ಬ್ರೇಕಿಂಗ್ ನ್ಯೂಸ್
17-03-21 02:50 pm Source: MYKHEL ಕ್ರೀಡೆ
ಯುವ ಲಾಂಗ್ಜಂಪ್ ಪಟು 21ರ ಹರೆಯದ ಶ್ರೀಶಂಕರ್ 2021ರ ಟೋಕಿಯೋ ಒಲಿಂಪಿಕ್ಸ್ಗೆ ಅರ್ಹತೆಯನ್ನು ಪಡೆದುಕೊಂಡಿದ್ದಾರೆ. ರಾಷ್ಟ್ರೀಯ ದಾಖಲೆ ನಿರ್ಮಾಣ ಮಾಡಿ ಶ್ರೀಶಂಕರ್ ಈ ಅರ್ಹತೆಯನ್ನು ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಪಾಟಿಯಾಲದಲ್ಲಿ ಫೆಡರೇಷನ್ ಕಪ್ ರಾಷ್ಟ್ರೀಯ ಹಿರಿಯರ ಆಥ್ಲೆಟಿಕ್ಸ್ ಚಾಂಪಿಯನ್ಷಿಪ್ ನಡೆಯುತ್ತಿದ್ದು ಇದರಲ್ಲಿ ಕೇರಳ ಮೂಲಕ ಮುರಳಿ ಶ್ರೀಶಂಕರ್ 8.26 ಮೀಟರ್ ದೂರಕ್ಕೆ ನೆಗೆದು ಈ ಸಾಧನೆ ಮಾಡಿದ್ದಾರೆ.
ಒಲಿಂಪಿಕ್ಸ್ಗೆ ಅರ್ಹತೆಯನ್ನು ಪಡೆಯಲು 8.22 ಮೀಟರ್ ಜಿಗಿಯುವ ಮಾನದಂಡಕ್ಕಿಂತ ದೂರ ಜಿಗಿದಿದ್ದಾರೆ ಶ್ರೀಶಂಕರ್. ಟೋಕಿಯೋ ಒಲಿಂಪಿಕ್ಸ್ಗೆ ಅರ್ಹತೆ ಪಡೆದ ಮೊದಲ ಭಾರತೀಯ ಪೆನ್ಸರ್ ಎನಿಸಿಕೊಂಡ ಭವಾನಿ ದೇವಿ ಲಾಂಗ್ಜಂಪ್ನಲ್ಲಿ ಈ ಹಿಂದೆ ರಾಷ್ಟ್ರೀಯ ದಾಖಲೆಯನ್ನು ಶ್ರೀಶಂಕರ್ ಅವರೇ ಹೊಂದಿದ್ದರು.
2018ರಲ್ಲಿ 8.20 ಮೀಟರ್ ಜಿಗಿದು ಈ ಮೊದಲು ಈ ದಾಖಲೆಯನ್ನು ತಮ್ಮ ಹೆಸರಿಗೆ ಬರೆದಿದ್ದರು ಶ್ರೀಶಂಕರ್ ಈಗ ತಮ್ಮದೇ ದಾಖಲೆಯನ್ನು ಉತ್ತಮಪಡಿಸಿಕೊಂಡಿದ್ದಲ್ಲದೆ ಒಲಿಂಪಿಕ್ಸ್ಗೆ ಅರ್ಹತೆಯನ್ನು ಗಿಟ್ಟಿಸಿಕೊಂಡು ಭರವಸೆ ಮೂಡಿಸಿದ್ದಾರೆ. ಈ ಸ್ಪರ್ಧೆಯಲ್ಲಿ ಐದನೇ ಪ್ರಯತ್ನದಲ್ಲಿ ಶ್ರೀಶಂಕರ್ ಈ ಸಾಧನೆಯನ್ನು ಮಾಡಿದ್ದಾರೆ.
ಆರಂಭದ ಪ್ರಯತ್ನದಲ್ಲಿ 8.02, ನಂತರ 8.04, 8.07 ಮತ್ತು 8.09 ದೂರ ಜಿದಿದ್ದರು. ಆದರೆ ಅಂತಿಮ ಪ್ರಯತ್ನದಲ್ಲಿ 8.26 ಮೀಟರ್ ದೂರಕ್ಕೆ ಜಿಗಿಯಲು ಯಶಸ್ವಿಯಾದರು. ಇನ್ನೋರ್ವ ಕೇರಳದ ಲಾಂಗ್ಜಂಪ್ ಪಟು ಮುಹಮ್ಮದ್ ಅನೀಸ್ 8 ಮೀಟರ್ ದೂರ ಜಿಗಿದು ಬೆಳ್ಳಿ ಪದಕ ಗೆದ್ದರೆ ಕರ್ನಾಟಕದ ಎಸ್ ಲೋಕೇಶ್ 7.60 ಮೀಟರ್ ಜಿಗಿದು ಕಂಚಿನ ಪದಕ ಪಡೆದಿದ್ದಾರೆ.
This News Article Is A Copy Of MYKHEL
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm