ಬ್ರೇಕಿಂಗ್ ನ್ಯೂಸ್
13-03-21 12:19 pm Source: MYKHEL ಕ್ರೀಡೆ
ಮೊದಲ ಪಂದ್ಯದಲ್ಲಿ ಬೃಹತ್ ಅಂತರದ ಸೋಲನ್ನು ಅನುಭವಿಸಿದ ನಂತರ ಟೀಮ್ ಇಂಡಿಯಾದ ಮಧ್ಯಮ ಕ್ರಮಾಂಕದ ಬ್ಯಾಟ್ಸ್ಮನ್ ಶ್ರೇಯಸ್ ಐಯ್ಯರ್ ಪ್ರತಿಕ್ರಿಯಿಸಿದ್ದಾರೆ. ಮೊದಲ ಪಂದ್ಯದದ ಸೋಲಿನ ಹಿನ್ನೆಲೆಯಲ್ಲಿ ನಾವು ನಮ್ಮ ಬ್ಯಾಟಿಂಗ್ ವಿಧಾನದಲ್ಲಿ ಬದಲಾವಣೆಯನ್ನು ಮಾಡಿಕೊಳ್ಳುವುದಿಲ್ಲ.
ತಂಡದಲ್ಲಿ ಪವರ್ಹಿಟ್ಟರ್ಸ್ ಹಾಗೂ ಖ್ಯಾತನಾಂ ಆಟಗಾರರು ಇರುವುದೇ ಇದಕ್ಕೆ ಕಾರಣ ಎಂದು ಐಯ್ಯರ್ ಹೇಳಿದ್ದಾರೆ. ಇಂಗ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತದ ಬ್ಯಾಟಿಂಗ್ ವಿಭಾಗ ನಿಗದಿತ 20 ಓವರ್ಗಳಲ್ಲಿ 7 ವಿಕೆಟ್ ಕಳೆದುಕೊಂಡು ಕೇವಲ 124 ರನ್ಗಳಿಗೆ ಕುಸಿಯಿತು.
ಭಾರತ ತಂಡ ನೀಡಿದ ಈ ಮೊತ್ತವನ್ನು ಬೆನ್ನಟ್ಟಿದ ಇಂಗ್ಲೆಂಡ್ ಕೇವಲ 15.3 ಓವರ್ಗಳಲ್ಲಿ ಈ ಗುರಿಯನ್ನು ಎರಡು ವಿಕೆಟ್ ಕಳೆದುಕೊಂಡು ತಲುಪಿತ್ತು. ಆರ್ಚರ್ ಎಸೆತಕ್ಕೆ ರಿವರ್ಸ್ಸ್ವೀಪ್ ಸಿಕ್ಸರ್ ಬಾರಿಸಿದ ರಿಷಭ್ ಪಂತ್: ವಿಡಿಯೋ "ಟೀಮ್ ಇಂಡಿಯಾ ವಿಚಾರಕ್ಕೆ ಬರುವಾಗ ನೀವು ಯಾವ ಬ್ಯಾಟಿಂಗ್ ಸ್ಥಾನದಲ್ಲಿ ಬ್ಯಾಟಿಂಗ್ ಮಾಡುತ್ತೀರಿ ಅದಕ್ಕೆ ಹೊಂದಿಕೊಳ್ಳಬೇಕಾಗುತ್ತದೆ.
ಪ್ರಾಮಾಣಿಕವಾಗಿ ಹೇಳಬೇಕೆಂದರೆ, ನಾನು ಯಾವುದೇ ಬದಲಾವಣೆಗಳನ್ನು ಮಾಡಿಲ್ಲ. ನೀವು ಯಾವ ಕ್ರಮಾಂಕದಲ್ಲಿ ಹೋಗುತ್ತೀರಿ ಎಂಬುದಕ್ಕೆ ಮನಸ್ಥಿತಿ ಮುಖ್ಯವಾಗುತ್ತದೆ. ಪರಿಸ್ಥಿತಿಯನ್ನು ನೋಡಿಕೊಂಡು ಆಡುವುದು ತಂಡಕ್ಕೆ ಮುಖ್ಯವಾಗುತ್ತದೆ" ಎಂದಿದ್ದಾರೆ ಶ್ರೇಯಸ್ ಐಯ್ಯರ್. "ನಾನು ಪರಿಸ್ಥಿತಿಗೆ ಪೂರಕವಾಗಿ ಬ್ಯಾಟಿಂಗ್ ನಡೆಸಿದೆ. ಇವತ್ತು ಪರಿಸ್ಥಿತಿ ಸವಾಲಿನದ್ದಾಗಿತ್ತು.
ನಾವು ನಮ್ಮ ಸ್ವಾಭಾವಿಕ ಆಟವನ್ನು ಪ್ರದರ್ಶಿಸಬೇಕಾಗಿತ್ತು ಅದರ ಜೊತೆಯಲ್ಲಿಯೇ ತಂಡದ ಸ್ಕೋರ್ಬೋರ್ಡ್ನಲ್ಲ್ಇ ಏರಿಕೆ ಕಾಣುವಂತೆ ಮಾಡಬೇಕಿತ್ತು. ನಾವು ನಮ್ಮ ಬ್ಯಾಟಿಂಗ್ ವಿಧಾನದಲ್ಲಿ ಬದಲಾವಣೆ ಮಾಡಿಕೊಳ್ಳುವುದಿಲ್ಲ. ನಮ್ಮ ಬ್ಯಾಟಿಂಗ್ ಕ್ರಮಾಂಕದಲ್ಲಿ ಎಂತಾ ಪವರ್ಹಿಟ್ಟರ್ಗಳು ಇದ್ದಾರೆ ಎಂಬುದನ್ನು ಗಮನಿಸಿ" ಎಂದು ಶ್ರೇಯಸ್ ಐಯ್ಯರ್ ಪ್ರತಿಕ್ರಿಯಿಸಿದರು.
This News Article Is A Copy Of MYKHEL
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm