ಬ್ರೇಕಿಂಗ್ ನ್ಯೂಸ್
17-03-21 11:34 am Source: MYKHEL ಕ್ರೀಡೆ
ಭಾರತ ಹಾಗೂ ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ನಲ್ಲಿ ಭಾರತ ಸೋಲನ್ನು ಕಂಡಿದೆ. ಈ ಮೂಲಕ ಐದು ಪಂದ್ಯಗಳ ಟಿ20 ಸರಣಿಯ ಮೊದಲ 3 ಪಂದ್ಯಗಳಲ್ಲಿ 2ರಲ್ಲಿ ಆತಿಥೆಯ ಭಾರತ ಸೋಲಿನ ರುಚಿ ಕಂಡಿದೆ. ಇನ್ನು ಮೂರನೇ ಟಿ20 ಪಂದ್ಯದಲ್ಲಿ ಭಾರತದ ಬ್ಯಾಟಿಂಗ್ ಕ್ರಮಾಂಕದಲ್ಲಿ ನಾಯಕ ವಿರಾಟ್ ಕೊಹ್ಲಿ ಬದಲಾವಣೆ ಮಾಡಿಕೊಂಡಿದ್ದರು.
ವಿರಾಟ್ ಕೊಹ್ಲಿ ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದು ಮೂರನೇ ಕ್ರಮಾಂಕದಲ್ಲಿ ಯುವ ಆಟಗಾರ ಇಶಾನ್ ಕಿಶನ್ಗೆ ಅವಕಾಶವನ್ನು ಮಾಡಿಕೊಟ್ಟಿದ್ದರು. ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿಯ ಈ ನಿರ್ಧಾರಕ್ಕೆ ಮಾಜಿ ಕ್ರಿಕೆಟಿಗ ಕಾಮೆಂಟೇಟರ್ ಅಸಮ್ಮತಿಯನ್ನು ಸೂಚಿಸಿದ್ದಾರೆ. ಉತ್ತಮ ಫಾರ್ಮ್ನಲ್ಲಿರುವ ವಿರಾಟ್ ಕೊಹ್ಲಿ ಇಂತಾ ಸಂದರ್ಭದಲ್ಲಿ ಬ್ಯಾಟಿಂಗ್ ಕ್ರಮಾಂಕವನ್ನು ಇಳಿಸಿಕೊಂಡಿರುವುದು ಸರಿಯಲ್ಲ ಎಂದು ಚೋಪ್ರಾ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ರಿಷಭ್ ಪಂತ್ ಔಟ್ಗೆ ಕಾರಣನಾದ ವಿರಾಟ್ ಕೊಹ್ಲಿ: ವೈರಲ್ ವಿಡಿಯೋ ಟೀಮ್ ಇಂಡಿಯಾ ಆಡಿವ ಬಳಗದಿಂದ ಮೊದಲ ಎರಡು ಪಂದ್ಯಗಳಿಂದ ಹೊರಗುಳಿದಿದ್ದ ರೋಹಿತ್ ಶರ್ಮಾ ಮೂರನೇ ಪಂದ್ಯದಲ್ಲಿ ಕಾಣಿಸಿಕೊಂಡಿದ್ದರು. ಹೀಗಾಗಿ ರೋಹಿತ್ ಶರ್ಮಾ ಹಾಗೂ ಕೆಎಲ್ ರಾಹುಲ್ ಜೋಡಿಯನ್ನು ಆರಂಭಿಕರಾಗಿ ಕಣಕ್ಕಿಳಿಸಿ ಚೊಚ್ಚಲ ಪಂದ್ಯದಲ್ಲಿ ಆರಂಭಿಕನಾಗಿ ಮಿಂಚಿದ್ದ ಇಶಾನ್ ಕಿಶನ್ಗೆ ತನ್ನ ಮೂರನೇ ಕ್ರಮಾಂಕವನ್ನು ಬಿಟ್ಟುಕೊಟ್ಟಿದ್ದರು ವಿರಾಟ್ ಕೊಹ್ಲಿ.
ಹೀಗಾಗಿ ಕೊಹ್ಲಿ ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದಿದ್ದರು. ಆದರೆ ಭಾರತದ ಅಗ್ರ ಕ್ರಮಾಂಕದ ಬ್ಯಾಟ್ಸ್ಮನ್ಗಳು ವಿಫಲರಾಗಿ ತಂಡಕ್ಕೆ ವಿರಾಟ್ ಕೊಹ್ಲಿಯೇ ಆಸರೆಯಾಗಿದ್ದರು. 46 ಎಸೆತಗಳನ್ನು ಎದುರಿಸಿದ ವಿರಾಟ್ ಕೊಹ್ಲಿ 77 ರನ್ಗಳನ್ನು ಬಾರಿಸಿದ್ದರು. ಕೊಹ್ಲಿ ಈ ಪ್ರದರ್ಶನದಿಂದಾಗಿ ಭಾರತ 156 ರನ್ಗಳ ಸವಾಲಿನ ಮೊತ್ತವನ್ನು ಪೇರಿಸಲು ಶಕ್ತವಾಗಿತ್ತು.
This News Article Is A Copy Of MYKHEL
09-09-25 09:14 pm
Bangalore Correspondent
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
09-09-25 09:38 pm
HK News Desk
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
09-09-25 08:01 pm
Mangalore Correspondent
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
Mangalore, NHAI, Padmaraj: ಇನ್ನೆಷ್ಟು ಜೀವ ಬಲಿಯ...
09-09-25 05:14 pm
MLA Vedavyas Kamath, Mangalore, Yakshangana:...
09-09-25 04:47 pm
Mangalore, Bajilakere, Suicide: ನನ್ನವರೇ ನನ್ನನ...
09-09-25 03:07 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm