ಬ್ರೇಕಿಂಗ್ ನ್ಯೂಸ್
24-03-21 02:45 pm Source: MYKHEL ಕ್ರೀಡೆ
ಪೂಣೆ: ಇಂಗ್ಲೆಂಡ್ ಕ್ರಿಕೆಟ್ ತಂಡದ ನಾಯಕ ಇಯಾನ್ ಮಾರ್ಗನ್ ಮತ್ತು ವಿಕೆಟ್ ಕೀಪರ್-ಬ್ಯಾಟ್ಸ್ಮನ್ ಸ್ಯಾಮ್ ಬಿಲ್ಲಿಂಗ್ಸ್ ಭಾರತ ವಿರುದ್ಧ ದ್ವಿತೀಯ ಏಕದಿನ ಪಂದ್ಯದಲ್ಲಿ ಆಡೋದು ಅನುಮಾನ. ಇಬ್ಬರೂ ಗಾಯಕ್ಕೀಡಾಗಿ ಸದ್ಯ ಆಂಗ್ಲ ತಂಡದಿಂದ ಹೊರಗಿದ್ದಾರೆ.
ಪೂಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಶನ್ ಸ್ಟೇಡಿಯಂನಲ್ಲಿ ಮಂಗಳವಾರ (ಮಾರ್ಚ್ 23) ನಡೆದಿದ್ದ ಆರಂಭಿಕ ಏಕದಿನ ಪಂದ್ಯದ ವೇಳೆ ಇಯಾನ್ ಮಾರ್ಗನ್ ಮತ್ತು ಸ್ಯಾಮ್ ಬಿಲ್ಲಿಂಗ್ಸ್ ಗಾಯ ಮಾಡಿಕೊಂಡು ಮೈದಾನದಿಂದ ಹೊರ ನಡೆದಿದ್ದರು. ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಪಡೆ 66 ರನ್ಗಳ ಭರ್ಜರಿ ಜಯ ಗಳಿಸಿತ್ತು.
ಭಾರತದ ಇನ್ನಿಂಗ್ಸ್ ವೇಳೆ ಬಲಗೈ ಬೆರಳಿಗೆ ತೀವ್ರವಾಗಿ ಗಾಯವಾಗಿದ್ದರಿಂದ ಮಾರ್ಗನ್ ಪಂದ್ಯದ ಮಧ್ಯದಲ್ಲೇ ಮೈದಾನದಿಂದ ಹೊರ ನಡೆದಿದ್ದರು. ಇನ್ನು ಬೌಂಡರಿ ತಡೆಯುವ ಯತ್ನದ ವೇಳೆ ಬಿಲ್ಲಿಂಗ್ಸ್ ಭುಜದ ಮೂಳೆಗೆ ಗಾಯ ಮಾಡಿಕೊಂಡಿದ್ದರು. ಮೊದಲ ಏಕದಿನ ಪಂದ್ಯದಲ್ಲಿ ಮಾರ್ಗನ್ 22, ಬಿಲ್ಲಿಂಗ್ಸ್ 18 ರನ್ ಬಾರಿಸಿದ್ದರು.
'ಗಾಯದ ಪರಿಸ್ಥಿತಿ ಹೇಗಿದೆ ಎಂದು ನಾವು 48 ಗಂಟೆಗಳ ಕಾಲ ಕಾದು ನೋಡಲಿದ್ದೇವೆ. ಬಹುಶಃ ಶುಕ್ರವಾರದ ವೇಳೆಗೆ ನಾನು ಲಭ್ಯನಿರಲಿದ್ದೇನೆ,' ಎಂದು ಮಾರ್ಗನ್ ಹೇಳಿದ್ದಾರೆ. ಮಾರ್ಚ್ 26ರ ಶುಕ್ರವಾರ ಇದೇ ಪೂಣೆ ಸ್ಟೇಡಿಯಂನಲ್ಲಿ 1.30 pmಗೆ ದ್ವಿತೀಯ ಏಕದಿನ ಪಂದ್ಯ ಆರಂಭಗೊಳ್ಳಲಿದೆ.
This News Article Is A Copy Of MYKHEL
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm