ಪಿಚ್ ಕ್ಯೂರೇಟರ್ ಆಗಿಯೂ ಕರ್ತವ್ಯ ನಿರ್ವಹಿಸಿದ್ದಾರೆ. ರಾಜ್ಯದ ಮಾಜಿ ಹಿರಿಯ ಆಟಗಾರ ಗೋಪಾಲಸ್ವಾಮಿ ಕಸ್ತೂರಿರಂಗನ್ ನಿಧನಕ್ಕೆ, ಕರ್ನಾಟಕ ಕ್ರಿಕೆಟ್ ಸಂಸ್ಥೆ ಹಾಗೂ ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ಸಂತಾಪ ಸೂಚಿಸಿದ್ದಾರೆ.
Sad to hear about the passing of G Kasturirangan. He will be fondly remembered for all his contributions to cricket. Heartfelt condolences to his family. 🙏🏽
— Anil Kumble (@anilkumble1074) August 19, 2020
16-10-25 04:44 pm
HK News Desk
ಆರೆಸ್ಸೆಸ್ ಚಟುವಟಿಕೆ ನಿಷೇಧ ; ಸಚಿವ ಪ್ರಿಯಾಂಕ ಖರ್ಗ...
16-10-25 04:40 pm
ರಾಜ್ಯದಲ್ಲಿ 800 ಸರಕಾರಿ ಶಾಲೆ ಕರ್ನಾಟಕ ಪಬ್ಲಿಕ್ ಶಾ...
15-10-25 10:59 pm
ದೀಪಾವಳಿಗೆ ಹೆಚ್ಚುವರಿ ರೈಲು ; ಮಂಗಳೂರು- ಬೆಂಗಳೂರು,...
15-10-25 03:35 pm
ರಘು ದೀಕ್ಷಿತ್ ಜೀವನದಲ್ಲಿ ಎರಡನೇ ಇನ್ನಿಂಗ್ಸ್ ; 50ರ...
15-10-25 03:32 pm
15-10-25 11:02 pm
HK News Desk
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
ಟ್ರಂಪ್ ಒತ್ತಡ ನಡುವೆಯೇ ಭಾರತದಲ್ಲಿ ಗೂಗಲ್ ಸಂಸ್ಥೆ ಭ...
14-10-25 10:33 pm
ಹಮಾಸ್ - ಇಸ್ರೇಲ್ ಶಾಂತಿ ಒಪ್ಪಂದ ; ಎರಡು ವರ್ಷಗಳ ಅಕ...
14-10-25 11:22 am
ಕರೂರು ಕಾಲ್ತುಳಿತ ಪ್ರಕರಣ ; ಸಿಬಿಐ ತನಿಖೆಗೆ ಒಪ್ಪಿಸ...
14-10-25 11:11 am
16-10-25 01:11 pm
Mangalore Correspondent
Pumpwell Kankandy Road close: ಪಂಪ್ವೆಲ್ - ಕಂಕ...
15-10-25 05:36 pm
ಬೈಂದೂರಿನಲ್ಲಿ ಮೂವರು ವಿದ್ಯಾರ್ಥಿಗಳು ಸಮುದ್ರಪಾಲು ;...
15-10-25 12:12 pm
ಮೈಸೂರು, ಬೆಂಗಳೂರು, ಶಿವಮೊಗ್ಗ ಕಂಬಳಕ್ಕೆ ಹೈಕೋರ್ಟ್...
14-10-25 10:36 pm
ಸುಳ್ಯ ಮೂಲದ ಯುವಕ ಮಾರಿಷಸ್ ನಲ್ಲಿ ಜಲಪಾತಕ್ಕೆ ಬಿದ್ದ...
14-10-25 10:13 pm
15-10-25 04:51 pm
Bangalore Correspondent
ನಿಡ್ಡೋಡಿ ಮನೆಯಲ್ಲಿ ಗ್ಯಾಂಗ್ ರೇಪ್ ಸಂಚು ; ನಾಲ್ವರು...
15-10-25 12:00 pm
ಅಮಲಿಗಾಗಿ ಯುವಕರಿಗೆ ಕಫ್ ಸಿರಪ್ ಮಾರಾಟ ದಂಧೆ ; ದಾವಣ...
14-10-25 04:44 pm
ರುಪಾಯಿಗೆ ನಾಲ್ಕು ಪಟ್ಟು ಯುಕೆ ಪೌಂಡ್ ಕರೆನ್ಸಿಯ ಆಮಿ...
14-10-25 11:19 am
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm