ಬ್ರೇಕಿಂಗ್ ನ್ಯೂಸ್
10-03-21 12:23 pm Source: MYKHEL ಕ್ರೀಡೆ
ನವದೆಹಲಿ: 2021ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ವೇಳೆ ಜಾಹೀರಾತುಗಳಿಂದ 3200 ಕೋ.ರೂ. ಗಳಿಕೆಯ ಗುರಿಯನ್ನು ಡಿಸ್ನಿ ಸ್ಟಾರ್ ಸ್ಪೋರ್ಟ್ಸ್ ಇಟ್ಟುಕೊಂಡಿರುವುದಾಗಿ ವರದಿಯೊಂದು ಹೇಳಿದೆ. ಏಪ್ರಿಲ್ 9ರಿಂದ ಮೇ 30ರ ವರೆಗೆ ಭಾರತದ ಅದ್ದೂರಿ ಕ್ರಿಕೆಟ್ ಟೂರ್ನಿ ನಡೆಯಲಿದೆ.
ಟಿ20ಐನಲ್ಲಿ ಭಾರತ-ಇಂಗ್ಲೆಂಡ್: ಕುತೂಹಲಕಾರಿ ಅಂಕಿ-ಅಂಶಗಳು! ಲಭ್ಯ ಮಾಹಿತಿಯ ಪ್ರಕಾರ ಈ ಬಾರಿಯ ಐಪಿಎಲ್ ಸೀಸನ್ನಲ್ಲಿ ಜಾಹೀರಾತುಗಳಿಂದ ಸುಮಾರು 3200 ಕೋ.ರೂ. ಗಳಿಕೆಯ ಗುರಿಯನ್ನು ಡಿಸ್ನಿ ಸ್ಟಾರ್ ಸ್ಪೋರ್ಟ್ಸ್ ಇಟ್ಟುಕೊಂಡಿದೆ. ಸ್ಟಾರ್ ಇಂಡಿಯಾ ಐಪಿಎಲ್ ಆನ್-ಏರ್ ಪ್ಯಾಕೇಜ್ಗಳ ದರವನ್ನು ಸುಮಾರು 15-20% ಹೆಚ್ಚಿಸಿರುವುದಾಗಿ ಇನ್ಸೈಡ್ಸ್ಪೋರ್ಟ್ ಡಾಟ್ ಕಾಮ್ ವರದಿ ಮಾಡಿದೆ.
ಇತರ ದೊಡ್ಡ ಬ್ರ್ಯಾಂಡ್ಗಳಾದ ಏರ್ಟೆಲ್, ಆನ್ಲೈನ್ ಇನ್ವೆಸ್ಟ್ಮೆಂಟ್ ಕಂಪನಿ 'ಗ್ರೋವ್' ಕೂಡ ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್ಸ್ನೊಂದಿಗೆ ಆನ್ ಏರ್ ಪ್ರಾಯೋಜಕತ್ವದ ಬಗ್ಗೆ ಸಮಾಲೋಚನೆ ನಡೆಸುತ್ತಿದ್ದು, ಮಾತುಕತೆ ಅಂತಿಮ ಹಂತದಲ್ಲಿದೆ ಎಂದು ಹೇಳಲಾಗಿದೆ.
ಈ ಬಾರಿ ಐಪಿಎಲ್ ವೇಳೆ ಜಾಹೀರಾತು ಪ್ರತೀ 10 ಸೆಕೆಂಡ್ಗಳಿಗೆ 13 ರಿಂದ 13.5 ಲಕ್ಷ ರೂ.ಗಳನ್ನು ವಿಧಿಸಲಿರುವುದಾಗಿ ಸ್ಟಾರ್ ಸ್ಪೋರ್ಟ್ಸ್ ಈ ಹಿಂದೆ ಹೇಳಿತ್ತು. ಐಪಿಎಲ್ 2020ರ ವೇಳೆ ಸ್ಟಾರ್ ಸ್ಪೋರ್ಟ್ಸ್ ಪ್ರತೀ 10 ಸೆಕೆಂಡ್ಗೆ 11/11.5 ಲಕ್ಷ ರೂ. ವಿಧಿಸಿತ್ತು. ಸದ್ಯ ಭಾರತ ಮತ್ತು ಇಂಗ್ಲೆಂಡ್ ಪ್ರವಾಸ ಸರಣಿ ನಡೆಯುತ್ತಿದ್ದು, ಇದರ ಅಧಿಕೃತ ಪ್ರಸಾರಕ ಹಕ್ಕನ್ನೂ ಸ್ಟಾರ್ ಸ್ಪೋರ್ಟ್ಸ್ ವಹಿಸಿಕೊಂಡಿದೆ.
This News Article Is A Copy Of MYKHEL
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm