ಬ್ರೇಕಿಂಗ್ ನ್ಯೂಸ್
09-03-21 01:34 pm Source: MYKHEL ಕ್ರೀಡೆ
ಭಾರತ ಹಾಗೂ ಇಂಗ್ಲೆಂಡ್ ನಡುವಿನ ಟಿ20 ಸರಣಿಯಿಂದ ಇಂಗ್ಲೆಂಡ್ ವೇಗಿ ಜೋಫ್ರಾ ಆರ್ಚರ್ ಹೊರಗುಳಿಯಲಿದ್ದಾರೆ ಎಂಬ ಮಾತುಗಳು ಕೇಳಿ ಬಂದಿತ್ತು. ಆರ್ಚರ್ಗೆ ಟೆಸ್ಟ್ ಸರಣಿಯ ಸಂದರ್ಭದಲ್ಲಿ ಕಾಡಿದ ಗಾಯದ ಸಮಸ್ಯೆಯ ಕಾರಣದಿಂದಾಗಿ ಚುಟುಕು ಸರಣಿಯಿಂದ ಹೊರಗುಳಿಯುವ ಆತಂಕವನ್ನು ಎದುರಿಸಿದ್ದರು.
ಆದರೆ ಆರ್ಚರ್ ಮೊದಲ ಟಿ20 ಪಂದ್ಯದಲ್ಲಿ ಆಡಲು ಸಮರ್ಥರಾಗಿದ್ದಾರೆ ಎನ್ನಲಾಗಿದೆ. ಜೋಫ್ರಾ ಆರ್ಚರ್ ಮೊದಲ ಟೆಸ್ಟ್ ಪಂದ್ಯದಲ್ಲಿ ಆಡಲು ಲಭ್ಯರಾಗುವ ಬಗ್ಗೆ ಇನ್ನಷ್ಟೇ ಅಧಿಕೃತ ಘೋಷಣೆಯಾಗಬೇಕಿದೆ. ಆದರೆ ಕಳೆದ ಭಾನುವಾರ ಹಾಗೂ ಸೋಮವಾರ ಜೋಫ್ರಾ ಆರ್ಚರ್ ಅವರು ನೆಟ್ಸ್ನಲ್ಲಿ ಅಭ್ಯಾಸ ನಡೆಸುವಾಗ ಅವರ ಚೇತರಿಕೆಯ ಮೇಲೆ ವೈದ್ಯಕೀಯ ತಂಡ ನಿಗಾವಹಿಸಿತ್ತು.
25ರ ಹರೆಯದ ಆಲ್ರೌಂಡರ್ ಭಾರತದ ವಿರುದ್ಧಧ ಟೆಸ್ಟ್ ಸರಣಿಯ ಅಂತಿಮ ಪಂದ್ಯವನ್ನು ಗಾಯದ ಕಾರಣದಿಂದಾಗಿ ತಪ್ಪಿಸಿಕೊಂಡಿದ್ದರು. ಮೊಣಕೈ ನೋವಿಗೆ ಒಳಗಾಗಿದ್ದ ಆರ್ಚರ್ ಒಳಗಾಗಿದ್ದರು. ನಾಲ್ಕು ಪಂದ್ಯಗಳ ಈ ಟೆಸ್ಟ್ ಸರಣಿಯನ್ನು ಭಾರತ 3-1 ಅಂತರದಿಂದ ಗೆದ್ದು ಬೀಗಿದೆ.
ಪ್ರವಾಸಿ ಇಂಗ್ಲೆಂಡ್ ತಂಡ ಈಗ ಸಂಪೂರ್ಣ ಪ್ರಮಾಣದ ತಂಡದೊಂದಿಗೆ ಸೀಮಿತ ಓವರ್ಗಳ ಸರಣಿಗೆ ಸಿದ್ದವಾಗುತ್ತಿದೆ. ಈ ಸರಣಿಗಾಗಿ ಇಂಗ್ಲೆಂಡ್ ತಂಡದ ಚಿಕ್ಕಾಣಿಯನ್ನು ಇಯಾನ್ ಮಾರ್ಗನ್ ವಹಿಸಿಕೊಳ್ಳಲಿದ್ದಾರೆ. ಐದು ಟಿ20 ಹಾಗೂ 3 ಏಕದಿನ ಪಂದ್ಯಗಳ ಸರಣಿ ಭಾರತದ ವಿರುದ್ಧ ಇಂಗ್ಲೆಂಡ್ ಆಡಲಿದೆ.
ಜೋಫ್ರಾ ಆರ್ಚರ್ ಗಾಯ ರಾಜಸ್ಥಾನ್ ರಾಯಲ್ಸ್ ತಂಡಕ್ಕೂ ಆತಂಕವನ್ನುಂಟು ಮಾಡಿದೆ. ಆರ್ಆರ್ ತಂಡದ ಪ್ರಮುಖ ವೇಗಿಯಾಗಿರುವ ಆರ್ಚರ್ ಈ ಬಾರಿಯ ಐಪಿಎಲ್ನಲ್ಲಿಯೂ ಆಡುವ ಬಗ್ಗೆ ಅನುಮಾನಗಳು ಳುವಂತೆ ಮಾಡಿತ್ತು. ಆದರೆ ಭಾರತದ ವಿರುದ್ಧದ ಟಿ20 ಸರಣಿಗೆ ಲಭ್ಯರಾಗಲಿದ್ದಾರೆ ಎಂಬ ಸುದ್ಧಿ ಒಂದಷ್ಟು ನಿರಾಳತೆ ಮೂಡುವಂತೆ ಮಾಡಿದೆ.
This News Article Is A Copy Of MYKHEL
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm