ಬ್ರೇಕಿಂಗ್ ನ್ಯೂಸ್
26-03-21 10:35 am Source: MYKHEL ಕ್ರೀಡೆ
ನವದೆಹಲಿ: ಭಾರತದ ಪ್ರತಿಭಾನ್ವಿತ ಶೂಟರ್ಗಳಾದ ಚಿಂಕಿ ಯಾದವ್, ಮನು ಭಾಕರ್ ಮತ್ತು ರಾಹಿ ಸರ್ನೋಬತ್ ಅವರಿದ್ದ ತಂಡ 25 ಮೀ. ಮಹಿಳಾ ಶೂಟಿಂಗ್ ಸ್ಪರ್ಧೆಯಲ್ಲಿ ಚಿನ್ನ ಜಯಿಸಿದೆ. ನವದೆಹಲಿಯಲ್ಲಿ ನಡೆಯುತ್ತಿರುವ ಇಂಟರ್ ನ್ಯಾಷನಲ್ ಶೂಟಿಂಗ್ ಸ್ಪೋರ್ಟ್ಸ್ ಫೆಡರೇಶನ್ (ISSF) ವಿಶ್ವಕಪ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಮತ್ತೆ ಮೂರು ಚಿನ್ನದ ಪದಕಗಳು ಸೇರ್ಪಡೆಯಾಗಿವೆ.
ಭಾರತೀಯ ವನಿತಾ ತಂಡ ಫೈನಲ್ ಹಂತದಲ್ಲಿ ಒಟ್ಟು 17 ಪಾಯಿಂಟ್ಸ್ ಕಲೆ ಹಾಕಿ ಪೋಲ್ಯಾಂಡ್ನ ಜೊವಾನ್ನಾ ಐವೊನಾ ವಾವರ್ಜೊನೊವ್ಸ್ಕಾ, ಜುಲಿಟಾ ಬೋರೆಕ್ ಮತ್ತು ಅಗ್ನಿಸ್ಕಾ ಕೋರೆಜ್ವೊ ಅವರನ್ನು ಸೋಲಿಸಿ ಚಿನ್ನಕ್ಕೆ ಕೊರಳೊಡ್ಡಿತು.
ಪೋಲ್ಯಾಂಡ್ ತಂಡ ಗಳಿಸಿದ್ದು 7 ಅಂಕ ಮಾತ್ರ. ಈ ಚಿನ್ನದ ಪದಕದೊಂದಿಗೆ ಕ್ರೀಡಾಕೂಟದ ಪದಕಪಟ್ಟಿಯಲ್ಲಿ ಭಾರತ ಅಗ್ರ ಸ್ಥಾನದಲ್ಲೇ ಮುಂದುವರೆದಿದೆ. ಭಾರತದ ಖಾತೆಯಲ್ಲೀಗ 10 ಚಿನ್ನ, 6 ಬೆಳ್ಳಿ, 5 ಕಂಚಿನ ಪದಕಗಳು ಸೇರಿ ಒಟ್ಟಿಗೆ 21 ಪದಕಗಳಾಗಿವೆ. ದ್ವಿತೀಯ ಸ್ಥಾನದಲ್ಲಿರುವ ಯುಎಸ್ಎ 3 ಚಿನ್ನ, 2 ಬೆಳ್ಳಿ, 1 ಕಂಚಿನ ಪದಕ ಗೆದ್ದಿದೆ.
ಇದಕ್ಕೂ ಮುನ್ನ ಭಾರತದ ಅಂಜುಂ ಮೌಡ್ಗಿಲ್, ಶ್ರೇಯಾ ಸಕ್ಸೇನಾ, ಗಾಯತ್ರಿ ನಿತ್ಯಾನಂದಂ ತಂಡ 50 ಮೀ. ರೈಫಲ್ 3 ಪೊಸಿಶನ್ನಲ್ಲಿ ಬೆಳ್ಳಿ ಪದಕ ಜಯಿಸಿತ್ತು.
This News Article Is A Copy Of MYKHEL
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm