ಬ್ರೇಕಿಂಗ್ ನ್ಯೂಸ್
19-08-20 07:27 pm Headline Karnataka News Network ಕ್ರೀಡೆ
ಕರ್ನಾಟಕದ ಮಾಜಿ ಕ್ರಿಕೆಟಿಗ ಹಾಗೂ ಬಿಸಿಸಿಐ ಪಿಚ್ ಕ್ಯೂರೇಟರ್ ಗೋಪಾಲಸ್ವಾಮಿ ಕಸ್ತೂರಿರಂಗನ್ (89) ನಿಧನರಾಗಿದ್ದಾರೆ.. ಇಂದು ಬೆಳಗ್ಗೆ ಬೆಂಗಳೂರಿನ ಚಾಮರಾಜಪೇಟೆಯ ತಮ್ಮ ನಿವಾಸದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
1948ರಿಂದ 1963ರವರೆಗೆ ಕರ್ನಾಟಕ (ಮೈಸೂರು) ಪರ ರಣಜಿ ಟ್ರೋಫಿಯಲ್ಲಿ ಆಡಿರುವ ಗೊಪಾಲಸ್ವಾಮಿ, ರಾಜ್ಯ ತಂಡದ ಪ್ರಮುಖ ಬಲಗೈ ಇನ್ ಸ್ವಿಂಗ್ ಬೌಲರ್ ಆಗಿ ಗುರುತಿಸಿಕೊಂಡಿದ್ದರು. ಪ್ರಥಮ ದರ್ಜೆ ಕ್ರಿಕೆಟ್ನಲ್ಲಿ 36 ಪಂದ್ಯಗಳನ್ನಾಡಿರುವ ಕಸ್ತೂರಿ ರಂಗನ್ 421 ರನ್ ಹಾಗೂ 94 ವಿಕೆಟ್ ಕಬಳಿಸಿದ್ದಾರೆ. 1951-52ನೇ ಸಾಲಿನ ರಣಜಿ ಟ್ರೋಫಿ ಟೂರ್ನಿಯಲ್ಲಿ 12 ವಿಕೆಟ್ ಪಡೆದಿದ್ದ ಜಿ.ಕಸ್ತೂರಿರಂಗನ್, 1952-53ರಲ್ಲಿ ವೆಸ್ಟ್ ಇಂಡೀಸ್ ಪ್ರವಾಸದ ವೇಳೆ ಟೀಮ್ ಇಂಡಿಯಾಕ್ಕೆ ಬುಲಾವ್ ಪಡೆದಿದ್ದರು.
ಕ್ರಿಕೆಟಿಗನಾಗಿ ಮಾತ್ರವಲ್ಲದೆ ಕೆಎಸ್ಸಿಎ ಉಪಾಧ್ಯಕ್ಷ ಹಾಗೂ ಪಿಚ್ ಕ್ಯೂರೇಟರ್ ಆಗಿಯೂ ಕರ್ತವ್ಯ ನಿರ್ವಹಿಸಿದ್ದಾರೆ. ರಾಜ್ಯದ ಮಾಜಿ ಹಿರಿಯ ಆಟಗಾರ ಗೋಪಾಲಸ್ವಾಮಿ ಕಸ್ತೂರಿರಂಗನ್ ನಿಧನಕ್ಕೆ, ಕರ್ನಾಟಕ ಕ್ರಿಕೆಟ್ ಸಂಸ್ಥೆ ಹಾಗೂ ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ಸಂತಾಪ ಸೂಚಿಸಿದ್ದಾರೆ.
Sad to hear about the passing of G Kasturirangan. He will be fondly remembered for all his contributions to cricket. Heartfelt condolences to his family. 🙏🏽
— Anil Kumble (@anilkumble1074) August 19, 2020
15-04-26 07:05 pm
HK News Staffer
ಸಿಎಂ ಕಾರ್ಯದರ್ಶಿ ನಸೀರ್ ಅಹ್ಮದ್ ವಜಾ ಬೆನ್ನಲ್ಲೇ ಪರ...
15-04-26 03:15 pm
ದಾವಣಗೆರೆ ಗದ್ದಲಕ್ಕೆ ಮತ್ತೊಂದು ತಲೆದಂಡ ; ಸಿಎಂ ರಾಜ...
14-04-26 02:04 pm
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
15-04-26 01:18 pm
HK News Staffer
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
15-04-26 11:40 pm
HK News Desk
ಬಾಲಕನ ಜೀವ ತೆಗೆದ ಕ್ರಿಕೆಟ್ ಆಟ ; ಚೆಂಡು ಹೆಕ್ಕಲು ಹ...
15-04-26 05:29 pm
ಚಿಕ್ಕೋಡಿಯಲ್ಲಿ ಮಾನಗೇಡಿ ಹತ್ಯೆ; ಪತಿಯನ್ನು ಬಿಟ್ಟು...
15-04-26 05:03 pm
ಕೌಟುಂಬಿಕ ಕಲಹ ; 14 ವರ್ಷದ ಮಗಳನ್ನು ಉಸಿರುಗಟ್ಟಿಸಿ...
14-04-26 11:16 pm
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am