ಬ್ರೇಕಿಂಗ್ ನ್ಯೂಸ್
19-08-20 07:27 pm Headline Karnataka News Network ಕ್ರೀಡೆ
ಕರ್ನಾಟಕದ ಮಾಜಿ ಕ್ರಿಕೆಟಿಗ ಹಾಗೂ ಬಿಸಿಸಿಐ ಪಿಚ್ ಕ್ಯೂರೇಟರ್ ಗೋಪಾಲಸ್ವಾಮಿ ಕಸ್ತೂರಿರಂಗನ್ (89) ನಿಧನರಾಗಿದ್ದಾರೆ.. ಇಂದು ಬೆಳಗ್ಗೆ ಬೆಂಗಳೂರಿನ ಚಾಮರಾಜಪೇಟೆಯ ತಮ್ಮ ನಿವಾಸದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
1948ರಿಂದ 1963ರವರೆಗೆ ಕರ್ನಾಟಕ (ಮೈಸೂರು) ಪರ ರಣಜಿ ಟ್ರೋಫಿಯಲ್ಲಿ ಆಡಿರುವ ಗೊಪಾಲಸ್ವಾಮಿ, ರಾಜ್ಯ ತಂಡದ ಪ್ರಮುಖ ಬಲಗೈ ಇನ್ ಸ್ವಿಂಗ್ ಬೌಲರ್ ಆಗಿ ಗುರುತಿಸಿಕೊಂಡಿದ್ದರು. ಪ್ರಥಮ ದರ್ಜೆ ಕ್ರಿಕೆಟ್ನಲ್ಲಿ 36 ಪಂದ್ಯಗಳನ್ನಾಡಿರುವ ಕಸ್ತೂರಿ ರಂಗನ್ 421 ರನ್ ಹಾಗೂ 94 ವಿಕೆಟ್ ಕಬಳಿಸಿದ್ದಾರೆ. 1951-52ನೇ ಸಾಲಿನ ರಣಜಿ ಟ್ರೋಫಿ ಟೂರ್ನಿಯಲ್ಲಿ 12 ವಿಕೆಟ್ ಪಡೆದಿದ್ದ ಜಿ.ಕಸ್ತೂರಿರಂಗನ್, 1952-53ರಲ್ಲಿ ವೆಸ್ಟ್ ಇಂಡೀಸ್ ಪ್ರವಾಸದ ವೇಳೆ ಟೀಮ್ ಇಂಡಿಯಾಕ್ಕೆ ಬುಲಾವ್ ಪಡೆದಿದ್ದರು.
ಕ್ರಿಕೆಟಿಗನಾಗಿ ಮಾತ್ರವಲ್ಲದೆ ಕೆಎಸ್ಸಿಎ ಉಪಾಧ್ಯಕ್ಷ ಹಾಗೂ ಪಿಚ್ ಕ್ಯೂರೇಟರ್ ಆಗಿಯೂ ಕರ್ತವ್ಯ ನಿರ್ವಹಿಸಿದ್ದಾರೆ. ರಾಜ್ಯದ ಮಾಜಿ ಹಿರಿಯ ಆಟಗಾರ ಗೋಪಾಲಸ್ವಾಮಿ ಕಸ್ತೂರಿರಂಗನ್ ನಿಧನಕ್ಕೆ, ಕರ್ನಾಟಕ ಕ್ರಿಕೆಟ್ ಸಂಸ್ಥೆ ಹಾಗೂ ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ಸಂತಾಪ ಸೂಚಿಸಿದ್ದಾರೆ.
Sad to hear about the passing of G Kasturirangan. He will be fondly remembered for all his contributions to cricket. Heartfelt condolences to his family. 🙏🏽
— Anil Kumble (@anilkumble1074) August 19, 2020
17-02-26 02:53 pm
HK News Desk
ದಂಪತಿಗೆ ಎರಡನೇ ಪ್ರೆಗ್ನೆನ್ಸಿ ಫೋಟೋಶೂಟ್ ಸಡಗರ ; ಮೂ...
15-02-26 10:38 pm
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
16-02-26 12:53 pm
HK Staffer
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
17-02-26 12:42 pm
Mangaluru Staffer
Mangalore Ullal Accident: ಉಳ್ಳಾಲ ; ಅತಿ ವೇಗದಿಂ...
16-02-26 11:13 pm
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
Manjunath Bhandary MLC: ಕೆಪಿಸಿಸಿ ಕಾರ್ಯಾಧ್ಯಕ್ಷ...
16-02-26 01:48 pm
17-02-26 03:03 pm
HK News Desk
ದಾವಣಗೆರೆ ಬೆನ್ನಲ್ಲೇ ಮಂಗಳೂರು ಕೋರ್ಟಿಗೂ ಬೆದರಿಕೆ ಸ...
16-02-26 04:01 pm
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm