ಬ್ರೇಕಿಂಗ್ ನ್ಯೂಸ್
20-03-21 11:06 am Source: MYKHEL ಕ್ರೀಡೆ
ನವದೆಹಲಿ: ಮುಂಬರಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ಗೆ ಸಂಬಂಧಿಸಿ ಆಟಗಾರರು ಬಯೋ ಬಬಲ್ನಿಂದ ಬಯೋ ಬಬಲ್ಗೆ ಪ್ರಯಾಣಿಸಲು ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ (ಬಿಸಿಸಿಐ) ಅನುಮತಿ ನೀಡಿದೆ.
ಏಪ್ರಿಲ್ 9ರಿಂದ ಮೇ 30ರ ವರೆಗೆ 14ನೇ ಆವೃತ್ತಿಯ ಐಪಿಎಲ್ ನಡೆಯಲಿದೆ. ವಿರಾಟ್ ಕೊಹ್ಲಿ ಜೊತೆಗೆ ಜಸ್ಪ್ರೀತ್ ಬೂಮ್ರಾ ಪತ್ನಿಯಿರುವ ಚಿತ್ರ ವೈರಲ್! ಆಟಗಾರರು ಅವರವರ ರಾಷ್ಟ್ರೀಯ ತಂಡಗಳ ಬಯೋ ಬಬಲ್ನಿಂದ ಐಪಿಎಲ್ ಫ್ರಾಂಚೈಸಿಗಳ ಬಯೋಬಬಲ್ಗೆ ನೇರವಾಗಿ ಪ್ರವೇಶಿಸಬಹುದು ಎಂದು ಬಿಸಿಸಿಐನ ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೊಸೀಜರ್ಸ್ (SOPs) ಮತ್ತು ಜೈವಿಕ ಸುರಕ್ಷಿತ ಪ್ರೋಟೋಕಾಲ್ಗಳನ್ನು ಪಟ್ಟಿ ಮಾಡಿರುವ ವಿಸ್ತೃತ ದಾಖಲೆಯಲ್ಲಿ ಹೇಳಲಾಗಿದೆ.
ಸದ್ಯ ನಡೆಯುತ್ತಿರುವ ಭಾರತ-ಇಂಗ್ಲೆಂಡ್ ಸರಣಿ ಮುಕ್ತಾಯದ ಬಳಿಕ ಇಂಗ್ಲೆಂಡ್ ಮತ್ತು ಭಾರತೀಯ ಆಟಗಾರರು ಕ್ವಾರಂಟೈನ್ ಪಾಲಿಸದೆಯೇ ಅವರವರ ಐಪಿಎಲ್ ಬಯೋ ಬಬಲ್ ಒಳಗೆ ನೇರವಾಗಿ ಪ್ರವೇಶಿಸಬಹುದು ಎಂದು ಬಿಸಿಸಿಐ ತಿಳಿಸಿದೆ.
ಇಂಗ್ಲೆಂಡ್ ವಿರುದ್ಧದ ಏಕದಿನಕ್ಕೆ ಭಾರತ ತಂಡ ಪ್ರಕಟ, ಕನ್ನಡಿಗ ಪ್ರಸಿದ್ಧ್ ಪ್ರತಿಕ್ರಿಯೆ ರಾಷ್ಟ್ರೀಯ ತಂಡದ ಬಯೋ ಬಬಲ್ ಒಳಗೆ ಇಲ್ಲದ ಹೊರತಾಗಿ ಉಳಿದ ಎಲ್ಲರೂ, ಅಂದರೆ ಆಟಗಾರರು, ಮಾಲೀಕರು, ಫ್ರಾಂಚೈಸಿ ನಿರ್ವಹಣಾ ಸದಸ್ಯರು, ಕಾಮೆಂಟೇಟರ್ ಅಥವಾ ಮ್ಯಾಚ್ ಅಫೀಷಿಯಲ್ಸ್ 7 ದಿನಗಳ ಕಡ್ಡಾಯ ಕ್ವಾರಂಟೈನ್ ಪಾಲಿಸಬೇಕೆಂದು ಬಿಸಿಸಿಐ ಸೂಚಿಸಿದೆ.
This News Article Is A Copy Of MYKHEL
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm