ಬ್ರೇಕಿಂಗ್ ನ್ಯೂಸ್
14-03-21 12:07 pm Source: MYKHEL ಕ್ರೀಡೆ
ಚೆನ್ನೈ: ಟೀಮ್ ಇಂಡಿಯಾದ ಮಾಜಿ ನಾಯಕ ಎಂಎಸ್ ಧೋನಿ ಕ್ರಿಕೆಟ್ ವೃತ್ತಿ ಬದುಕಿನ ಆರಂಭಿಕ ದಿನಗಳಲ್ಲಿ ಉದ್ದ ಕೂದಲಿನ ಆಕರ್ಷಣೀಯ ಆಟಗಾರನಾಗಿ ಗಮನ ಸೆಳೆದಿದ್ದರು. ಇದೀಗ ಮತ್ತೆ ಸಾಮಾಜಿಕ ಜಾಲತಾಣಗಳಲ್ಲಿ ಎಂಎಸ್ಡಿ ಫೋಟೋ ಹರಿದಾಡುತ್ತಿದೆ. ಐಪಿಎಲ್ಗೆ ಇನ್ನೆರಡು ತಂಡಗಳು ಸೇರ್ಪಡೆ, ಮೇನಲ್ಲಿ ಹರಾಜು ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಅಧಿಕೃತ ಪ್ರಸಾರಕ ಸ್ಟಾರ್ಸ್ಪೋರ್ಟ್ಸ್ ತನ್ನ ಟ್ವಿಟರ್ ಖಾತೆಯಲ್ಲಿ ಒಂದು ಫೋಟೋ ಹಾಕಿಕೊಂಡಿದೆ.
ಈ ಚಿತ್ರದಲ್ಲಿ ಎಂಎಸ್ ಧೋನಿ ಬೌದ್ಧ ಬಿಕ್ಷುವಿನ ಅವತಾರದಲ್ಲಿದ್ದಾರೆ. 2011ರಲ್ಲಿ ವಿಶ್ವಕಪ್ ಗೆದ್ದಾಗಲೂ ಧೋನಿ ಇದೇ ರೀತಿ ತಲೆ ಬೋಳಿಸಿ ಟ್ರೋಫಿಯೊಂದಿಗೆ ಪೋಸ್ ನೀಡಿದ್ದರು.
"ನಾನು ಬೀದಿಯಿಂದ ಬಂದವನು, ತಿರುಗಿ ಬೀಳುವ ಸಾಮರ್ಥ್ಯವಿದೆ" ಎಂದ ಪೃಥ್ವಿ ಶಾ ಧೋನಿಯ ಫೋಟೋ ಹಾಕಿಕೊಂಡಿರುವ ಸ್ಟಾರ್ ಸ್ಪೋರ್ಟ್ಸ್, 'ಇಂಟರ್ನೆಟ್ನಲ್ಲಿ ಓಡಾಡುತ್ತಿರುವ ಈ ಫೋಟೋದಲ್ಲಿ ಎಂಎಸ್ ಧೋನಿಯ ಅವತಾರ ನೋಡಿದಾಗ ನಮ್ಮ ಮುಖದಲ್ಲಿ ಅಚ್ಚರಿ ಮಿನುಗಿತು. ಈ ಚಿತ್ರ ನೋಡುವಾಗ ನಿಮಗೇನು ಅನ್ನಿಸುತ್ತದೆ?,' ಎಂದು ಬರೆದುಕೊಂಡಿದೆ.
ಸ್ಟಾರ್ ಸ್ಪೋರ್ಟ್ಸ್ನ ಈ ಚಿತ್ರಕ್ಕೆ ಅನೇಕರು ಬೇರೆ ಬೇರೆ ರೀತಿಯ ಪ್ರತಿಕ್ರಿಯೆ ನೀಡಿದ್ದಾರೆ. 2021ರ ಐಪಿಎಲ್ಗಾಗಿ ಎಂಎಸ್ಡಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ಸದ್ಯ ಚೆನ್ನೈನಲ್ಲಿ ಅಭ್ಯಾಸ ನಡೆಸುತ್ತಿದೆ. 14ನೇ ಆವೃತ್ತಿಯ ಐಪಿಎಲ್ ಆರಂಭಿಕ ಪಂದ್ಯದಲ್ಲಿ (ಏಪ್ರಿಲ್ 9ರಂದು ಚೆನ್ನೈನಲ್ಲಿ) ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ಕಾದಾಡಲಿವೆ.
This News Artiicle Is A Copy Of MYKHEL
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm