ಬ್ರೇಕಿಂಗ್ ನ್ಯೂಸ್
25-03-21 10:58 am Source: MYKHEL ಕ್ರೀಡೆ
ಬೆಂಗಳೂರು: 2020ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಆಡಿದ್ದ ಕನ್ನಡಿಗ ರಾಬಿನ್ ಉತ್ತಪ್ಪ ಈ ಬಾರಿಯ ಐಪಿಎಲ್ ಹರಾಜಿನಲ್ಲಿ ಮಾಜಿ ಚಾಂಪಿಯನ್ಸ್ ಚೆನ್ನೈ ಸೂಪರ್ ಕಿಂಗ್ಸ್ ಪಾಲಾಗಿದ್ದಾರೆ. ಈ ಬಾರಿ ಸಿಎಸ್ಕೆಗೆ ಆರಿಸಲ್ಪಟ್ಟಾಗ ತಂಡದ ನಾಯಕ ಎಂಎಸ್ ಧೋನಿ ಹೇಳಿದ ಮಾತನ್ನು ಉತ್ತಪ್ಪ ಸ್ಮರಿಸಿಕೊಂಡಿದ್ದಾರೆ.
2017ರ ಟಿ20 ವಿಶ್ವಕಪ್ ವಿಜೇತ ತಂಡಕ್ಕೆ ಎಂಎಸ್ ಧೋನಿ ನಾಯಕರಾಗಿದ್ದಾಗ ರಾಬಿನ್ ಉತ್ತಪ್ಪ ಕೂಡ ತಂಡದಲ್ಲಿದ್ದರು. ಹೀಗಾಗಿ ಮತ್ತೆ ಸಿಎಸ್ಕೆ ನಾಯಕತ್ವದ ತಂಡ ಸೇರಿಕೊಂಡ ಬಗ್ಗೆ ಉತ್ತಪ್ಪ ಮಾತನಾಡಿದ್ದಾರೆ. ತಂಡ ಸೇರಿದ ಕೂಡಲೇ ಧೋನಿ ಹೇಳಿದ್ದೇನೆಂದು ಇಎಸ್ಪಿಎನ್ ಕ್ರಿಕ್ಇನ್ಫೋ ಜೊತೆ ಉತ್ತಪ್ಪ ಹೇಳಿಕೊಂಡಿದ್ದಾರೆ. 'ನನಗೆ ಕರೆ ಮಾಡಿದ ಧೋನಿ, ನಿನ್ನನ್ನು ಈ ತಂಡಕ್ಕೆ ಕರೆತರುವಲ್ಲಿ ನನ್ನ ನಿರ್ಧಾರವೇನಿಲ್ಲ. ಇದನ್ನು ನಿನಗೆ ನಾನು ತಿಳಿಸಬಯಸುತ್ತೇನೆ. ಅದು ನಮ್ಮ ಲೀಡರ್ಶಿಪ್ ಗುಂಪಿನ ನಿರ್ಧಾರ. ನಿನ್ನ ಸ್ವಂತ ಸಾಮರ್ಥ್ಯ, ಕೌಶಲಗಳೊಂದಿಗೆ ನಿನ್ನನ್ನು ತಂಡಕ್ಕೆ ಸೇರಿಸಿಕೊಳ್ಳಲು ಬಯಸಿದ್ದೆ. ಹೀಗಾಗಿ ನಿರ್ಧಾರ ತೆಗೆದುಕೊಳ್ಳಿ ಎಂದು ಎಲ್ಲರಲ್ಲೂ ಹೇಳಿದ್ದೆ. ಯಾಕೆಂದರೆ ಧೋನಿ ಇದ್ದಿದ್ದಕ್ಕೆ ನಿನ್ನನ್ನು ಸಿಎಸ್ಕೆಗೆ ಆರಿಸಲಾಯ್ತು ಅನ್ನೋ ಮಾತು ನಾಳೆ ಬರಬಾರದು ಅಲ್ವಾ?' ಎಂದು ಧೋನಿ ಹೇಳಿರುವುದಾಗಿ ಉತ್ತಪ್ಪ ತಿಳಿಸಿದ್ದಾರೆ.
ಮಾತು ಮುಂದುವರೆಸಿದ ಉತ್ತಪ್ಪ, 'ಪ್ರಾಮಾಣಿಕತೆ ಇದ್ದವರಲ್ಲಿ ಈ ನಡೆ ಅದ್ಭುತವಾದುದು ಅಲ್ಲವೆ? ನಾನು ಖಂಡಿತವಾಗಿಯೂ ಇದನ್ನು ಮೆಚ್ಚಿಕೊಳ್ಳುತ್ತೇನೆ. ನನ್ನ ಸ್ವಂತ ಕೌಶಲ್ಯದಿಂದ, ನನ್ನ ಸ್ವಂತ ವಿಶ್ವಾಸಾರ್ಹತೆಯಿಂದ ನಾನು ಸಿಎಸ್ಕೆಗೆ ಬಂದಿದ್ದೇನೆ ಅನ್ನೋದು ನನಗೆ ಗೊತ್ತು. ಇದೇ ಕಾರಣಕ್ಕೆ ನಾನು ಧೋನಿಯನ್ನು ಪ್ರೀತಿಸುತ್ತೇನೆ,' ಎಂದಿದ್ದಾರೆ.
This News Article Is A Copy Of MYKHEL
01-03-26 09:20 pm
HK News Staffer
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
ಖಮೇನಿ ಹತ್ಯೆ ಖಂಡನೀಯ, ಇರಾನ್ ಮೇಲಿನ ಅಮೆರಿಕ ಯುದ್ಧ...
01-03-26 04:51 pm
01-03-26 09:52 am
HK News Staffer
ದುಬೈ, ಅಬುಧಾಬಿ ಮೇಲೆ ಇರಾನ್ ಮಿಸೈಲ್ ದಾಳಿ ; ಜಗತ್ತಿ...
28-02-26 10:54 pm
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
01-03-26 08:37 pm
HK News Staffer
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm