ಬ್ರೇಕಿಂಗ್ ನ್ಯೂಸ್
13-03-21 02:53 pm source: MYKHEL ಕ್ರೀಡೆ
ಪ್ರಸ್ತುತ ನಡೆಯುತ್ತಿರುವ ವಿಜಯ್ ಹಜಾರೆ ಟ್ರೋಫಿಯಲ್ಲಿ ಮುಂಬೈ ಆಟಗಾರ ಪೃಥ್ವಿ ಶಾ ಅತ್ಯುತ್ತಮ ಪ್ರದರ್ಶನವನ್ನು ನೀಡುತ್ತಿದ್ದಾರೆ. 7 ಇನಿಂಗ್ಸ್ ಗಳನ್ನು ಆಡಿರುವ ಪೃಥ್ವಿ ಶಾ ಕಲೆಹಾಕಿರುವುದು ಬರೋಬ್ಬರಿ 754 ರನ್ಸ್. ಈ ಬಾರಿಯ ವಿಜಯ್ ಹಜಾರೆ ಟ್ರೋಫಿ ಟೂರ್ನಿಯಲ್ಲಿ 188.50 ಸರಾಸರಿ & 134.88 ಸ್ಟ್ರೈಕ್ ರೇಟ್ ಹೊಂದಿರುವ ಪೃಥ್ವಿ ಶಾ ಅವರ ಬ್ಯಾಟ್ ನಿಂದ ಬಂದ ಅತ್ಯಧಿಕ ರನ್ 227 ( ನಾಟ್ ಔಟ್ ).
13 ನೇ ಐಪಿಎಲ್ ಆವೃತ್ತಿಯಲ್ಲಿ ಮತ್ತು ಆಸ್ಟ್ರೇಲಿಯಾ ವಿರುದ್ಧ ನಡೆದ ಟೆಸ್ಟ್ ನಲ್ಲಿ ಇದೇ ಪೃಥ್ವಿ ಶಾ ತೀರಾ ಕಳಪೆ ಪ್ರದರ್ಶನವನ್ನು ನೀಡಿದ್ದರು. ಕಳೆದ ಐಪಿಎಲ್ ಸಂಪೂರ್ಣ ಟೂರ್ನಿಯಲ್ಲಿ ಪೃಥ್ವಿ ಶಾ ಕಲೆಹಾಕಿದ್ದು ಕೇವಲ 228 ರನ್ ಗಳನ್ನು ಮಾತ್ರ. ಹಾಗೆಯೇ ಕಳೆದ ಡಿಸೆಂಬರ್ ನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಎರಡೂ ಇನಿಂಗ್ಸ್ ಸೇರಿ ಪೃಥ್ವಿ ಶಾ ಗಳಿಸಿದ್ದು ಕೇವಲ 4 ರನ್. ಪೃಥ್ವಿ ಶಾ ಅವರ ಈ ಕಳಪೆ ಫಾರ್ಮ್ ನಿಂದ ಸಾಮಾಜಿಕ ಜಾಲತಾಣದಲ್ಲಿ ಅವರ ವಿರುದ್ಧ ಸಾಕಷ್ಟು ಟ್ರೋಲ್ ಗಳು ಕಂಡು ಬಂದಿದ್ದವು.
ಇದೀಗ ವಿಜಯ್ ಹಜಾರೆ ಟ್ರೋಫಿಯಲ್ಲಿ ಅವರ ಅತ್ಯದ್ಭುತ ಪ್ರದರ್ಶನ ದಿಂದ ಆ ಎಲ್ಲ ಟ್ರೋಲ್ ಗಳಿಗೆ ಉತ್ತರ ನೀಡಿದ್ದಾರೆ. ಇತ್ತೀಚಿನ ಸಂದರ್ಶನವೊಂದರಲ್ಲಿ ಮಾತನಾಡಿರುವ ಅವರು ನಾನು ಅಷ್ಟು ಸುಲಭದಲ್ಲಿ ಸೋಲನ್ನು ಒಪ್ಪಿಕೊಳ್ಳುವುದಿಲ್ಲ ನಾನೊಬ್ಬ ವೀರರ ಹುಡುಗ, ನಾನು ಬೀದಿಯಿಂದ ಬಂದವನು ನನಗೆ ಬೌನ್ಸ್ ಬ್ಯಾಕ್ ಮಾಡಲು ಬರುತ್ತದೆ. ನನಗೆ ನನಗಿಂತ ನನ್ನ ತಂಡವೇ ಮುಖ್ಯ ಅದು ಕ್ಲಬ್ ಆದರೂ ಸರಿ ಮುಂಬೈ ಆದರೂ ಸರಿ ಅಥವಾ ಭಾರತ ತಂಡವೇ ಆದರೂ ಸರಿ ಎಂದು ಪೃಥ್ವಿ ಶಾ ಅವರು ತಮ್ಮ ಸಾಮರ್ಥ್ಯದ ಬಗ್ಗೆ ಹೇಳಿಕೊಂಡಿದ್ದಾರೆ.
This News Article Is A Copy Of MYKHEL
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm