ಬ್ರೇಕಿಂಗ್ ನ್ಯೂಸ್
14-03-21 07:55 pm Source: MYKHEL ಕ್ರೀಡೆ
ಅಹ್ಮದಾಬಾದ್: ಅಹ್ಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ದ್ವಿತೀಯ ಅಂತಾರಾಷ್ಟ್ರೀಯ ಟಿ20 ಪಂದ್ಯಕ್ಕಾಗಿ ಭಾರತ ಮತ್ತು ಇಂಗ್ಲೆಂಡ್ ತಂಡಗಳು ಮೈದಾನಕ್ಕಿಳಿದಿವೆ. ಐದು ಪಂದ್ಯಗಳ ಟಿ20ಐ ಸರಣಿಯಲ್ಲಿ ಎರಡನೇ ಪಂದ್ಯವಿದು.
ಅಹ್ಮದಾಬಾದ್ ಸ್ಟೇಡಿಯಂನಲ್ಲೇ ನಡೆದಿದ್ದ ಆರಂಭಿಕ ಟಿ20ಐನಲ್ಲಿ ಭಾರತ 8 ವಿಕೆಟ್ಗಳ ಸೋಲನುಭವಿಸಿತ್ತು. ಇಂದು ಟಾಸ್ ಗೆದ್ದಿರುವ ವಿರಾಟ್ ಕೊಹ್ಲಿ ಪಡೆ ಬೌಲಿಂಗ್ ಆಯ್ದುಕೊಂಡಿದೆ. ವಿಜಯ್ ಹಜಾರೆ: ಪೃಥ್ವಿ ಭರ್ಜರಿ ಶೋ, ಮತ್ತೊಂದು ಹೊಸ ದಾಖಲೆ! ಆರಂಭಿಕ ಟಿ20ಐ ಪಂದ್ಯದಲ್ಲಿ ಭಾರತದ ಪ್ರಮುಖ ಓಪನರ್ ರೋಹಿತ್ ಶರ್ಮಾ ಭಾರತದ ಪ್ಲೇಯಿಂಗ್ XIನಲ್ಲಿ ಕಾಣಿಸಿರಲಿಲ್ಲ. ಇದು ಅನೇಕ ಕ್ರಿಕೆಟ್ ಅಭಿಮಾನಿಗಳಿಗೆ ಆಘಾತ ನೀಡಿತ್ತು. ಇಂದು ಕೂಡ ಹಿಟ್ಮ್ಯಾನ್ ರೋಹಿತ್ ಆಡುತ್ತಿಲ್ಲ.
ಭಾರತ vs ಇಂಗ್ಲೆಂಡ್, 2ನೇ ಟಿ20 ಪಂದ್ಯ Live ಸ್ಕೋರ್ಕಾರ್ಡ್

ತಂಡದಲ್ಲಿ ಪ್ರಮುಖ ಬದಲಾವಣೆಗಳು
ಟೀಮ್ ಇಂಡಿಯಾದ ಪ್ಲೇಯಿಂಗ್ XIನಲ್ಲಿ ಈ ಬಾರಿ ಇಶಾನ್ ಕಿಶನ್ ಮತ್ತು ಸೂರ್ಯಕುಮಾರ್ ಯಾದವ್ ಕಾಣಿಸಿಕೊಂಡಿದ್ದಾರೆ. ಇಬ್ಬರೂ ಟೀಮ್ ಇಂಡಿಯಾ ಪರ ಪಾದಾರ್ಪಣೆ ಮಾಡುತ್ತಿದ್ದಾರೆ. ಅನುಭವಿ ಬ್ಯಾಟ್ಸ್ಮನ್ಶಿಖರ್ ಧವನ್ ಈ ಪಂದ್ಯದಲ್ಲಿ ವಿಶ್ರಾಂತಿಯಲ್ಲಿದ್ದಾರೆ.

ಇಂಗ್ಲೆಂಡ್ ಪ್ಲೇಯಿಂಗ್ XI
ಜೇಸನ್ ರಾಯ್, ಜೋಸ್ ಬಟ್ಲರ್ (ವಿಕೆ), ಡೇವಿಡ್ ಮಲನ್, ಜಾನಿ ಬೈರ್ಸ್ಟೋವ್, ಇಯಾನ್ ಮಾರ್ಗನ್ (ಸಿ), ಬೆನ್ ಸ್ಟೋಕ್ಸ್, ಸ್ಯಾಮ್ ಕರ್ರನ್, ಜೋಫ್ರಾ ಆರ್ಚರ್, ಟಾಮ್ ಕುರ್ರನ್, ಕ್ರಿಸ್ ಜೋರ್ಡಾನ್, ಆದಿಲ್ ರಶೀದ್.

ಭಾರತ ಪ್ಲೇಯಿಂಗ್ XI
ಕೆ.ಎಲ್. ರಾಹುಲ್, ಇಶಾನ್ ಕಿಶನ್, ವಿರಾಟ್ ಕೊಹ್ಲಿ (ಸಿ), ರಿಷಭ್ ಪಂತ್ (ವಿಕೆ), ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಭುವನೇಶ್ವರ್ ಕುಮಾರ್, ಯುಜುವೇಂದ್ರ ಚಾಹಲ್.
This News Article Is A Copy Of MYKHEL
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm