ಬ್ರೇಕಿಂಗ್ ನ್ಯೂಸ್
13-03-21 12:19 pm Source: MYKHEL ಕ್ರೀಡೆ
ಮೊದಲ ಪಂದ್ಯದಲ್ಲಿ ಬೃಹತ್ ಅಂತರದ ಸೋಲನ್ನು ಅನುಭವಿಸಿದ ನಂತರ ಟೀಮ್ ಇಂಡಿಯಾದ ಮಧ್ಯಮ ಕ್ರಮಾಂಕದ ಬ್ಯಾಟ್ಸ್ಮನ್ ಶ್ರೇಯಸ್ ಐಯ್ಯರ್ ಪ್ರತಿಕ್ರಿಯಿಸಿದ್ದಾರೆ. ಮೊದಲ ಪಂದ್ಯದದ ಸೋಲಿನ ಹಿನ್ನೆಲೆಯಲ್ಲಿ ನಾವು ನಮ್ಮ ಬ್ಯಾಟಿಂಗ್ ವಿಧಾನದಲ್ಲಿ ಬದಲಾವಣೆಯನ್ನು ಮಾಡಿಕೊಳ್ಳುವುದಿಲ್ಲ.
ತಂಡದಲ್ಲಿ ಪವರ್ಹಿಟ್ಟರ್ಸ್ ಹಾಗೂ ಖ್ಯಾತನಾಂ ಆಟಗಾರರು ಇರುವುದೇ ಇದಕ್ಕೆ ಕಾರಣ ಎಂದು ಐಯ್ಯರ್ ಹೇಳಿದ್ದಾರೆ. ಇಂಗ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತದ ಬ್ಯಾಟಿಂಗ್ ವಿಭಾಗ ನಿಗದಿತ 20 ಓವರ್ಗಳಲ್ಲಿ 7 ವಿಕೆಟ್ ಕಳೆದುಕೊಂಡು ಕೇವಲ 124 ರನ್ಗಳಿಗೆ ಕುಸಿಯಿತು.
ಭಾರತ ತಂಡ ನೀಡಿದ ಈ ಮೊತ್ತವನ್ನು ಬೆನ್ನಟ್ಟಿದ ಇಂಗ್ಲೆಂಡ್ ಕೇವಲ 15.3 ಓವರ್ಗಳಲ್ಲಿ ಈ ಗುರಿಯನ್ನು ಎರಡು ವಿಕೆಟ್ ಕಳೆದುಕೊಂಡು ತಲುಪಿತ್ತು. ಆರ್ಚರ್ ಎಸೆತಕ್ಕೆ ರಿವರ್ಸ್ಸ್ವೀಪ್ ಸಿಕ್ಸರ್ ಬಾರಿಸಿದ ರಿಷಭ್ ಪಂತ್: ವಿಡಿಯೋ "ಟೀಮ್ ಇಂಡಿಯಾ ವಿಚಾರಕ್ಕೆ ಬರುವಾಗ ನೀವು ಯಾವ ಬ್ಯಾಟಿಂಗ್ ಸ್ಥಾನದಲ್ಲಿ ಬ್ಯಾಟಿಂಗ್ ಮಾಡುತ್ತೀರಿ ಅದಕ್ಕೆ ಹೊಂದಿಕೊಳ್ಳಬೇಕಾಗುತ್ತದೆ.
ಪ್ರಾಮಾಣಿಕವಾಗಿ ಹೇಳಬೇಕೆಂದರೆ, ನಾನು ಯಾವುದೇ ಬದಲಾವಣೆಗಳನ್ನು ಮಾಡಿಲ್ಲ. ನೀವು ಯಾವ ಕ್ರಮಾಂಕದಲ್ಲಿ ಹೋಗುತ್ತೀರಿ ಎಂಬುದಕ್ಕೆ ಮನಸ್ಥಿತಿ ಮುಖ್ಯವಾಗುತ್ತದೆ. ಪರಿಸ್ಥಿತಿಯನ್ನು ನೋಡಿಕೊಂಡು ಆಡುವುದು ತಂಡಕ್ಕೆ ಮುಖ್ಯವಾಗುತ್ತದೆ" ಎಂದಿದ್ದಾರೆ ಶ್ರೇಯಸ್ ಐಯ್ಯರ್. "ನಾನು ಪರಿಸ್ಥಿತಿಗೆ ಪೂರಕವಾಗಿ ಬ್ಯಾಟಿಂಗ್ ನಡೆಸಿದೆ. ಇವತ್ತು ಪರಿಸ್ಥಿತಿ ಸವಾಲಿನದ್ದಾಗಿತ್ತು.
ನಾವು ನಮ್ಮ ಸ್ವಾಭಾವಿಕ ಆಟವನ್ನು ಪ್ರದರ್ಶಿಸಬೇಕಾಗಿತ್ತು ಅದರ ಜೊತೆಯಲ್ಲಿಯೇ ತಂಡದ ಸ್ಕೋರ್ಬೋರ್ಡ್ನಲ್ಲ್ಇ ಏರಿಕೆ ಕಾಣುವಂತೆ ಮಾಡಬೇಕಿತ್ತು. ನಾವು ನಮ್ಮ ಬ್ಯಾಟಿಂಗ್ ವಿಧಾನದಲ್ಲಿ ಬದಲಾವಣೆ ಮಾಡಿಕೊಳ್ಳುವುದಿಲ್ಲ. ನಮ್ಮ ಬ್ಯಾಟಿಂಗ್ ಕ್ರಮಾಂಕದಲ್ಲಿ ಎಂತಾ ಪವರ್ಹಿಟ್ಟರ್ಗಳು ಇದ್ದಾರೆ ಎಂಬುದನ್ನು ಗಮನಿಸಿ" ಎಂದು ಶ್ರೇಯಸ್ ಐಯ್ಯರ್ ಪ್ರತಿಕ್ರಿಯಿಸಿದರು.
This News Article Is A Copy Of MYKHEL
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm