ಬ್ರೇಕಿಂಗ್ ನ್ಯೂಸ್
10-03-21 03:58 pm Source: MYKHEL ಕ್ರೀಡೆ
ಭಾರತ ಹಾಗೂ ಇಂಗ್ಲೆಂಡ್ ತಂಡಗಳ ನಡುವೆ ನಡೆಯುವ ಐದು ಪಂದ್ಯಗಳ ಟಿ20 ಸರಣಿಯ ಹಿನ್ನೆಲೆಯಲ್ಲಿ ಇಂಗ್ಲೆಂಡ್ ತಂಡದ ಬ್ಯಾಟ್ಸ್ಮನ್ ಜೋಸ್ ಬಟ್ಲರ್ ಪ್ರತಿಕ್ರಿಯೆ ನೀಡಿದ್ದಾರೆ. ಟೀಮ್ ಇಂಡಿಯಾ ಎಲ್ಲಾ ಮಾದರಿಯ ಕ್ರಿಕೆಟ್ನಲ್ಲಿ ಅತ್ಯಂತ ಬಲಿಷ್ಠ ತಂಡವಾಗಿದ್ದು ಅದರಲ್ಲೂ ತವರಿನಲ್ಲಿ ಸೋಲಿಸುವುದು ಅತ್ಯಂತ ಕಠಿಣ ಎಂಬ ಮಾತನ್ನು ಅವರು ಹೇಳಿದ್ದಾರೆ.
ಇದೇ ಸಂದರ್ಭದಲ್ಲಿ ಜೊಸ್ ಬಟ್ಲರ್ ಮುಂಬರುವ ಟಿ20 ವಿಶ್ವಕಪ್ನಲ್ಲಿ ಕಪ್ ಗೆಲ್ಲುವ ಫೇವರೀಟ್ ತಂಡ ಭಾರತ ಎಂಬ ಮಾತನ್ನು ಬಟ್ಲರ್ ಹೇಳಿದ್ದಾರೆ. ಮುಂಬರುವ ಅಕ್ಟೋಬರ್- ನವೆಂಬರ್ ತಿಂಗಳನಲ್ಲಿ ಭಾರತ ಈ ಮಹತ್ವದ ಟೂರ್ನಿಯನ್ನು ಆಯೋಜನೆ ಮಾಡಲಿದೆ. ವಿರಾಟ್ ಕೊಹ್ಲಿ ಪಡೆ ಸೇರಿಕೊಳ್ಳಲಿದ್ದಾರೆ ಯುವ ಸ್ಪಿನ್ನರ್ ರಾಹುಲ್ ಚಾಹರ್ 2013ರರಲ್ಲಿ ಭಾರತ ಚಾಂಪಿಯನ್ಸ್ ಟ್ರೋಫಿ ಗೆದ್ದ ಬಳಿಕ ಯಾವುದೇ ಐಸಿಸಿ ಟೂರ್ನಿಯನ್ನು ಗೆದ್ದಿಲ್ಲ.
ಹೀಗಾಗಿ ಈ ಮಹತ್ವದ ಟೂರ್ನಿಯ ಮೇಲೆ ಭಾರತ ಕಣ್ಣಿಟ್ಟಿದೆ. ಮತ್ತೊಂದೆಡೆ ಟಿ20 ವಿಶ್ವಕಪ್ ಜಯಿಸಿ ಭಾರತ ದಶಕದ ಮೇಲಾಗಿದೆ. ಹೀಗಾಗಿ ಈ ಟೂರ್ನಿ ಗೆಲ್ಲಲು ಭಾರತ ತನ್ನೆಲ್ಲಾ ಪ್ರಯತ್ನವನ್ನು ನಡೆಸಲಿದೆ. 2007ರಲ್ಲಿ ನಡೆದ ಟಿ20 ಉದ್ಘಾಟನಾ ಟೂರ್ನಿಯಲ್ಲಿ ಭಾರತ ಪ್ರಶಸ್ತಿಯನ್ನು ಗೆದ್ದಿತ್ತು. "ವಿಶ್ವಕಪ್ನಂತಾ ಟೂರ್ನಿಯಲ್ಲಿ ಭಾರತ ಬಲಿಷ್ಠವಾಗಿರುತ್ತದೆ. ಅದರಲ್ಲೂ ಈ ಬಾರಿ ಭಾರತದಲ್ಲೇ ಈ ಟೂರ್ನಿ ನಡೆಯುತ್ತಿರುವುದು ಭಾರತ ಈ ಟೂರ್ನಿಯನ್ನು ಗೆಲ್ಲುವ ಫೇವರೀಟ್ ತಂಡ" ಎಂದು ಜೋಸ್ ಬಟ್ಲರ್ ಹೇಳಿಕೆಯನ್ನು ನೀಡಿದ್ದಾರೆ.
"ಸಾಕಷ್ಟು ಅತ್ಯುತ್ತಮ ತಂಡಗಳು ಇವೆ. ಕಳೆದ ಕೆಲ ವಿಶ್ವಕಪ್ಗಳನ್ನು ಗಮನಸಿದರೆ ಆಯೋಜನಾ ತಂಡಗಳು ಅತ್ಯುತ್ತಮ ಪ್ರದರ್ಶನಗಳನ್ನು ನೀಡಿಕೊಂಡು ಬಂದಿದ್ದಾರೆ. ಭಾರತ ಖಂಡಿತವಾಗಿಯೂ ಪ್ರತಿಯೊಂದು ಮಾದರಿಯಲ್ಲೂ ಬಲಿಷ್ಠವಾದ ತಂಡವಾಗಿದೆ. ಟಿ20ಯಲ್ಲೂ ಅದು ಭಿನ್ನವಾಗಿಲ್ಲ. ಭಾರತದಲ್ಲಿ ಆಡುವಾಗ ಭಾರತ ಯಾವಾಗಲೂ ಫೇವರೀಟ್ ತಂಡವಾಗಿರುತ್ತದೆ" ಎಂದು ಜೋಸ್ ಬಟ್ಲರ್ ಹೇಳಿಕೆಯನ್ನು ನೀಡಿದ್ದಾರೆ.
This News Article Is A Copy Of MYKHEL
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm