ಬ್ರೇಕಿಂಗ್ ನ್ಯೂಸ್
28-03-21 03:32 pm Source: MYKHEL Madhukara Shetty ಕ್ರೀಡೆ
ಭಾರತ ಹಾಗೂ ಇಂಗ್ಲೆಂಡ್ ಏಕದಿನ ಸರಣಿಯ ಅಂತಿಮ ಹಾಗೂ ನಿರ್ಣಾಯಕ ಪಂದ್ಯದಲ್ಲಿ ಕಾದಾಟಕ್ಕೆ ಇಳಿದಿದೆ. ಏಕದಿನ ಸರಣಿಯಲ್ಲಿ ಎರಡು ತಂಡಗಳು ಕೂಡ ತಲಾ ಒಂದು ಪಂದ್ಯ ಗೆದ್ದಿರುವ ಹಿನ್ನೆಲೆಯಲ್ಲಿ ಇಂದಿನ ಪಂದ್ಯ ಬಹಳ ಮುಖ್ಯವಾಗಿದೆ. ಈ ನಿರ್ಣಾಯಕ ಪಂದ್ಯದಲ್ಲಿ ಭಾರತ ತಂಡದ ನಾಯಕನಾಗಿ ವಿರಾಟ್ ಕೊಹ್ಲಿ ವಿಶೇಷ ಮೈಲಿಗಲ್ಲಿ ಸ್ಥಾಪಿಸಿದ್ದಾರೆ.
ಭಾರತ ತಂಡವನ್ನು ವಿರಾಟ್ ಕೊಹ್ಲಿ ಇಂದು 200ನೇ ಅಂತಾರಾಷ್ಟ್ರೀಯ ಪಂದ್ಯದಲ್ಲಿ ನಾಯಕನಾಗಿ ಮುನ್ನಡೆಸುತ್ತಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ಕೇವಲ ಮೂರನೇ ಭಾರತೀಯ ನಾಯಕ ಎನಿಸಿದ್ದಾರೆ. ಎಂಎಸ್ ಧೋನಿ ಹಾಗೂ ಮೊಹಮ್ಮದ್ ಅಜರುದ್ದೀನ್ ಈ ಪಟ್ಟಿಯಲ್ಲಿ ಮೊದಲ ಎರಡು ಸ್ಥಾನಗಳಲ್ಲಿ ಇದ್ದಾರೆ.
ಎಂಎಸ್ ಧೋನಿ ನಾಯಕನಾಗಿ ಟೀಮ್ ಇಂಡಿಯಾವನ್ನು 332 ಪಂದ್ಯಗಳನ್ನು ಮುನ್ನಡೆಸಿದ್ದು ಮೊಹಮ್ಮದ್ ಅಜರುದ್ದೀನ್ 221 ಪಂದ್ಯಗಳಲ್ಲಿ ಭಾರತವನ್ನು ಮುನ್ನಡೆಸಿದ್ದಾರೆ. ಮೂರನೇ ಸ್ಥಾನದಲ್ಲಿ ವಿರಾಟ್ ಕೊಹ್ಲಿ ಇದ್ದು ನಾಲ್ಕನೇ ಸ್ಥಾನದಲ್ಲಿ ಮಾಜಿ ನಾಯಕ ಸೌರವ್ ಗಂಗೂಲಿ ಇದ್ದಾರೆ. ಗಂಗೂಲಿ ಭಾರತ ತಂಡವನ್ನು 195 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಮುನ್ನಡೆಸಿದ್ದಾರೆ. ಇನ್ನು ಗೆಲುವಿನ ಲೆಕ್ಕಾಚಾರಗಳನ್ನು ನೋಡುವುದಾದರೆ ಭಾರತ ನಾಯಕ ಕೊಹ್ಲಿಯ ನಾಯಕತ್ವದಲ್ಲಿ 127 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದರೆ ಎಂಎಸ್ ಧೋನಿ ನಾಯಕತ್ವದಲ್ಲಿ 178 ಗೆಲುವುಗಳನ್ನು ಕಂಡಿದೆ. ಅಜರುದ್ದೀನ್ ಮುನ್ನಡೆಸಿದ 221 ಪಂದ್ಯಗಳಲ್ಲಿ ಭಾರತ 104 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ.
ಭಾರತ ಹಾಗೂ ಇಂಗ್ಲೆಂಡ್ ನಡುವಿನ ಅಂತಿಮ ಏಕದಿನ ಪಂದ್ಯದಲ್ಲಿಯೂ ಭಾರತದ ನಾಯಕ ವಿರಾಟ್ ಕೊಹ್ಲಿ ಟಾಸ್ ಸೋತಿದ್ದಾರೆ. ಈ ಮೂಲಕ ಇಂಗ್ಲೆಂಡ್ ವಿರುದ್ಧದ ಈ ಸರಣಿಯಲ್ಲಿ ಸತತ 6ನೇ ಬಾರಿಗೆ ಭಾರತ ಟಾಸ್ ಸೋತಂತಾಗಿದೆ. ಮೊದಲಿಗೆ ಭಾರತ ಬ್ಯಾಟಿಂಗ್ ನಡೆಸಲು ಕಣಕ್ಕಿಳಿದಿದೆ.
This News Article Is A Copy Of MYKHEL
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm