ಬ್ರೇಕಿಂಗ್ ನ್ಯೂಸ್
22-03-21 11:23 am Source: MYKHEL ಕ್ರೀಡೆ
ಬೆಂಗಳೂರು: ಮುಗಿಯದ ಕೊರೊನಾವೈರಸ್ ಪಿಡುಗಿನ ನಡುವೆಯೇ ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ (ಬಿಸಿಸಿಐ) ಮತ್ತೊಂದು ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಆವೃತ್ತಿ ಅಯೋಜನೆಗೆ ಸಿದ್ಧತೆ ನಡೆಸುತ್ತಿದೆ.
14ನೇ ಆವೃತ್ತಿಯ ಐಪಿಎಲ್ನಲ್ಲಿ ಪಾಲ್ಗೊಳ್ಳುವ ಎಂಟು ತಂಡಗಳಿಗೆ ಕೋವಿಡ್-19 ವ್ಯಾಕ್ಸಿನೇಶನ್ ಇಲ್ಲ. ತಂಡದ ಯಾವುದಾದರೂ ಆಟಗಾರನಿಗೆ ಕೊರೊನಾ ಪಾಸಿಟಿವ್ ಬಂದರೆ ಅವರನ್ನು 10 ದಿನಗಳ ಐಸೊಲೇಶನ್ನಲ್ಲಿ ಇಡಲಾಗುತ್ತದೆ ಎಂದು ಬಿಸಿಸಿಐ ಹೇಳಿದೆ. 2021ರ ಐಪಿಎಲ್ ಆವೃತ್ತಿ ಭಾರತದ ಮುಂಬೈ, ಕೋಲ್ಕತ್ತಾ, ಬೆಂಗಳೂರು, ಚೆನ್ನೈ, ಅಹ್ಮದಾಬಾದ್ ಮತ್ತು ದೆಹಲಿ ತಾಣಗಳಲ್ಲಿ ನಡೆಯಲಿದೆ. ಏಪ್ರಿಲ್ 9ರಿಂದ ಮೇ 30ರ ವರೆಗೆ ಭಾರತದ ಅದ್ದೂರಿ ಕ್ರಿಕೆಟ್ ಟೂರ್ನಿ ಅಭಿಮಾನಿಗಳನ್ನು ರಂಜಿಸಲಿದೆ.
ಸದ್ಯ ಭಾರತ ಮತ್ತು ಇಂಗ್ಲೆಂಡ್ ಪ್ರವಾಸ ಸರಣಿ ಭಾರತದಲ್ಲಿ ನಡೆಯುತ್ತಿದೆ. ಮಾರ್ಚ್ 23ರಿಂದ ಏಕದಿನ ಸರಣಿ ಆರಂಭಗೊಳ್ಳಲಿದೆ. ಶರ್ಮಾ-ಕೊಹ್ಲಿ ಆರಂಭಿಕರಾದರೆ ರಾಹುಲ್ ಕಥೆಯೇನು? ಸ್ಪಷ್ಟನೆ ನೀಡಿದ ಉಪನಾಯಕ ರೋಹಿತ್ ಐಪಿಎಲ್ ಮಧ್ಯಸ್ಥದಾರರು ಮತ್ತು ಎಲ್ಲಾ ಎಂಟು ಫ್ರಾಂಚೈಸಿಗಳಿಗೆ ಬಿಸಿಸಿಐ 'ಆರೋಗ್ಯ ಮತ್ತು ಸುರಕ್ಷೆ'ಗೆ ಸಂಬಂಧಿಸಿ ಮಾರ್ಗಸೂಚಿಗಳನ್ನು ನೀಡಿದೆ. ಈ ಬಾರಿಯ ಟೂರ್ನಿ ವೇಳೆ 12 ಬಯೋಬಬಲ್ಗಳು ಇರಲಿವೆ. ಇದರಲ್ಲಿ 8 ವಿಭಿನ್ನ ತಂಡಗಳಿಗೆ, 2 ಮ್ಯಾಚ್ ಅಫೀಶಿಯಲ್ಗಳಿಗೆ ಮತ್ತು ಪಂದ್ಯ ನಿರ್ವಹಣಾ ತಂಡಕ್ಕೆ, 2 ಪ್ರಸಾರಕರ ತಂಡಕ್ಕೆ ಇರಲಿವೆ.
This News Article Is A Copy Of MYKHEL
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am