ಬ್ರೇಕಿಂಗ್ ನ್ಯೂಸ್
12-03-21 12:27 pm Source: MYKHEL ಕ್ರೀಡೆ
ಆ್ಯಂಟಿಗುವಾ: ವೆಸ್ಟ್ ಇಂಡೀಸ್ ಟೆಸ್ಟ್ ಕ್ರಿಕೆಟ್ ತಂಡಕ್ಕೆ ನೂತನ ನಾಯಕರಾಗಿ ಕ್ರೇಗ್ ಬ್ರಾಥ್ವೇಟ್ ಆಯ್ಕೆಯಾಗಿದ್ದಾರೆ. ಟೆಸ್ಟ್ ತಂಡಕ್ಕೆ ನಾಯಕರಾಗಿದ್ದ ಆಲ್ ರೌಂಡರ್ ಜೇಸನ್ ಹೋಲ್ಡರ್ ಸ್ಥಾನಕ್ಕೆ ಬ್ರಾಥ್ವೇಟ್ ಆಯ್ಕೆಯಾಗಿರುವುದಾಗಿ ವೆಸ್ಟ್ ಇಂಡೀಸ್ ಕ್ರಿಕೆಟ್ ಹೇಳಿದೆ.
ನ್ಯೂಜಿಲೆಂಡ್ ಸ್ಫೋಟಕ ಬ್ಯಾಟ್ಸ್ಮನ್ ಫಿನ್ ಅಲೆನ್ ಆರ್ಸಿಬಿಗೆ ಸೇರ್ಪಡೆ! ಈ ಮೊದಲು ಜೇಸನ್ ಹೋಲ್ಡರ್ ಜೊತೆಗೆ ಉಪನಾಯಕರಾಗಿದ್ದ ಕ್ರೇಗ್ ಬ್ರಾಥ್ವೇಟ್ ಒಟ್ಟು 7 ಪಂದ್ಯಗಳಲ್ಲಿ ಕೆರಿಬಿಯನ್ ತಂಡವನ್ನು ಮುನ್ನಡೆಸಿದ್ದರು. ಇತ್ತೀಚೆಗಷ್ಟೇ ಬಾಂಗ್ಲಾದೇಶ ಪ್ರವಾಸ ಕೈಗೊಂಡಿದ್ದ ವಿಂಡೀಸ್, ಅಲ್ಲಿ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 2-0ಯ ಜಯ ಗಳಿಸಿತ್ತು.
'ವೆಸ್ಟ್ ಇಂಡೀಸ್ ರಾಷ್ಟ್ರೀಯ ತಂಡಕ್ಕೆ ನಾಯಕತ್ವ ವಹಿಸೋದು ದೊಡ್ಡ ಹೆಮ್ಮೆಯ ಸಂಗತಿ. ತಂಡ ಮುನ್ನಡೆಸುವ ಅವಕಾಶ, ಜವಾಬ್ದಾರಿ ನೀಡಿದ್ದಕ್ಕೆ ನಾನು ಕ್ರಿಕೆಟ್ ಬೋರ್ಡ್ ಮತ್ತು ಆಯ್ಕೆದಾರರಿಗೆ ವಿನಮ್ರನಾಗಿದ್ದೇನೆ,' ಎಂದು ಬ್ರಾಥ್ವೇಟ್ ಪ್ರತಿಕ್ರಿಯಿಸಿದ್ದಾರೆ.
ಸದ್ಯ ವೆಸ್ಟ್ ಇಂಡೀಸ್ಗೆ ಪ್ರವಾಸ ಬಂದಿರುವ ಶ್ರೀಲಂಕಾ ತಂಡ 3 ಪಂದ್ಯಗಳ ಟಿ20ಐ ಸರಣಿ ಬಳಿಕ 3 ಪಂದ್ಯಗಳ ಏಕದಿನ ಸರಣಿ ಆಡುತ್ತಿದೆ. ಮಾರ್ಚ್ 21ರಿಂದ ಇತ್ತಂಡಗಳ ಮಧ್ಯೆ 2 ಪಂದ್ಯಗಳ ಟೆಸ್ಟ್ ಸರಣಿ ನಡೆಯಲಿದೆ. ಐಪಿಎಲ್ನಲ್ಲಿ ಸನ್ ರೈಸರ್ಸ್ ಹೈದರಾಬಾದ್ ಪರ ಆಡುವ ಜೇಸನ್ ಹೋಲ್ಡರ್ ಇತ್ತೀಚೆಗೆ ಟೆಸ್ಟ್ ಕ್ರಿಕೆಟ್ನಲ್ಲಿ ಅಂಥ ಪ್ರದರ್ಶನ ನೀಡುತ್ತಿರಲಿಲ್ಲ. ಸದ್ಯ ಹೋಲ್ಡರ್ ಲಂಕಾ ಏಕದಿನ ಸರಣಿಯಲ್ಲಿ ಆಡುತ್ತಿದ್ದಾರೆ.
This News Article Is A Copy Of MYKHEL
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm