ಬ್ರೇಕಿಂಗ್ ನ್ಯೂಸ್
15-03-21 11:01 am source: MYKHEL ಕ್ರೀಡೆ
ವೆಸ್ಟ್ ಇಂಡೀಸ್ ಕ್ರಿಕೆಟ್ ತಂಡದ ಮಾಜಿ ಆಟಗಾರ ದಿಗ್ಗಜ ಕ್ರಿಕೆಟಿಗ ಸರ್ ವಿವಿಯನ್ ರಿಚರ್ಡ್ಸ್ ಭಾರತದ ಪ್ರಧಾನಿ ನರೇಂದ್ರ ಮೋದಿಯವರಿಗೆ ಭಾನುವಾರ ಧನ್ಯವಾದ ಸಲ್ಲಿಸಿದ್ದಾರೆ. ಕೆರಿಬಿಯನ್ ಸಮೂಹಕ್ಕೆ ಕೊರೊನಾ ವೈರಸ್ ಲಸಿಕೆಯನ್ನು ಭಾರತ ಸರ್ಕಾರ ನೀಡಿತ್ತು. ಇದಕ್ಕಾಗಿ ರಿಚರ್ಡ್ಸ್ ಧನ್ಯವಾದ ತಿಳಿಸಿದ್ದಾರೆ.
ಮಾರ್ಚ್ ತಿಂಗಳಲ್ಲಿ ಆಂಟಿಗುವಾ ಮತ್ತು ಬಾರ್ಬುಡಾ 1,75,000 ಕೋವಿಡ್ ಲಸಿಕೆಯನ್ನು ಭಾರತದಿಂದ ಸ್ವೀಕರಿಸಿದೆ. ಇದರಲ್ಲಿ 40,000 ಲಸಿಕೆಗಳು ಭಾರತದ "ವ್ಯಾಕ್ಸಿನ್ ಮೈತ್ರಿ" ಮುಂದಾಳತ್ವದಲ್ಲಿ ಉಚಿತವಾಗಿ ನೀಡಲಾಗಿದೆ. ವಿಡಿಯೋ ಸಂದೇಶದಲ್ಲಿ ಮಾತನಾಡಿದ ವಿವಿಯನ್ ರಿಚರ್ಡ್ಸ್ ಭಾರತದ ಈ ಸಹಾಯ ದಯಾಳು ಮನೋಭಾವ ಪ್ರಶಂಸನಾರ್ಹ ಎಂದಿದ್ದಾರೆ. ಇದರ ಜೊತೆಗೆ ಕೆರಿಬಿಯನ್ ದ್ವೀಪ ಸಮೂಹ ಭಾರತದೊಂದಿಗಿನ ಈ ಸಂಬಂಧವನ್ನು ಮತ್ತಷ್ಟು ಮುಂದುವರಿಸಲು ಬಯಸುತ್ತದೆ ಎಂದಿದ್ದಾರೆ. ಭಾರತ vs ಇಂಗ್ಲೆಂಡ್: ರನ್ ಮಷಿನ್ ವಿರಾಟ್ ಕೊಹ್ಲಿ ದಾಖಲೆ ಈ ವಿಡೊಯೋ ಸಂದೇಶವನ್ನು ಗಯಾನದಲ್ಲಿರುವ ಭಾರತದ ಹೈಕಮಿಶನ್ ಟ್ವಿಟ್ಟರ್ ಖಾತೆಯಿಂದ ಹಂಚಿಕೊಳ್ಳಲಾಗಿದೆ.
"ಲಸಿಕೆಯ ರೂಪದಲ್ಲಿ ನಮ್ಮ ದೇಶಕ್ಕೆ ನೀಡಿದ ಅದ್ಭುತವಾದ ಕೊಡುಗೆಗಾಗಿ ಭಾರತಕ್ಕೆ ಧನ್ಯವಾದಗಳು. ಆಂಟಿಗುವಾ ಮತ್ತು ಬಾರ್ಬುಡಾನ್ ಜನತೆಯ ಪರವಾಗಿ ತುಂಬಾ ಧನಗುವಾದಗಳು" ಎಂದು ಸರ್ ವಿವಿಯನ್ ರಿಚರ್ಡ್ಸ್ ಹೇಳಿದ್ದಾರೆ. "ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಧನ್ಯವಾದಗಳು. ನಮ್ಮ ಭಾಗದ ಹೈಕಮಿಶನರ್ಗೆ ಧನ್ಯವಾದಗಳು. ಈ ವಿಶಾಲ ಮನೋಭಾವ ತೋರಿದ ಕಾರಣಕ್ಕೆ ಭಾರತದ ಎಲ್ಲಾ ಜನತೆಗೂ ನಾವು ಧನ್ಯವಾದವನ್ನು ಸಲ್ಲಿಸುತ್ತೇವೆ" ಎಂದು ಈ ವಿಡಿಯೋದಲ್ಲಿ ಸರ್ ವಿವಿಯನ್ ರಿಚರ್ಡ್ಸ್ ಪ್ರತಿಕ್ರಿಯಿಸಿದ್ದಾರೆ.
ಕಿಶನ್ ಸ್ಫೋಟಕ ಅರ್ಧಶತಕ, ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ ಸಾಂಕ್ರಾಮಿಕ ರೋಗವನ್ನು ಎದುರಿಸಲು ವಿಶ್ವದಾದ್ಯಂತ ಇತರ ದೇಶಗಳಿಗೆ ಸಹಾಯ ಮಾಡುವ ಉದ್ದೇಶದಿಂದ ಭಾರತ ಲಸಿಕೆಯನ್ನು ನೀಡುತ್ತಿದೆ. ಇದರ ಬಾಗವಾಗಿ ಕೆರಿಬಿಯನ್ ರಾಷ್ಟ್ರಗಳು ಭಾರತದಿಂದ ಕರೋನಾ ವೈರಸ್ ಲಸಿಕೆಗಳನ್ನು ಪಡೆದುಕೊಂಡಿವೆ.
This News Article Is A Copy Of MYKHEL
01-03-26 09:20 pm
HK News Staffer
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
ಖಮೇನಿ ಹತ್ಯೆ ಖಂಡನೀಯ, ಇರಾನ್ ಮೇಲಿನ ಅಮೆರಿಕ ಯುದ್ಧ...
01-03-26 04:51 pm
01-03-26 09:52 am
HK News Staffer
ದುಬೈ, ಅಬುಧಾಬಿ ಮೇಲೆ ಇರಾನ್ ಮಿಸೈಲ್ ದಾಳಿ ; ಜಗತ್ತಿ...
28-02-26 10:54 pm
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
01-03-26 08:37 pm
HK News Staffer
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm