ಬ್ರೇಕಿಂಗ್ ನ್ಯೂಸ್
19-03-21 11:33 am Source: MYKHEL ಕ್ರೀಡೆ
ಭಾರತ ಹಾಗೂ ಇಂಗ್ಲೆಂಡ್ ನಡುವಿನ ಟಿ20 ಸರಣಿ ಈಗ ಅಂತಿಮ ಘಟ್ಟಕ್ಕೆ ಬಂದಿದೆ. ಈ ಟಿ20 ಸರಣಿಯ ಅಂತ್ಯದ ಬಳಿಕ ಭಾರತ ಇಂಗ್ಲೆಂಡ್ ವಿರುದ್ಧ 3 ಪಂದ್ಯಗಳ ಏಕದಿನ ಸರಣಿಯಲ್ಲಿ ಭಾಗಿಯಾಗಲಿದ್ದು ಈ ಸರಣಿಗೆ 18 ಸದಸ್ಯರ ಭಾರತ ತಂಡವನ್ನು ಇಂದು ಬಿಸಿಸಿಐ ಪ್ರಕಟಿಸಿದೆ. ಇಂಗ್ಲೆಂಡ್ ವಿರುದ್ಧದ ಈ ತಂಡದಲ್ಲಿ ಕನ್ನಡಿದ ಪ್ರಸಿದ್ಧ್ ಕೃಷ್ಣಗೆ ಸ್ಥಾನ ದೊರೆತಿದೆ.
ಈ ಮೂಲಕ ಕರ್ನಾಟಕದ ವೇಗಿ ಪ್ರಸಿದ್ಧ್ ಕೃಷ್ಣ ಚೊಚ್ಚಲ ಬಾರಿಗೆ ಭಾರತ ತಂಡದ ಜರ್ಸಿ ತೊಡಲಿದ್ದಾರೆ. ಆದರೆ ಮತ್ತೋರ್ವ ಕನ್ನಡಿಗ ಮನೀಶ್ ಪಾಂಡೆಗೆ ಅವಕಾಶ ದೊರೆತಿಲ್ಲ. ಟಿ20 ಸ್ಕ್ವಾಡ್ನಲ್ಲಿ ಅವಕಾಶವನ್ನು ಪಡೆದುಕೊಂಡಿದ್ದ ಸೂರ್ಯಕುಮಾರ್ ಯಾದವ್ ಏಕದಿನ ತಂಡದಲ್ಲೂ ಅವಕಾಶವನ್ನು ಗಿಟ್ಟಿಸಿಕೊಳ್ಳುವಲ್ಲಿ ಸಫಲರಾಗಿದ್ದಾರೆ. ಕೃಣಾಲ್ ಪಾಂಡ್ಯ ಏಕದಿನ ಸ್ಕ್ವಾಡ್ಗೆ ಮರಳುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನು ಇತ್ತೀಚೆಗಷ್ಟೇ ವೈವಾಹಿಕ ಜೀವನಕ್ಕೆ ಕಾಲಿಟ್ಟ ಜಸ್ಪ್ರೀತ್ ಬೂಮ್ರಾ ಟಿ20 ಸರಣಿಯ ಬಳಿಕ ಏಕದಿನ ಸರಣಿಯಿಂದಲೂ ಹೊರಗುಳಿದಿದ್ದಾರೆ.
ಆಲ್ರೌಮಡರ್ ರವೀಂದ್ರ ಜಡೇಜಾ ಏಕದಿನ ತಂಡದಲ್ಲಿ ಸ್ಥಾನವನ್ನು ಪಡೆದುಕೊಂಡಿಲ್ಲ. ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಜಡೇಜಾ ಬೆರಳಿಗೆ ಗಾಯವಾಗಿತ್ತು. ಬಳಿಕ ಶಸ್ತ್ರಚಿಕಿತ್ಸೆಗೆ ಒಳಗಾಗಿ ವಿಶ್ರಾಂತಿಯಲ್ಲಿದ್ದಾರೆ. ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ (ಉಪ ನಾಯಕ), ಶಿಖರ್ ಧವನ್, ಶುಬ್ಮನ್ ಗಿಲ್, ಶ್ರೇಯಸ್, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ರಿಷಭ್ ಪಂತ್ (ವಿಕೆಟ್ ಕೀಪರ್), ಕೆಎಲ್ ರಾಹುಲ್ (ವಿಕೆಟ್ ಕೀಪರ್), ಯುಜುವೇಂದ್ರ ಚಾಹಲ್, ಕುಲದೀಪ್ ಯಾದವ್, ಕೃನಾಲ್ ಪಾಂಡ್ಯ, ಸುಂದರ್, ಟಿ ನಟರಾಜನ್, ಭುವನೇಶ್ವರ್ ಕುಮಾರ್, ಮೊಹಮ್ಮದ್ ಸಿರಾಜ್, ಪ್ರಸಿದ್ ಕೃಷ್ಣ, ಶಾರ್ದುಲ್ ಠಾಕೂರ್.
This News Article Is A Copy Of MYKHEL
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm