ಬ್ರೇಕಿಂಗ್ ನ್ಯೂಸ್
15-03-21 11:01 am source: MYKHEL ಕ್ರೀಡೆ
ವೆಸ್ಟ್ ಇಂಡೀಸ್ ಕ್ರಿಕೆಟ್ ತಂಡದ ಮಾಜಿ ಆಟಗಾರ ದಿಗ್ಗಜ ಕ್ರಿಕೆಟಿಗ ಸರ್ ವಿವಿಯನ್ ರಿಚರ್ಡ್ಸ್ ಭಾರತದ ಪ್ರಧಾನಿ ನರೇಂದ್ರ ಮೋದಿಯವರಿಗೆ ಭಾನುವಾರ ಧನ್ಯವಾದ ಸಲ್ಲಿಸಿದ್ದಾರೆ. ಕೆರಿಬಿಯನ್ ಸಮೂಹಕ್ಕೆ ಕೊರೊನಾ ವೈರಸ್ ಲಸಿಕೆಯನ್ನು ಭಾರತ ಸರ್ಕಾರ ನೀಡಿತ್ತು. ಇದಕ್ಕಾಗಿ ರಿಚರ್ಡ್ಸ್ ಧನ್ಯವಾದ ತಿಳಿಸಿದ್ದಾರೆ.
ಮಾರ್ಚ್ ತಿಂಗಳಲ್ಲಿ ಆಂಟಿಗುವಾ ಮತ್ತು ಬಾರ್ಬುಡಾ 1,75,000 ಕೋವಿಡ್ ಲಸಿಕೆಯನ್ನು ಭಾರತದಿಂದ ಸ್ವೀಕರಿಸಿದೆ. ಇದರಲ್ಲಿ 40,000 ಲಸಿಕೆಗಳು ಭಾರತದ "ವ್ಯಾಕ್ಸಿನ್ ಮೈತ್ರಿ" ಮುಂದಾಳತ್ವದಲ್ಲಿ ಉಚಿತವಾಗಿ ನೀಡಲಾಗಿದೆ. ವಿಡಿಯೋ ಸಂದೇಶದಲ್ಲಿ ಮಾತನಾಡಿದ ವಿವಿಯನ್ ರಿಚರ್ಡ್ಸ್ ಭಾರತದ ಈ ಸಹಾಯ ದಯಾಳು ಮನೋಭಾವ ಪ್ರಶಂಸನಾರ್ಹ ಎಂದಿದ್ದಾರೆ. ಇದರ ಜೊತೆಗೆ ಕೆರಿಬಿಯನ್ ದ್ವೀಪ ಸಮೂಹ ಭಾರತದೊಂದಿಗಿನ ಈ ಸಂಬಂಧವನ್ನು ಮತ್ತಷ್ಟು ಮುಂದುವರಿಸಲು ಬಯಸುತ್ತದೆ ಎಂದಿದ್ದಾರೆ. ಭಾರತ vs ಇಂಗ್ಲೆಂಡ್: ರನ್ ಮಷಿನ್ ವಿರಾಟ್ ಕೊಹ್ಲಿ ದಾಖಲೆ ಈ ವಿಡೊಯೋ ಸಂದೇಶವನ್ನು ಗಯಾನದಲ್ಲಿರುವ ಭಾರತದ ಹೈಕಮಿಶನ್ ಟ್ವಿಟ್ಟರ್ ಖಾತೆಯಿಂದ ಹಂಚಿಕೊಳ್ಳಲಾಗಿದೆ.
"ಲಸಿಕೆಯ ರೂಪದಲ್ಲಿ ನಮ್ಮ ದೇಶಕ್ಕೆ ನೀಡಿದ ಅದ್ಭುತವಾದ ಕೊಡುಗೆಗಾಗಿ ಭಾರತಕ್ಕೆ ಧನ್ಯವಾದಗಳು. ಆಂಟಿಗುವಾ ಮತ್ತು ಬಾರ್ಬುಡಾನ್ ಜನತೆಯ ಪರವಾಗಿ ತುಂಬಾ ಧನಗುವಾದಗಳು" ಎಂದು ಸರ್ ವಿವಿಯನ್ ರಿಚರ್ಡ್ಸ್ ಹೇಳಿದ್ದಾರೆ. "ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಧನ್ಯವಾದಗಳು. ನಮ್ಮ ಭಾಗದ ಹೈಕಮಿಶನರ್ಗೆ ಧನ್ಯವಾದಗಳು. ಈ ವಿಶಾಲ ಮನೋಭಾವ ತೋರಿದ ಕಾರಣಕ್ಕೆ ಭಾರತದ ಎಲ್ಲಾ ಜನತೆಗೂ ನಾವು ಧನ್ಯವಾದವನ್ನು ಸಲ್ಲಿಸುತ್ತೇವೆ" ಎಂದು ಈ ವಿಡಿಯೋದಲ್ಲಿ ಸರ್ ವಿವಿಯನ್ ರಿಚರ್ಡ್ಸ್ ಪ್ರತಿಕ್ರಿಯಿಸಿದ್ದಾರೆ.
ಕಿಶನ್ ಸ್ಫೋಟಕ ಅರ್ಧಶತಕ, ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ ಸಾಂಕ್ರಾಮಿಕ ರೋಗವನ್ನು ಎದುರಿಸಲು ವಿಶ್ವದಾದ್ಯಂತ ಇತರ ದೇಶಗಳಿಗೆ ಸಹಾಯ ಮಾಡುವ ಉದ್ದೇಶದಿಂದ ಭಾರತ ಲಸಿಕೆಯನ್ನು ನೀಡುತ್ತಿದೆ. ಇದರ ಬಾಗವಾಗಿ ಕೆರಿಬಿಯನ್ ರಾಷ್ಟ್ರಗಳು ಭಾರತದಿಂದ ಕರೋನಾ ವೈರಸ್ ಲಸಿಕೆಗಳನ್ನು ಪಡೆದುಕೊಂಡಿವೆ.
This News Article Is A Copy Of MYKHEL
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm