ಬ್ರೇಕಿಂಗ್ ನ್ಯೂಸ್
23-03-21 11:24 am source: MYKHEL ಕ್ರೀಡೆ
ಕೋಲ್ಕತ್ತಾ: ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ (ಐಪಿಎಲ್) ಎರಡು ಬಾರಿಯ ಚಾಂಪಿಯನ್ಸ್ ಆಗಿರುವ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದನ ಆಟಗಾರರು ಒಂದು ವಾರಕ್ಕೂ ಹೆಚ್ಚಿನ ಕಡ್ಡಾಯ ಕ್ವಾರಂಟೈನ್ಗಾಗಿ ಮುಂಬೈನಲ್ಲಿ ಜೊತೆ ಸೇರಿದ್ದಾರೆ. 2021ರ ಐಪಿಎಲ್ಗಾಗಿ ಸಿದ್ಧತೆ ನಡೆಸುತ್ತಿರುವ ಕೆಕೆಆರ್ ಸದ್ಯ ಕ್ವಾರಂಟೈನ್ ಪಾಲಿಸುತ್ತಿದೆ.
ಕೆಕೆಆರ್ ಒಂದು ಗುಂಪು ಮಾರ್ಚ್ 20ರ ಶನಿವಾರ ಮುಂಬೈ ಹೋಟೆಲ್ಗೆ ಬಂದಿತ್ತು. ಈ ಗುಂಪಿನಲ್ಲಿ ಮಾಜಿ ನಾಯಕ ದಿನೇಶ್ ಕಾರ್ತಿಕ್, ವರುಣ್ ಚಕ್ರವರ್ತಿ, ರಾಹುಲ್ ತ್ರಿಪಾಠಿ, ಕಮಲೇಶ್ ನಗರ್ಕೋಟಿ, ಸಂದೀಪ್ ವಾರಿಯರ್ ಮತ್ತು ವೈಭವ್ ಅರೋರಾ ಇದ್ದರು. ತಂಡದ ಸಹ ಕೋಚ್ ಅಭಿಷೇಕ್ ನಾಯರ್, ಸಹ ಬೌಲಿಂಗ್ ಕೋಚ್ ಓಂಕಾರ್ ಸಲ್ವಿ ಸೇರಿದಂತೆ ಇತರ ಬೆಂಬಲ ಸಿಬ್ಬಂದಿಯೂ ಆರಂಭದಲ್ಲಿ ಬಂದ ಕೆಕೆಆರ್ ಗುಂಪಿನಲ್ಲಿದ್ದರು. ವೆಸ್ಟ್ ಇಂಡೀಸ್ನ ಪ್ರಮುಖ ಆಲ್ ರೌಂಡರ್ಗಳಾದ ಆ್ಯಂಡ್ರೆ ರಸೆಲ್ ಮತ್ತು ಸುನಿಲ್ ನರೈನ್ ಕೂಡ ಶೀಘ್ರ ಕೆಕೆಆರ್ ತಂಡ ಸೇರಿಕೊಳ್ಳಲಿದ್ದಾರೆ.
ಆಟಗಾರರು ಕ್ವಾರಂಟೈನ್ಗೆ ಸಿದ್ಧರಾಗಿರುವ ಚಿತ್ರಗಳನ್ನು ಕೆಕೆಆರ್ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಹಾಕಿಕೊಂಡಿದೆ. 14ನೇ ಆವೃತ್ತಿಯ ಐಪಿಎಲ್ ಏಪ್ರಿಲ್ 9ರಿಂದ ಮೇ 30ರ ವರೆಗೆ ನಡೆಯಲಿದೆ. ಚೆನ್ನೈನಲ್ಲಿ ನಡೆಯುವ ಉದ್ಘಾಟನಾ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಕಾದಾಡಲಿವೆ.
This News Article Is A Copy Of MYKHEL
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am