ಬ್ರೇಕಿಂಗ್ ನ್ಯೂಸ್
19-08-20 07:27 pm Headline Karnataka News Network ಕ್ರೀಡೆ
ಕರ್ನಾಟಕದ ಮಾಜಿ ಕ್ರಿಕೆಟಿಗ ಹಾಗೂ ಬಿಸಿಸಿಐ ಪಿಚ್ ಕ್ಯೂರೇಟರ್ ಗೋಪಾಲಸ್ವಾಮಿ ಕಸ್ತೂರಿರಂಗನ್ (89) ನಿಧನರಾಗಿದ್ದಾರೆ.. ಇಂದು ಬೆಳಗ್ಗೆ ಬೆಂಗಳೂರಿನ ಚಾಮರಾಜಪೇಟೆಯ ತಮ್ಮ ನಿವಾಸದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
1948ರಿಂದ 1963ರವರೆಗೆ ಕರ್ನಾಟಕ (ಮೈಸೂರು) ಪರ ರಣಜಿ ಟ್ರೋಫಿಯಲ್ಲಿ ಆಡಿರುವ ಗೊಪಾಲಸ್ವಾಮಿ, ರಾಜ್ಯ ತಂಡದ ಪ್ರಮುಖ ಬಲಗೈ ಇನ್ ಸ್ವಿಂಗ್ ಬೌಲರ್ ಆಗಿ ಗುರುತಿಸಿಕೊಂಡಿದ್ದರು. ಪ್ರಥಮ ದರ್ಜೆ ಕ್ರಿಕೆಟ್ನಲ್ಲಿ 36 ಪಂದ್ಯಗಳನ್ನಾಡಿರುವ ಕಸ್ತೂರಿ ರಂಗನ್ 421 ರನ್ ಹಾಗೂ 94 ವಿಕೆಟ್ ಕಬಳಿಸಿದ್ದಾರೆ. 1951-52ನೇ ಸಾಲಿನ ರಣಜಿ ಟ್ರೋಫಿ ಟೂರ್ನಿಯಲ್ಲಿ 12 ವಿಕೆಟ್ ಪಡೆದಿದ್ದ ಜಿ.ಕಸ್ತೂರಿರಂಗನ್, 1952-53ರಲ್ಲಿ ವೆಸ್ಟ್ ಇಂಡೀಸ್ ಪ್ರವಾಸದ ವೇಳೆ ಟೀಮ್ ಇಂಡಿಯಾಕ್ಕೆ ಬುಲಾವ್ ಪಡೆದಿದ್ದರು.
ಕ್ರಿಕೆಟಿಗನಾಗಿ ಮಾತ್ರವಲ್ಲದೆ ಕೆಎಸ್ಸಿಎ ಉಪಾಧ್ಯಕ್ಷ ಹಾಗೂ ಪಿಚ್ ಕ್ಯೂರೇಟರ್ ಆಗಿಯೂ ಕರ್ತವ್ಯ ನಿರ್ವಹಿಸಿದ್ದಾರೆ. ರಾಜ್ಯದ ಮಾಜಿ ಹಿರಿಯ ಆಟಗಾರ ಗೋಪಾಲಸ್ವಾಮಿ ಕಸ್ತೂರಿರಂಗನ್ ನಿಧನಕ್ಕೆ, ಕರ್ನಾಟಕ ಕ್ರಿಕೆಟ್ ಸಂಸ್ಥೆ ಹಾಗೂ ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ಸಂತಾಪ ಸೂಚಿಸಿದ್ದಾರೆ.
Sad to hear about the passing of G Kasturirangan. He will be fondly remembered for all his contributions to cricket. Heartfelt condolences to his family. 🙏🏽
— Anil Kumble (@anilkumble1074) August 19, 2020
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm