ಬ್ರೇಕಿಂಗ್ ನ್ಯೂಸ್
10-03-21 10:38 am Source: MYKHEL ಕ್ರೀಡೆ
ಚೆನ್ನೈ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 14ನೇ ಆವೃತ್ತಿ ಏಪ್ರಿಲ್ 9ರಿಂದ ಆರಂಭಗೊಳ್ಳಲಿದೆ. ಹೀಗಾಗಿ ಎಲ್ಲಾ ಫ್ರಾಂಚೈಸಿಗಳು ನಗದು ಶ್ರೀಮಂತ ಟೂರ್ನಿಗಾಗಿ ಸಿದ್ಧತೆ ನಡೆಸುತ್ತಿವೆ. ಮಾಜಿ ಚಾಂಪಿಯನ್ಸ್ ಚೆನ್ನೈ ಸೂಪರ್ ಕಿಂಗ್ಸ್ ಕೂಡ ಅಭ್ಯಾಸ ಆರಂಭಿಸಿದೆ.
ಮೂರು ಬಾರಿ ಐಪಿಎಲ್ ಚಾಂಪಿಯನ್ಸ್ ಎನಿಸಿರುವ, ಎಂಎಸ್ ಧೋನಿ ನಾಯಕತ್ವದ ಸಿಎಸ್ಕೆ ಮಾರ್ಚ್ 9ರ ಮಂಗಳವಾರದಿಂದ ಚೆನ್ನೈಯ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಅಭ್ಯಾಸ ಆರಂಭಿಸಿವೆ. ವರದಿಯ ಪ್ರಕಾರ, ಕ್ವಾರಂಟೈನ್ನಲ್ಲಿದ್ದ ಆಟಗಾರರ ಕೊರೊನಾ ಪರೀಕ್ಷೆ ಪಾಸ್ ಎನಿಸಿದ ಬಳಿಕ ಸಿಎಸ್ಕೆ ನೆಟ್ ಅಭ್ಯಾಸ ಶುರು ಮಾಡಿದೆ. ಧೋನಿ ಸೇರಿಸಿ ಸಿಎಸ್ಕೆ ಇತರ ಪ್ರಮುಖ ಆಟಗಾರರಾದ ಋತುರಾಜ್ ಗಾಯಕ್ವಾಡ್, ಅಂಬಾಟಿ ರಾಯುಡು, ಎನ್ ಜಗದೀಶನ್, ಆರ್ ಸಾಯ್ ಕಿಶೋರ್, ಸಿ ಹರಿ ನಿಶಾಂತ್, ಹರಿಶಂಕರ್ ರೆಡ್ಡಿ ಅಭ್ಯಾಸದ ವೇಳೆ ಉಪಸ್ಥಿತರಿದ್ದರು ಎಂದು ತಿಳಿದು ಬಂದಿದೆ.
'ಸಿಎಸ್ಕೆ ತನ್ನ ಕ್ವಾರಂಟೈನ್ ಅಗತ್ಯತೆಗಳನ್ನು ಪೂರೈಸಿದೆ. ನೆನ್ನೆಯಿಂದ ತಂಡದ ಅಭ್ಯಾಸ ಆರಂಭಗೊಂಡಿದೆ. ಕ್ವಾರಂಟೈನ್ ಅವಧಿ ಪೂರ್ಣಗೊಂಡ ಬಳಿಕ ಉಳಿದ ಇನ್ನೊಂದಿಷ್ಟು ಆಟಗಾರರು ಕ್ಯಾಂಪ್ ಸೇರಿಕೊಳ್ಳಲಿದ್ದಾರೆ,' ಎಂದು ರೆಡ್ಡಿ ಮಾಹಿತಿ ನೀಡಿದ್ದಾರೆ. ಈ ಬಾರಿ ಭಾರತದ ಮಾಜಿ ಬ್ಯಾಟ್ಸ್ಮನ್ ಸುರೇಶ್ ರೈನಾ ಕೂಡ ಸಿಎಸ್ಕೆ ಪರ ಆಡುತ್ತಿದ್ದಾರೆ.
This News Article Is A Copy Of MYKHEL
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm