ಬ್ರೇಕಿಂಗ್ ನ್ಯೂಸ್
27-03-21 05:02 pm Source: MYKHEL ಕ್ರೀಡೆ
ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಕೊನೆಯದಾಗಿ ಶತಕ ಬಾರಿಸಿದ್ದು 2019ರ ನವೆಂಬರ್ನಲ್ಲಿ ಕೊಲ್ಕತ್ತಾದ ಈಡನ್ ಗಾರ್ಡನ್ಸ್ನಲ್ಲಿ ಬಾಂಗ್ಲಾದೇಶ ವಿರುದ್ಧ ನಡೆದ ಡೇ & ನೈಟ್ ಟೆಸ್ಟ್ ಪಂದ್ಯದಲ್ಲಿ. ಇನ್ನು ಏಕದಿನ ಪಂದ್ಯದ ವಿಚಾರಕ್ಕೆ ಬಂದರೆ 2019ರ ಮಾರ್ಚ್ನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಕೊಹ್ಲಿ ಸಿಡಿಸಿದ ಶತಕ ಅಂತಾರಾಷ್ಟ್ರೀಯ ಏಕದಿನ ಪಂದ್ಯದ ಕೊನೆಯ ಶತಕವಾಗಿದೆ.
ಇದಾದ ಬಳಿಕ ವಿರಾಟ್ ಕೊಹ್ಲಿ ಶತಕವನ್ನು ಬಾರಿಸುವಲ್ಲಿ ಪದೇಪದೆ ವಿಫಲರಾಗುತ್ತಿದ್ದಾರೆ. 70 ಅಂತಾರಾಷ್ಟ್ರೀಯ ಶತಕಗಳನ್ನು ಬಾರಿಸಿರುವ ವಿರಾಟ್ ಕೊಹ್ಲಿ ಅವರು 71ನೇ ಶತಕವನ್ನು ಯಾವಾಗ ಬಾರಿಸುತ್ತಾರೆ ಎಂದು ವಿರಾಟ್ ಅಭಿಮಾನಿಗಳು ಕಾಯುತ್ತಿದ್ದಾರೆ. ಆದರೆ ವಿರಾಟ್ 71ನೇ ಅಂತಾರಾಷ್ಟ್ರೀಯ ಶತಕ ಬಾರಿಸುವ ಸಮಯ ಇನ್ನೂ ಬಂದೇ ಇಲ್ಲ. ಇಂಗ್ಲೆಂಡ್ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಶತಕ ಬಾರಿಸಲಿದ್ದಾರೆ ಎಂದು ಕಾಯುತ್ತಿದ್ದ ಅಭಿಮಾನಿಗಳಿಗೆ ನಿರಾಸೆಯುಂಟಾಯಿತು. 66 ರನ್ ಗಳಿಸಿ ಪೆವಿಲಿಯನ್ ಕಡೆಗೆ ವಿರಾಟ್ ಪಯಣ ಬೆಳೆಸಿದರು.
ಪಂದ್ಯ ಮುಗಿದ ಬಳಿಕ ವಿರಾಟ್ ಶತಕ ಬಾರಿಸಲು ಪದೇಪದೆ ವಿಫಲವಾಗುತ್ತಿರುವ ವಿಷಯದ ಕುರಿತು ಮಾತನಾಡಿದ್ದಾರೆ. ನನ್ನ ವೃತ್ತಿ ಜೀವನದಲ್ಲಿ ನಾನು ಯಾವತ್ತೂ ವೈಯಕ್ತಿಕವಾಗಿ ಶತಕ ಬಾರಿಸಬೇಕು ಎಂದು ಆಟವಾಡಿಲ್ಲ , ಯಾವಾಗಲೂ ನಾನು ನನ್ನ ತಂಡಕ್ಕೋಸ್ಕರ ಮಾತ್ರ ಬ್ಯಾಟ್ ಮಾಡುತ್ತೇನೆ ಎಂದಿದ್ದಾರೆ ಕೊಹ್ಲಿ. ಒಂದು ವೇಳೆ ನಾನು ಶತಕ ಬಾರಿಸಿ ನನ್ನ ತಂಡ ಸೋತರೆ ಪ್ರಯೋಜನವೇನು , ಕ್ರಿಕೆಟ್ ಜೀವನ ಮುಗಿದ ನಂತರ ರನ್ ಬಗ್ಗೆ ಯಾರೂ ತಲೆಕೆಡಿಸಿಕೊಳ್ಳುವುದಿಲ್ಲ, ತಂಡಕ್ಕೆ ಹೇಗೆ ಆಟ ಆಡಿದ್ದೇವೆ ಎನ್ನುವುದು ಮಾತ್ರ ಉಳಿದುಕೊಳ್ಳುತ್ತದೆ ಎಂದು ಕೊಹ್ಲಿ ಅವರು ಪ್ರತಿಕ್ರಿಯಿಸಿದರು.
ನನ್ನ ವೃತ್ತಿ ಜೀವನದಲ್ಲಿ ನಾನು ಯಾವತ್ತೂ ವೈಯಕ್ತಿಕವಾಗಿ ಶತಕ ಬಾರಿಸಬೇಕು ಎಂದು ಆಟವಾಡಿಲ್ಲ , ಯಾವಾಗಲೂ ನಾನು ನನ್ನ ತಂಡಕ್ಕೋಸ್ಕರ ಮಾತ್ರ ಬ್ಯಾಟ್ ಮಾಡುತ್ತೇನೆ ಎಂದಿದ್ದಾರೆ ಕೊಹ್ಲಿ. ಒಂದು ವೇಳೆ ನಾನು ಶತಕ ಬಾರಿಸಿ ನನ್ನ ತಂಡ ಸೋತರೆ ಪ್ರಯೋಜನವೇನು , ಕ್ರಿಕೆಟ್ ಜೀವನ ಮುಗಿದ ನಂತರ ರನ್ ಬಗ್ಗೆ ಯಾರೂ ತಲೆಕೆಡಿಸಿಕೊಳ್ಳುವುದಿಲ್ಲ, ತಂಡಕ್ಕೆ ಹೇಗೆ ಆಟ ಆಡಿದ್ದೇವೆ ಎನ್ನುವುದು ಮಾತ್ರ ಉಳಿದುಕೊಳ್ಳುತ್ತದೆ ಎಂದು ಕೊಹ್ಲಿ ಅವರು ಪ್ರತಿಕ್ರಿಯಿಸಿದರು.
This News Article Is A Copy Of MYKHEL
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm