ಬ್ರೇಕಿಂಗ್ ನ್ಯೂಸ್
17-03-21 11:34 am Source: MYKHEL ಕ್ರೀಡೆ
ಭಾರತ ಹಾಗೂ ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ನಲ್ಲಿ ಭಾರತ ಸೋಲನ್ನು ಕಂಡಿದೆ. ಈ ಮೂಲಕ ಐದು ಪಂದ್ಯಗಳ ಟಿ20 ಸರಣಿಯ ಮೊದಲ 3 ಪಂದ್ಯಗಳಲ್ಲಿ 2ರಲ್ಲಿ ಆತಿಥೆಯ ಭಾರತ ಸೋಲಿನ ರುಚಿ ಕಂಡಿದೆ. ಇನ್ನು ಮೂರನೇ ಟಿ20 ಪಂದ್ಯದಲ್ಲಿ ಭಾರತದ ಬ್ಯಾಟಿಂಗ್ ಕ್ರಮಾಂಕದಲ್ಲಿ ನಾಯಕ ವಿರಾಟ್ ಕೊಹ್ಲಿ ಬದಲಾವಣೆ ಮಾಡಿಕೊಂಡಿದ್ದರು.
ವಿರಾಟ್ ಕೊಹ್ಲಿ ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದು ಮೂರನೇ ಕ್ರಮಾಂಕದಲ್ಲಿ ಯುವ ಆಟಗಾರ ಇಶಾನ್ ಕಿಶನ್ಗೆ ಅವಕಾಶವನ್ನು ಮಾಡಿಕೊಟ್ಟಿದ್ದರು. ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿಯ ಈ ನಿರ್ಧಾರಕ್ಕೆ ಮಾಜಿ ಕ್ರಿಕೆಟಿಗ ಕಾಮೆಂಟೇಟರ್ ಅಸಮ್ಮತಿಯನ್ನು ಸೂಚಿಸಿದ್ದಾರೆ. ಉತ್ತಮ ಫಾರ್ಮ್ನಲ್ಲಿರುವ ವಿರಾಟ್ ಕೊಹ್ಲಿ ಇಂತಾ ಸಂದರ್ಭದಲ್ಲಿ ಬ್ಯಾಟಿಂಗ್ ಕ್ರಮಾಂಕವನ್ನು ಇಳಿಸಿಕೊಂಡಿರುವುದು ಸರಿಯಲ್ಲ ಎಂದು ಚೋಪ್ರಾ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ರಿಷಭ್ ಪಂತ್ ಔಟ್ಗೆ ಕಾರಣನಾದ ವಿರಾಟ್ ಕೊಹ್ಲಿ: ವೈರಲ್ ವಿಡಿಯೋ ಟೀಮ್ ಇಂಡಿಯಾ ಆಡಿವ ಬಳಗದಿಂದ ಮೊದಲ ಎರಡು ಪಂದ್ಯಗಳಿಂದ ಹೊರಗುಳಿದಿದ್ದ ರೋಹಿತ್ ಶರ್ಮಾ ಮೂರನೇ ಪಂದ್ಯದಲ್ಲಿ ಕಾಣಿಸಿಕೊಂಡಿದ್ದರು. ಹೀಗಾಗಿ ರೋಹಿತ್ ಶರ್ಮಾ ಹಾಗೂ ಕೆಎಲ್ ರಾಹುಲ್ ಜೋಡಿಯನ್ನು ಆರಂಭಿಕರಾಗಿ ಕಣಕ್ಕಿಳಿಸಿ ಚೊಚ್ಚಲ ಪಂದ್ಯದಲ್ಲಿ ಆರಂಭಿಕನಾಗಿ ಮಿಂಚಿದ್ದ ಇಶಾನ್ ಕಿಶನ್ಗೆ ತನ್ನ ಮೂರನೇ ಕ್ರಮಾಂಕವನ್ನು ಬಿಟ್ಟುಕೊಟ್ಟಿದ್ದರು ವಿರಾಟ್ ಕೊಹ್ಲಿ.
ಹೀಗಾಗಿ ಕೊಹ್ಲಿ ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದಿದ್ದರು. ಆದರೆ ಭಾರತದ ಅಗ್ರ ಕ್ರಮಾಂಕದ ಬ್ಯಾಟ್ಸ್ಮನ್ಗಳು ವಿಫಲರಾಗಿ ತಂಡಕ್ಕೆ ವಿರಾಟ್ ಕೊಹ್ಲಿಯೇ ಆಸರೆಯಾಗಿದ್ದರು. 46 ಎಸೆತಗಳನ್ನು ಎದುರಿಸಿದ ವಿರಾಟ್ ಕೊಹ್ಲಿ 77 ರನ್ಗಳನ್ನು ಬಾರಿಸಿದ್ದರು. ಕೊಹ್ಲಿ ಈ ಪ್ರದರ್ಶನದಿಂದಾಗಿ ಭಾರತ 156 ರನ್ಗಳ ಸವಾಲಿನ ಮೊತ್ತವನ್ನು ಪೇರಿಸಲು ಶಕ್ತವಾಗಿತ್ತು.
This News Article Is A Copy Of MYKHEL
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm