ಬ್ರೇಕಿಂಗ್ ನ್ಯೂಸ್
20-03-21 11:06 am Source: MYKHEL ಕ್ರೀಡೆ
ನವದೆಹಲಿ: ಮುಂಬರಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ಗೆ ಸಂಬಂಧಿಸಿ ಆಟಗಾರರು ಬಯೋ ಬಬಲ್ನಿಂದ ಬಯೋ ಬಬಲ್ಗೆ ಪ್ರಯಾಣಿಸಲು ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ (ಬಿಸಿಸಿಐ) ಅನುಮತಿ ನೀಡಿದೆ.
ಏಪ್ರಿಲ್ 9ರಿಂದ ಮೇ 30ರ ವರೆಗೆ 14ನೇ ಆವೃತ್ತಿಯ ಐಪಿಎಲ್ ನಡೆಯಲಿದೆ. ವಿರಾಟ್ ಕೊಹ್ಲಿ ಜೊತೆಗೆ ಜಸ್ಪ್ರೀತ್ ಬೂಮ್ರಾ ಪತ್ನಿಯಿರುವ ಚಿತ್ರ ವೈರಲ್! ಆಟಗಾರರು ಅವರವರ ರಾಷ್ಟ್ರೀಯ ತಂಡಗಳ ಬಯೋ ಬಬಲ್ನಿಂದ ಐಪಿಎಲ್ ಫ್ರಾಂಚೈಸಿಗಳ ಬಯೋಬಬಲ್ಗೆ ನೇರವಾಗಿ ಪ್ರವೇಶಿಸಬಹುದು ಎಂದು ಬಿಸಿಸಿಐನ ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೊಸೀಜರ್ಸ್ (SOPs) ಮತ್ತು ಜೈವಿಕ ಸುರಕ್ಷಿತ ಪ್ರೋಟೋಕಾಲ್ಗಳನ್ನು ಪಟ್ಟಿ ಮಾಡಿರುವ ವಿಸ್ತೃತ ದಾಖಲೆಯಲ್ಲಿ ಹೇಳಲಾಗಿದೆ.
ಸದ್ಯ ನಡೆಯುತ್ತಿರುವ ಭಾರತ-ಇಂಗ್ಲೆಂಡ್ ಸರಣಿ ಮುಕ್ತಾಯದ ಬಳಿಕ ಇಂಗ್ಲೆಂಡ್ ಮತ್ತು ಭಾರತೀಯ ಆಟಗಾರರು ಕ್ವಾರಂಟೈನ್ ಪಾಲಿಸದೆಯೇ ಅವರವರ ಐಪಿಎಲ್ ಬಯೋ ಬಬಲ್ ಒಳಗೆ ನೇರವಾಗಿ ಪ್ರವೇಶಿಸಬಹುದು ಎಂದು ಬಿಸಿಸಿಐ ತಿಳಿಸಿದೆ.
ಇಂಗ್ಲೆಂಡ್ ವಿರುದ್ಧದ ಏಕದಿನಕ್ಕೆ ಭಾರತ ತಂಡ ಪ್ರಕಟ, ಕನ್ನಡಿಗ ಪ್ರಸಿದ್ಧ್ ಪ್ರತಿಕ್ರಿಯೆ ರಾಷ್ಟ್ರೀಯ ತಂಡದ ಬಯೋ ಬಬಲ್ ಒಳಗೆ ಇಲ್ಲದ ಹೊರತಾಗಿ ಉಳಿದ ಎಲ್ಲರೂ, ಅಂದರೆ ಆಟಗಾರರು, ಮಾಲೀಕರು, ಫ್ರಾಂಚೈಸಿ ನಿರ್ವಹಣಾ ಸದಸ್ಯರು, ಕಾಮೆಂಟೇಟರ್ ಅಥವಾ ಮ್ಯಾಚ್ ಅಫೀಷಿಯಲ್ಸ್ 7 ದಿನಗಳ ಕಡ್ಡಾಯ ಕ್ವಾರಂಟೈನ್ ಪಾಲಿಸಬೇಕೆಂದು ಬಿಸಿಸಿಐ ಸೂಚಿಸಿದೆ.
This News Article Is A Copy Of MYKHEL
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm