ಬ್ರೇಕಿಂಗ್ ನ್ಯೂಸ್
25-03-21 01:23 pm Source: MYKHEL ಕ್ರೀಡೆ
ಸದಾ ಹೇಳಿಕೆಗಳ ಮೂಲಕ ಸುದ್ದಿಯಲ್ಲಿರುವ ಮೈಕಲ್ವಾನ್ ಇತ್ತೀಚೆಗಷ್ಟೇ ಏಕದಿನ ಸರಣಿಯಲ್ಲಿ ಭಾರತ 3-0 ಸಂತರದಿಂದ ಸರಣಿ ಗೆಲ್ಲಲಿದೆ ಎಂದಿದ್ದರು. ಈಗ ಭಾರತೀಯ ಬೌಲರ್ ಓರ್ವನನ್ನು ಮುಕ್ತಕಂಠದಿಂದ ಹೊಗಳಿದ್ದಾರೆ. ಇಂಗ್ಲೆಂಡ್ ವಿರುದ್ಧದ ಸೀಮಿತ ಓವರ್ಗಳ ಸರಣಿಯಲ್ಲಿ ನೀಡಿದ ಸ್ಥಿತ ಪ್ರದರ್ಶನವನ್ನು ಗಮನಿಸಿ ಈ ಪ್ರಶಂಸೆಯನ್ನು ಮೈಕಲ್ ವಾನ್ ವ್ಯಕ್ತಪಡಿಸಿದ್ದಾರೆ. ಮೈಕಲ್ವಾನ್ ಈ ರೀತಿ ಮೆಚ್ಚುಗೆಯ ಮಾತುಗಳನ್ನಾಡಿದ್ದು ಭಾರತದ ಅನುಭವಿ ವೇಗಿ ಭುವನೇಶ್ವರ್ ಕುಮಾರ್ ಬಗ್ಗೆ.
ಇಂಗ್ಲೆಂಡ್ ವಿರುದ್ಧದ ಟಿ20 ಸರಣಿ ಹಾಗೂ ಏಕದಿನ ಸರಣಿಯಲ್ಲಿ ನೀಡಿದ ಅದ್ಭುತ ಪ್ರದರ್ಶನ ಮೈಕಲ್ವಾನ್ ಮೆಚ್ಚುಗೆಗೆ ಪಾತ್ರವಾಗಿದೆ. ವೈಟ್ಬಾಲ್ ಕ್ರಿಕೆಟ್ನಲ್ಲಿ ವಿಶ್ವದಲ್ಲಿಯೇ ಭುವನೇಶ್ವರ್ ಕುಮಾರ್ ಅತ್ಯಂತ ಕೌಶಲ್ಯಯುತವಾದ ಬೌಲರ್ ಎಂದು ಬಣ್ಣಿಸಿದ್ದಾರೆ.
"ಭುವನೇಶ್ವರ್ ಕುಮಾರ್ ವೈಟ್ಬಾಲ್ ಮಾದರಿಯಲ್ಲಿ ವಿಶ್ವದಲ್ಲಿಯೇ ಅತ್ಯಂತ ಕೌಶಲ್ಯಯುತವಾದ ಬೌಲರ್. ಬೇರೆ ಯಾವುದೇ ಬೌಲರ್ 80 ಮೇಲುಗಳ ಆಸುಪಾಸಿನಲ್ಲಿ ಬೌಲ್ಮಾಡುತ್ತಾ ಆ ರೀತಿಯಾಗಿ ತಿರುವು ಪಡೆಯುವಂತೆ ಮಾಡುವುದನ್ನು ಯೋಚಿಸಲೂ ಸಾಧ್ಯವಿಲ್ಲ" ಎಂದು ಮೈಕಲ್ ವಾನ್ ಹೇಳಿದ್ದಾರೆ. "ಭುವನೇಶ್ವರ್ ಕುಮಾರ್ ಅವರಂತೆ ಚೆಂಡನ್ನು ಸೂಕ್ಷ್ಮವಾಗಿ ಚಲಸುವಂತೆ ಮಾಡುವ ಇನ್ನೋರ್ವ ಬೌಲರ್ ನನಗೆ ತಿಳಿದಿಲ್ಲ. ಅದು ಇನ್ ಸ್ವಿಂಗ್ ಔಟ್ ಸ್ವಿಂಗ್ ಅಥವಾ ಕಟ್ಟರ್ಸ್ ಆಗಿರಬಹುದು.
ಆತ ಯಾರ್ಕರ್ ಹಾಘೂ ಬೌನ್ಸರ್ಗಳನ್ನೂ ಎಸೆಯಬಲ್ಲ. ಯಾವಾಗಲೂ ಅಲ್ಲ, ಬ್ಯಾಟ್ಸ್ಮನ್ ಕ್ರೀಸ್ಗೆ ಕಚ್ಚಿ ನಿಲ್ಲಲು ಪ್ರಯತ್ನಿಸಾಧ ಕುಮಾರ್ ಬೌನ್ಸರ್ಗಳನ್ನು ಎಸೆಯುತ್ತಾರೆ ಇದಕ್ಕಿಂತ ಕೌಶಲ್ಯಯುತವಾದ ಬೌಲರ್ ಬಗ್ಗೆ ನನಗೆ ತಿಳಿದಿಲ್ಲ" ಎಂದು ಪ್ರಶಂಸೆ ವ್ಯಕ್ತಪಡಿಸಿದ್ದಾರೆ ಮೈಕಲ್ ವಾನ್.
"ಗಂಡೆಗೆ 90 ಮೈಲಿಯಷ್ಟು ವೇಗವಾಗಿ ಬೌಲಿಂಗ್ ಮಾಡಬಲ್ಲ ಯಾವುದೇ ಬೌಲರ್ಅನ್ನು ವಾರದ ಯಾವುದೇ ದಿನವಾದರೂ ನಾನು ಎದುರಿಸಬಲ್ಲೆ. ಕಾರಣ ವೇಗ ವೇಗದ ಬೌಲಿಂಗ್ ನನಗೆ ಇಷ್ಟ, ಆದರೆ ಭುವನೇಶ್ವರ್ ಕುಮಾರ್ ಅವರಂತಾ ಬೌಲರ್ ಬಂದಾಗ ನೀವು ಸಾಕಷ್ಟು ಯೋಚಿಸಬೇಕಾಗುತ್ತದೆ" ಎಂದು ಮೈಕಲ್ ವಾನ್ ಹೇಳಿದ್ದಾರೆ.
This News Article Is A Copy Of MYKHEL
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm