ಬ್ರೇಕಿಂಗ್ ನ್ಯೂಸ್
10-03-21 12:23 pm Source: MYKHEL ಕ್ರೀಡೆ
ನವದೆಹಲಿ: 2021ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ವೇಳೆ ಜಾಹೀರಾತುಗಳಿಂದ 3200 ಕೋ.ರೂ. ಗಳಿಕೆಯ ಗುರಿಯನ್ನು ಡಿಸ್ನಿ ಸ್ಟಾರ್ ಸ್ಪೋರ್ಟ್ಸ್ ಇಟ್ಟುಕೊಂಡಿರುವುದಾಗಿ ವರದಿಯೊಂದು ಹೇಳಿದೆ. ಏಪ್ರಿಲ್ 9ರಿಂದ ಮೇ 30ರ ವರೆಗೆ ಭಾರತದ ಅದ್ದೂರಿ ಕ್ರಿಕೆಟ್ ಟೂರ್ನಿ ನಡೆಯಲಿದೆ.
ಟಿ20ಐನಲ್ಲಿ ಭಾರತ-ಇಂಗ್ಲೆಂಡ್: ಕುತೂಹಲಕಾರಿ ಅಂಕಿ-ಅಂಶಗಳು! ಲಭ್ಯ ಮಾಹಿತಿಯ ಪ್ರಕಾರ ಈ ಬಾರಿಯ ಐಪಿಎಲ್ ಸೀಸನ್ನಲ್ಲಿ ಜಾಹೀರಾತುಗಳಿಂದ ಸುಮಾರು 3200 ಕೋ.ರೂ. ಗಳಿಕೆಯ ಗುರಿಯನ್ನು ಡಿಸ್ನಿ ಸ್ಟಾರ್ ಸ್ಪೋರ್ಟ್ಸ್ ಇಟ್ಟುಕೊಂಡಿದೆ. ಸ್ಟಾರ್ ಇಂಡಿಯಾ ಐಪಿಎಲ್ ಆನ್-ಏರ್ ಪ್ಯಾಕೇಜ್ಗಳ ದರವನ್ನು ಸುಮಾರು 15-20% ಹೆಚ್ಚಿಸಿರುವುದಾಗಿ ಇನ್ಸೈಡ್ಸ್ಪೋರ್ಟ್ ಡಾಟ್ ಕಾಮ್ ವರದಿ ಮಾಡಿದೆ.
ಇತರ ದೊಡ್ಡ ಬ್ರ್ಯಾಂಡ್ಗಳಾದ ಏರ್ಟೆಲ್, ಆನ್ಲೈನ್ ಇನ್ವೆಸ್ಟ್ಮೆಂಟ್ ಕಂಪನಿ 'ಗ್ರೋವ್' ಕೂಡ ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್ಸ್ನೊಂದಿಗೆ ಆನ್ ಏರ್ ಪ್ರಾಯೋಜಕತ್ವದ ಬಗ್ಗೆ ಸಮಾಲೋಚನೆ ನಡೆಸುತ್ತಿದ್ದು, ಮಾತುಕತೆ ಅಂತಿಮ ಹಂತದಲ್ಲಿದೆ ಎಂದು ಹೇಳಲಾಗಿದೆ.
ಈ ಬಾರಿ ಐಪಿಎಲ್ ವೇಳೆ ಜಾಹೀರಾತು ಪ್ರತೀ 10 ಸೆಕೆಂಡ್ಗಳಿಗೆ 13 ರಿಂದ 13.5 ಲಕ್ಷ ರೂ.ಗಳನ್ನು ವಿಧಿಸಲಿರುವುದಾಗಿ ಸ್ಟಾರ್ ಸ್ಪೋರ್ಟ್ಸ್ ಈ ಹಿಂದೆ ಹೇಳಿತ್ತು. ಐಪಿಎಲ್ 2020ರ ವೇಳೆ ಸ್ಟಾರ್ ಸ್ಪೋರ್ಟ್ಸ್ ಪ್ರತೀ 10 ಸೆಕೆಂಡ್ಗೆ 11/11.5 ಲಕ್ಷ ರೂ. ವಿಧಿಸಿತ್ತು. ಸದ್ಯ ಭಾರತ ಮತ್ತು ಇಂಗ್ಲೆಂಡ್ ಪ್ರವಾಸ ಸರಣಿ ನಡೆಯುತ್ತಿದ್ದು, ಇದರ ಅಧಿಕೃತ ಪ್ರಸಾರಕ ಹಕ್ಕನ್ನೂ ಸ್ಟಾರ್ ಸ್ಪೋರ್ಟ್ಸ್ ವಹಿಸಿಕೊಂಡಿದೆ.
This News Article Is A Copy Of MYKHEL
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm