ಬ್ರೇಕಿಂಗ್ ನ್ಯೂಸ್
11-03-21 01:30 pm Source: MYKHEL ಕ್ರೀಡೆ
ದುಬೈ: ಇಂಟರ್ ನ್ಯಾಷನಲ್ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಮನು ಸಾಹ್ನಿಗೆ ಸ್ಥಾನ ಕಳೆದುಕೊಳ್ಳಬೇಕಾದ ಭೀತಿ ಎದುರಾಗಿದೆ. ಸಾಹ್ನಿ ನಡೆಯ ಬಗ್ಗೆ ಅನುಮಾನ ವ್ಯಕ್ತವಾಗಿರುವುದರಿಂದ ಅವರನ್ನು ರಜೆಯಲ್ಲಿ ಕಳುಹಿಸಿ ಐಸಿಸಿ ತನಿಖೆ ನಡೆಸುತ್ತಿದೆ. ನ್ಯೂಜಿಲೆಂಡ್ ಸ್ಫೋಟಕ ಬ್ಯಾಟ್ಸ್ಮನ್ ಫಿನ್ ಅಲೆನ್ ಆರ್ಸಿಬಿಗೆ ಸೇರ್ಪಡೆ!
'ಪ್ರೈಸ್ವಾಟರ್ಹೌಸ್ಕೂಪರ್ಸ್' ಎನ್ನುವ ಲೆಕ್ಕ ಪರಿಶೋಧಕ ಸಂಸ್ಥೆ ಐಸಿಸಿ ಸಿಇಒ ಮನು ಸಾಹ್ನಿ ವ್ಯವಹಾರಗಳ ಕುರಿತು ಪರಿಶೀಲನೆ ನಡೆಸುತ್ತಿದೆ. ಹೀಗಾಗಿ ಸಾಹ್ನಿ ತನ್ನ ಅವಧಿ ಮುಗಿಯುವ ಮುನ್ನವೇ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆಯೂ ಇದೆ. 2019ರ ಐಸಿಸಿ ವಿಶ್ವಕಪ್ ಬಳಿಕ ಐಸಿಸಿ ಸಿಇಒ ಆಗಿದ್ದ ಡೇವ್ ರಿಚರ್ಡ್ಸನ್ ಅವರ ಬದಲಿಗೆ ಸಾಹ್ನಿ ಸ್ಥಾನಕ್ಕೇರಿದ್ದರು.
ಸಾಹ್ನಿ ಒಪ್ಪಂದದ ಅವಧಿ 2022ರ ವರೆಗಿತ್ತು. ಆದರೆ ವಿವಿಧ ನೀತಿ ನಿರ್ಧಾರಗಳಿಗೆ ಸಂಬಂಧಿಸಿದಂತೆ ಕೆಲವು ಪ್ರಭಾವಶಾಲಿ ಕ್ರಿಕೆಟ್ ಮಂಡಳಿಗಳೊಂದಿಗೆ ಸಾಹ್ನಿ ಉತ್ತಮ ಸಂಬಂಧ ಹೊಂದಿರಲಿಲ್ಲ ಎಂದು ತಿಳಿದುಬಂದಿದೆ.
ವಿರಾಟ್ ಕೊಹ್ಲಿ ದಾಖಲೆ ಸರಿದೂಗಿಸಿಕೊಂಡ ದೇವದತ್ ಪಡಿಕ್ಕಲ್ ಸಾಹ್ನಿ ಅವರ 'ಕೆಟ್ಟ ನಡವಳಿಕೆ'ಯ ಬಗ್ಗೆ ಐಸಿಸಿ ಅನೇಕ ಸಿಬ್ಬಂದಿಯಿಂದ ಸಾಕ್ಷ್ಯಗಳು ಸಿಕ್ಕಿವೆ. ಇದು ಅತ್ಯಂತ ಪರಿಣಾಮಕಾರಿಯಾಗಿರುವ ಈ ಗುಂಪಿನ ನೌಕರರ ಸ್ಥೈರ್ಯಕ್ಕೆ ಉತ್ತಮವಾಗಿಲ್ಲ,' ಎಂದು ಐಸಿಸಿಗೆ ಹತ್ತಿರವಾಗಿರುವ ಮೂಲವೊಂದು ಪಿಟಿಐಗೆ ಮಾಹಿತಿ ನೀಡಿದೆ.
This News Article Is A Copy Of MYKHEL
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm