ಬ್ರೇಕಿಂಗ್ ನ್ಯೂಸ್
22-03-21 11:23 am Source: MYKHEL ಕ್ರೀಡೆ
ಬೆಂಗಳೂರು: ಮುಗಿಯದ ಕೊರೊನಾವೈರಸ್ ಪಿಡುಗಿನ ನಡುವೆಯೇ ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ (ಬಿಸಿಸಿಐ) ಮತ್ತೊಂದು ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಆವೃತ್ತಿ ಅಯೋಜನೆಗೆ ಸಿದ್ಧತೆ ನಡೆಸುತ್ತಿದೆ.
14ನೇ ಆವೃತ್ತಿಯ ಐಪಿಎಲ್ನಲ್ಲಿ ಪಾಲ್ಗೊಳ್ಳುವ ಎಂಟು ತಂಡಗಳಿಗೆ ಕೋವಿಡ್-19 ವ್ಯಾಕ್ಸಿನೇಶನ್ ಇಲ್ಲ. ತಂಡದ ಯಾವುದಾದರೂ ಆಟಗಾರನಿಗೆ ಕೊರೊನಾ ಪಾಸಿಟಿವ್ ಬಂದರೆ ಅವರನ್ನು 10 ದಿನಗಳ ಐಸೊಲೇಶನ್ನಲ್ಲಿ ಇಡಲಾಗುತ್ತದೆ ಎಂದು ಬಿಸಿಸಿಐ ಹೇಳಿದೆ. 2021ರ ಐಪಿಎಲ್ ಆವೃತ್ತಿ ಭಾರತದ ಮುಂಬೈ, ಕೋಲ್ಕತ್ತಾ, ಬೆಂಗಳೂರು, ಚೆನ್ನೈ, ಅಹ್ಮದಾಬಾದ್ ಮತ್ತು ದೆಹಲಿ ತಾಣಗಳಲ್ಲಿ ನಡೆಯಲಿದೆ. ಏಪ್ರಿಲ್ 9ರಿಂದ ಮೇ 30ರ ವರೆಗೆ ಭಾರತದ ಅದ್ದೂರಿ ಕ್ರಿಕೆಟ್ ಟೂರ್ನಿ ಅಭಿಮಾನಿಗಳನ್ನು ರಂಜಿಸಲಿದೆ.
ಸದ್ಯ ಭಾರತ ಮತ್ತು ಇಂಗ್ಲೆಂಡ್ ಪ್ರವಾಸ ಸರಣಿ ಭಾರತದಲ್ಲಿ ನಡೆಯುತ್ತಿದೆ. ಮಾರ್ಚ್ 23ರಿಂದ ಏಕದಿನ ಸರಣಿ ಆರಂಭಗೊಳ್ಳಲಿದೆ. ಶರ್ಮಾ-ಕೊಹ್ಲಿ ಆರಂಭಿಕರಾದರೆ ರಾಹುಲ್ ಕಥೆಯೇನು? ಸ್ಪಷ್ಟನೆ ನೀಡಿದ ಉಪನಾಯಕ ರೋಹಿತ್ ಐಪಿಎಲ್ ಮಧ್ಯಸ್ಥದಾರರು ಮತ್ತು ಎಲ್ಲಾ ಎಂಟು ಫ್ರಾಂಚೈಸಿಗಳಿಗೆ ಬಿಸಿಸಿಐ 'ಆರೋಗ್ಯ ಮತ್ತು ಸುರಕ್ಷೆ'ಗೆ ಸಂಬಂಧಿಸಿ ಮಾರ್ಗಸೂಚಿಗಳನ್ನು ನೀಡಿದೆ. ಈ ಬಾರಿಯ ಟೂರ್ನಿ ವೇಳೆ 12 ಬಯೋಬಬಲ್ಗಳು ಇರಲಿವೆ. ಇದರಲ್ಲಿ 8 ವಿಭಿನ್ನ ತಂಡಗಳಿಗೆ, 2 ಮ್ಯಾಚ್ ಅಫೀಶಿಯಲ್ಗಳಿಗೆ ಮತ್ತು ಪಂದ್ಯ ನಿರ್ವಹಣಾ ತಂಡಕ್ಕೆ, 2 ಪ್ರಸಾರಕರ ತಂಡಕ್ಕೆ ಇರಲಿವೆ.
This News Article Is A Copy Of MYKHEL
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm