ಬ್ರೇಕಿಂಗ್ ನ್ಯೂಸ್
13-03-21 02:53 pm source: MYKHEL ಕ್ರೀಡೆ
ಪ್ರಸ್ತುತ ನಡೆಯುತ್ತಿರುವ ವಿಜಯ್ ಹಜಾರೆ ಟ್ರೋಫಿಯಲ್ಲಿ ಮುಂಬೈ ಆಟಗಾರ ಪೃಥ್ವಿ ಶಾ ಅತ್ಯುತ್ತಮ ಪ್ರದರ್ಶನವನ್ನು ನೀಡುತ್ತಿದ್ದಾರೆ. 7 ಇನಿಂಗ್ಸ್ ಗಳನ್ನು ಆಡಿರುವ ಪೃಥ್ವಿ ಶಾ ಕಲೆಹಾಕಿರುವುದು ಬರೋಬ್ಬರಿ 754 ರನ್ಸ್. ಈ ಬಾರಿಯ ವಿಜಯ್ ಹಜಾರೆ ಟ್ರೋಫಿ ಟೂರ್ನಿಯಲ್ಲಿ 188.50 ಸರಾಸರಿ & 134.88 ಸ್ಟ್ರೈಕ್ ರೇಟ್ ಹೊಂದಿರುವ ಪೃಥ್ವಿ ಶಾ ಅವರ ಬ್ಯಾಟ್ ನಿಂದ ಬಂದ ಅತ್ಯಧಿಕ ರನ್ 227 ( ನಾಟ್ ಔಟ್ ).
13 ನೇ ಐಪಿಎಲ್ ಆವೃತ್ತಿಯಲ್ಲಿ ಮತ್ತು ಆಸ್ಟ್ರೇಲಿಯಾ ವಿರುದ್ಧ ನಡೆದ ಟೆಸ್ಟ್ ನಲ್ಲಿ ಇದೇ ಪೃಥ್ವಿ ಶಾ ತೀರಾ ಕಳಪೆ ಪ್ರದರ್ಶನವನ್ನು ನೀಡಿದ್ದರು. ಕಳೆದ ಐಪಿಎಲ್ ಸಂಪೂರ್ಣ ಟೂರ್ನಿಯಲ್ಲಿ ಪೃಥ್ವಿ ಶಾ ಕಲೆಹಾಕಿದ್ದು ಕೇವಲ 228 ರನ್ ಗಳನ್ನು ಮಾತ್ರ. ಹಾಗೆಯೇ ಕಳೆದ ಡಿಸೆಂಬರ್ ನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಎರಡೂ ಇನಿಂಗ್ಸ್ ಸೇರಿ ಪೃಥ್ವಿ ಶಾ ಗಳಿಸಿದ್ದು ಕೇವಲ 4 ರನ್. ಪೃಥ್ವಿ ಶಾ ಅವರ ಈ ಕಳಪೆ ಫಾರ್ಮ್ ನಿಂದ ಸಾಮಾಜಿಕ ಜಾಲತಾಣದಲ್ಲಿ ಅವರ ವಿರುದ್ಧ ಸಾಕಷ್ಟು ಟ್ರೋಲ್ ಗಳು ಕಂಡು ಬಂದಿದ್ದವು.
ಇದೀಗ ವಿಜಯ್ ಹಜಾರೆ ಟ್ರೋಫಿಯಲ್ಲಿ ಅವರ ಅತ್ಯದ್ಭುತ ಪ್ರದರ್ಶನ ದಿಂದ ಆ ಎಲ್ಲ ಟ್ರೋಲ್ ಗಳಿಗೆ ಉತ್ತರ ನೀಡಿದ್ದಾರೆ. ಇತ್ತೀಚಿನ ಸಂದರ್ಶನವೊಂದರಲ್ಲಿ ಮಾತನಾಡಿರುವ ಅವರು ನಾನು ಅಷ್ಟು ಸುಲಭದಲ್ಲಿ ಸೋಲನ್ನು ಒಪ್ಪಿಕೊಳ್ಳುವುದಿಲ್ಲ ನಾನೊಬ್ಬ ವೀರರ ಹುಡುಗ, ನಾನು ಬೀದಿಯಿಂದ ಬಂದವನು ನನಗೆ ಬೌನ್ಸ್ ಬ್ಯಾಕ್ ಮಾಡಲು ಬರುತ್ತದೆ. ನನಗೆ ನನಗಿಂತ ನನ್ನ ತಂಡವೇ ಮುಖ್ಯ ಅದು ಕ್ಲಬ್ ಆದರೂ ಸರಿ ಮುಂಬೈ ಆದರೂ ಸರಿ ಅಥವಾ ಭಾರತ ತಂಡವೇ ಆದರೂ ಸರಿ ಎಂದು ಪೃಥ್ವಿ ಶಾ ಅವರು ತಮ್ಮ ಸಾಮರ್ಥ್ಯದ ಬಗ್ಗೆ ಹೇಳಿಕೊಂಡಿದ್ದಾರೆ.
This News Article Is A Copy Of MYKHEL
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm