ಬ್ರೇಕಿಂಗ್ ನ್ಯೂಸ್
22-03-21 11:23 am Source: MYKHEL ಕ್ರೀಡೆ
ಬೆಂಗಳೂರು: ಮುಗಿಯದ ಕೊರೊನಾವೈರಸ್ ಪಿಡುಗಿನ ನಡುವೆಯೇ ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ (ಬಿಸಿಸಿಐ) ಮತ್ತೊಂದು ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಆವೃತ್ತಿ ಅಯೋಜನೆಗೆ ಸಿದ್ಧತೆ ನಡೆಸುತ್ತಿದೆ.
14ನೇ ಆವೃತ್ತಿಯ ಐಪಿಎಲ್ನಲ್ಲಿ ಪಾಲ್ಗೊಳ್ಳುವ ಎಂಟು ತಂಡಗಳಿಗೆ ಕೋವಿಡ್-19 ವ್ಯಾಕ್ಸಿನೇಶನ್ ಇಲ್ಲ. ತಂಡದ ಯಾವುದಾದರೂ ಆಟಗಾರನಿಗೆ ಕೊರೊನಾ ಪಾಸಿಟಿವ್ ಬಂದರೆ ಅವರನ್ನು 10 ದಿನಗಳ ಐಸೊಲೇಶನ್ನಲ್ಲಿ ಇಡಲಾಗುತ್ತದೆ ಎಂದು ಬಿಸಿಸಿಐ ಹೇಳಿದೆ. 2021ರ ಐಪಿಎಲ್ ಆವೃತ್ತಿ ಭಾರತದ ಮುಂಬೈ, ಕೋಲ್ಕತ್ತಾ, ಬೆಂಗಳೂರು, ಚೆನ್ನೈ, ಅಹ್ಮದಾಬಾದ್ ಮತ್ತು ದೆಹಲಿ ತಾಣಗಳಲ್ಲಿ ನಡೆಯಲಿದೆ. ಏಪ್ರಿಲ್ 9ರಿಂದ ಮೇ 30ರ ವರೆಗೆ ಭಾರತದ ಅದ್ದೂರಿ ಕ್ರಿಕೆಟ್ ಟೂರ್ನಿ ಅಭಿಮಾನಿಗಳನ್ನು ರಂಜಿಸಲಿದೆ.
ಸದ್ಯ ಭಾರತ ಮತ್ತು ಇಂಗ್ಲೆಂಡ್ ಪ್ರವಾಸ ಸರಣಿ ಭಾರತದಲ್ಲಿ ನಡೆಯುತ್ತಿದೆ. ಮಾರ್ಚ್ 23ರಿಂದ ಏಕದಿನ ಸರಣಿ ಆರಂಭಗೊಳ್ಳಲಿದೆ. ಶರ್ಮಾ-ಕೊಹ್ಲಿ ಆರಂಭಿಕರಾದರೆ ರಾಹುಲ್ ಕಥೆಯೇನು? ಸ್ಪಷ್ಟನೆ ನೀಡಿದ ಉಪನಾಯಕ ರೋಹಿತ್ ಐಪಿಎಲ್ ಮಧ್ಯಸ್ಥದಾರರು ಮತ್ತು ಎಲ್ಲಾ ಎಂಟು ಫ್ರಾಂಚೈಸಿಗಳಿಗೆ ಬಿಸಿಸಿಐ 'ಆರೋಗ್ಯ ಮತ್ತು ಸುರಕ್ಷೆ'ಗೆ ಸಂಬಂಧಿಸಿ ಮಾರ್ಗಸೂಚಿಗಳನ್ನು ನೀಡಿದೆ. ಈ ಬಾರಿಯ ಟೂರ್ನಿ ವೇಳೆ 12 ಬಯೋಬಬಲ್ಗಳು ಇರಲಿವೆ. ಇದರಲ್ಲಿ 8 ವಿಭಿನ್ನ ತಂಡಗಳಿಗೆ, 2 ಮ್ಯಾಚ್ ಅಫೀಶಿಯಲ್ಗಳಿಗೆ ಮತ್ತು ಪಂದ್ಯ ನಿರ್ವಹಣಾ ತಂಡಕ್ಕೆ, 2 ಪ್ರಸಾರಕರ ತಂಡಕ್ಕೆ ಇರಲಿವೆ.
This News Article Is A Copy Of MYKHEL
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm