ಬ್ರೇಕಿಂಗ್ ನ್ಯೂಸ್
12-03-21 12:27 pm Source: MYKHEL ಕ್ರೀಡೆ
ಆ್ಯಂಟಿಗುವಾ: ವೆಸ್ಟ್ ಇಂಡೀಸ್ ಟೆಸ್ಟ್ ಕ್ರಿಕೆಟ್ ತಂಡಕ್ಕೆ ನೂತನ ನಾಯಕರಾಗಿ ಕ್ರೇಗ್ ಬ್ರಾಥ್ವೇಟ್ ಆಯ್ಕೆಯಾಗಿದ್ದಾರೆ. ಟೆಸ್ಟ್ ತಂಡಕ್ಕೆ ನಾಯಕರಾಗಿದ್ದ ಆಲ್ ರೌಂಡರ್ ಜೇಸನ್ ಹೋಲ್ಡರ್ ಸ್ಥಾನಕ್ಕೆ ಬ್ರಾಥ್ವೇಟ್ ಆಯ್ಕೆಯಾಗಿರುವುದಾಗಿ ವೆಸ್ಟ್ ಇಂಡೀಸ್ ಕ್ರಿಕೆಟ್ ಹೇಳಿದೆ.
ನ್ಯೂಜಿಲೆಂಡ್ ಸ್ಫೋಟಕ ಬ್ಯಾಟ್ಸ್ಮನ್ ಫಿನ್ ಅಲೆನ್ ಆರ್ಸಿಬಿಗೆ ಸೇರ್ಪಡೆ! ಈ ಮೊದಲು ಜೇಸನ್ ಹೋಲ್ಡರ್ ಜೊತೆಗೆ ಉಪನಾಯಕರಾಗಿದ್ದ ಕ್ರೇಗ್ ಬ್ರಾಥ್ವೇಟ್ ಒಟ್ಟು 7 ಪಂದ್ಯಗಳಲ್ಲಿ ಕೆರಿಬಿಯನ್ ತಂಡವನ್ನು ಮುನ್ನಡೆಸಿದ್ದರು. ಇತ್ತೀಚೆಗಷ್ಟೇ ಬಾಂಗ್ಲಾದೇಶ ಪ್ರವಾಸ ಕೈಗೊಂಡಿದ್ದ ವಿಂಡೀಸ್, ಅಲ್ಲಿ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 2-0ಯ ಜಯ ಗಳಿಸಿತ್ತು.
'ವೆಸ್ಟ್ ಇಂಡೀಸ್ ರಾಷ್ಟ್ರೀಯ ತಂಡಕ್ಕೆ ನಾಯಕತ್ವ ವಹಿಸೋದು ದೊಡ್ಡ ಹೆಮ್ಮೆಯ ಸಂಗತಿ. ತಂಡ ಮುನ್ನಡೆಸುವ ಅವಕಾಶ, ಜವಾಬ್ದಾರಿ ನೀಡಿದ್ದಕ್ಕೆ ನಾನು ಕ್ರಿಕೆಟ್ ಬೋರ್ಡ್ ಮತ್ತು ಆಯ್ಕೆದಾರರಿಗೆ ವಿನಮ್ರನಾಗಿದ್ದೇನೆ,' ಎಂದು ಬ್ರಾಥ್ವೇಟ್ ಪ್ರತಿಕ್ರಿಯಿಸಿದ್ದಾರೆ.
ಸದ್ಯ ವೆಸ್ಟ್ ಇಂಡೀಸ್ಗೆ ಪ್ರವಾಸ ಬಂದಿರುವ ಶ್ರೀಲಂಕಾ ತಂಡ 3 ಪಂದ್ಯಗಳ ಟಿ20ಐ ಸರಣಿ ಬಳಿಕ 3 ಪಂದ್ಯಗಳ ಏಕದಿನ ಸರಣಿ ಆಡುತ್ತಿದೆ. ಮಾರ್ಚ್ 21ರಿಂದ ಇತ್ತಂಡಗಳ ಮಧ್ಯೆ 2 ಪಂದ್ಯಗಳ ಟೆಸ್ಟ್ ಸರಣಿ ನಡೆಯಲಿದೆ. ಐಪಿಎಲ್ನಲ್ಲಿ ಸನ್ ರೈಸರ್ಸ್ ಹೈದರಾಬಾದ್ ಪರ ಆಡುವ ಜೇಸನ್ ಹೋಲ್ಡರ್ ಇತ್ತೀಚೆಗೆ ಟೆಸ್ಟ್ ಕ್ರಿಕೆಟ್ನಲ್ಲಿ ಅಂಥ ಪ್ರದರ್ಶನ ನೀಡುತ್ತಿರಲಿಲ್ಲ. ಸದ್ಯ ಹೋಲ್ಡರ್ ಲಂಕಾ ಏಕದಿನ ಸರಣಿಯಲ್ಲಿ ಆಡುತ್ತಿದ್ದಾರೆ.
This News Article Is A Copy Of MYKHEL
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm