ಬ್ರೇಕಿಂಗ್ ನ್ಯೂಸ್
17-03-21 11:34 am Source: MYKHEL ಕ್ರೀಡೆ
ಭಾರತ ಹಾಗೂ ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ನಲ್ಲಿ ಭಾರತ ಸೋಲನ್ನು ಕಂಡಿದೆ. ಈ ಮೂಲಕ ಐದು ಪಂದ್ಯಗಳ ಟಿ20 ಸರಣಿಯ ಮೊದಲ 3 ಪಂದ್ಯಗಳಲ್ಲಿ 2ರಲ್ಲಿ ಆತಿಥೆಯ ಭಾರತ ಸೋಲಿನ ರುಚಿ ಕಂಡಿದೆ. ಇನ್ನು ಮೂರನೇ ಟಿ20 ಪಂದ್ಯದಲ್ಲಿ ಭಾರತದ ಬ್ಯಾಟಿಂಗ್ ಕ್ರಮಾಂಕದಲ್ಲಿ ನಾಯಕ ವಿರಾಟ್ ಕೊಹ್ಲಿ ಬದಲಾವಣೆ ಮಾಡಿಕೊಂಡಿದ್ದರು.
ವಿರಾಟ್ ಕೊಹ್ಲಿ ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದು ಮೂರನೇ ಕ್ರಮಾಂಕದಲ್ಲಿ ಯುವ ಆಟಗಾರ ಇಶಾನ್ ಕಿಶನ್ಗೆ ಅವಕಾಶವನ್ನು ಮಾಡಿಕೊಟ್ಟಿದ್ದರು. ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿಯ ಈ ನಿರ್ಧಾರಕ್ಕೆ ಮಾಜಿ ಕ್ರಿಕೆಟಿಗ ಕಾಮೆಂಟೇಟರ್ ಅಸಮ್ಮತಿಯನ್ನು ಸೂಚಿಸಿದ್ದಾರೆ. ಉತ್ತಮ ಫಾರ್ಮ್ನಲ್ಲಿರುವ ವಿರಾಟ್ ಕೊಹ್ಲಿ ಇಂತಾ ಸಂದರ್ಭದಲ್ಲಿ ಬ್ಯಾಟಿಂಗ್ ಕ್ರಮಾಂಕವನ್ನು ಇಳಿಸಿಕೊಂಡಿರುವುದು ಸರಿಯಲ್ಲ ಎಂದು ಚೋಪ್ರಾ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ರಿಷಭ್ ಪಂತ್ ಔಟ್ಗೆ ಕಾರಣನಾದ ವಿರಾಟ್ ಕೊಹ್ಲಿ: ವೈರಲ್ ವಿಡಿಯೋ ಟೀಮ್ ಇಂಡಿಯಾ ಆಡಿವ ಬಳಗದಿಂದ ಮೊದಲ ಎರಡು ಪಂದ್ಯಗಳಿಂದ ಹೊರಗುಳಿದಿದ್ದ ರೋಹಿತ್ ಶರ್ಮಾ ಮೂರನೇ ಪಂದ್ಯದಲ್ಲಿ ಕಾಣಿಸಿಕೊಂಡಿದ್ದರು. ಹೀಗಾಗಿ ರೋಹಿತ್ ಶರ್ಮಾ ಹಾಗೂ ಕೆಎಲ್ ರಾಹುಲ್ ಜೋಡಿಯನ್ನು ಆರಂಭಿಕರಾಗಿ ಕಣಕ್ಕಿಳಿಸಿ ಚೊಚ್ಚಲ ಪಂದ್ಯದಲ್ಲಿ ಆರಂಭಿಕನಾಗಿ ಮಿಂಚಿದ್ದ ಇಶಾನ್ ಕಿಶನ್ಗೆ ತನ್ನ ಮೂರನೇ ಕ್ರಮಾಂಕವನ್ನು ಬಿಟ್ಟುಕೊಟ್ಟಿದ್ದರು ವಿರಾಟ್ ಕೊಹ್ಲಿ.
ಹೀಗಾಗಿ ಕೊಹ್ಲಿ ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದಿದ್ದರು. ಆದರೆ ಭಾರತದ ಅಗ್ರ ಕ್ರಮಾಂಕದ ಬ್ಯಾಟ್ಸ್ಮನ್ಗಳು ವಿಫಲರಾಗಿ ತಂಡಕ್ಕೆ ವಿರಾಟ್ ಕೊಹ್ಲಿಯೇ ಆಸರೆಯಾಗಿದ್ದರು. 46 ಎಸೆತಗಳನ್ನು ಎದುರಿಸಿದ ವಿರಾಟ್ ಕೊಹ್ಲಿ 77 ರನ್ಗಳನ್ನು ಬಾರಿಸಿದ್ದರು. ಕೊಹ್ಲಿ ಈ ಪ್ರದರ್ಶನದಿಂದಾಗಿ ಭಾರತ 156 ರನ್ಗಳ ಸವಾಲಿನ ಮೊತ್ತವನ್ನು ಪೇರಿಸಲು ಶಕ್ತವಾಗಿತ್ತು.
This News Article Is A Copy Of MYKHEL
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm