ಬ್ರೇಕಿಂಗ್ ನ್ಯೂಸ್
12-03-21 04:32 pm Source: MYKHEL ಕ್ರೀಡೆ
ಚೆನ್ನೈ: 2020ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಸೀಸನ್ನಲ್ಲಿ ಅತೀ ಕೆಟ್ಟ ಪ್ರದರ್ಶನ ನೀಡಿ ಮುಖಭಂಗ ಅನುಭವಿಸಿದ್ದ ಚೆನ್ನೈ ಸೂಪರ್ ಕಿಂಗ್ಸ್ ಈ ಬಾರಿ ಭರ್ಜರಿ ತಯಾರಿ ನಡೆಸುತ್ತಿದೆ. ಚೆನ್ನೈಯ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಈಗಾಗಲೇ ಸಿಎಸ್ಕೆ ಅಭ್ಯಾಸ ನಡೆಸುತ್ತಿದೆ.
ಟೆಸ್ಟ್ ಕ್ರಿಕೆಟ್ನಲ್ಲಿ ಹೊಸ ಇತಿಹಾಸ ನಿರ್ಮಿಸಿದ ಹಶ್ಮತುಲ್ಲ ಶಾಹಿದಿ ಅಭ್ಯಾಸ ನಿರತ ಸಿಎಸ್ಕೆ ತಂಡದ ಜೊತೆಗಿರುವ ನಾಯಕ ಎಂಎಸ್ ಧೋನಿ ಕೂಡ ಚೆನ್ನಾಗಿ ಬೆವರಿಳಿಸುತ್ತಿದ್ದಾರೆ. ನೆಟ್ ಅಭ್ಯಾಸ ವೇಳೆ ಧೋನಿ ಸಿಕ್ಸ್ ಮೇಲೆ ಸಿಕ್ಸ್ ಚಚ್ಚಿರುವ ವಿಡಿಯೋ ಸಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಈ ಬಾರಿ ಧೋನಿ ಬ್ಯಾಟಿಂಗ್ ಬಗ್ಗೆ ಹೆಚ್ಚು ನಿರೀಕ್ಷೆ ಮೂಡಿಸಿದೆ. ಅಭ್ಯಾಸದ ವೇಳೆ ಧೋನಿ ಭರ್ಜರಿ ಬ್ಯಾಟಿಂಗ್ ಮಾಡಿರುವ ವಿಡಿಯೋವನ್ನು ಸಿಎಸ್ಕೆ ತನ್ನ ಟ್ವಿಟರ್ ಖಾತೆಯಲ್ಲಿ ಹಾಕಿಕೊಂಡಿದೆ. 14ನೇ ಆವೃತ್ತಿ ಐಪಿಎಲ್ ಏಪ್ರಿಲ್ 9ರಂದು ಆರಂಭಗೊಂಡರೆ ಮೇ 30ರಂದು ಫೈನಲ್ನೊಂದಿಗೆ ಕೊನೆಗೊಳ್ಳಲಿದೆ.
ಬೆಂಗಳೂರು, ಮುಂಬೈ, ಕೋಲ್ಕತ್ತಾ, ದೆಹಲಿ, ಅಹ್ಮದಾಬಾದ್, ಚೆನ್ನೈ ತಾಣಗಳಲ್ಲಿ ಈ ಬಾರಿಯ ಐಪಿಎಲ್ ಪಂದ್ಯಗಳು ನಡೆಯಲಿವೆ. ಆದರೆ ಯಾವುದೇ ತಂಡಗಳಿಗೆ ತವರು ತಾಣದಲ್ಲಿ ಪಂದ್ಯಗಳಿಲ್ಲ. ಏಪ್ರಿಲ್ 10ರಂದು ಎರಡನೇ ಪಂದ್ಯವಾಗಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮೊದಲ ಪಂದ್ಯ ಆಡಲಿವೆ.
This News Article Is A Copy Of MYKHEL
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm