ಬ್ರೇಕಿಂಗ್ ನ್ಯೂಸ್
28-03-21 03:39 pm Source: MYKHEL Sadashiva ಕ್ರೀಡೆ
ನವದೆಹಲಿ: ಟೀಮ್ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ, ಮಾಜಿ ನಾಯಕ ಎಂಎಸ್ ಧೋನಿ, ಉಪನಾಯಕ ರೋಹಿತ್ ಶರ್ಮಾ ಇವರೆಲ್ಲ ವಾರ್ಷಿಕ ಮಿಲಿಯನ್ಗಟ್ಟಲೆ ಆದಾಯ ಗಳಿಸುತ್ತಿದ್ದಾರೆ ಅನ್ನೋದು ನಮಗೆ ಗೊತ್ತು. ಆದರೆ ಈ ಜನಪ್ರಿಯ ಕ್ರಿಕೆಟಿಗರಿಗಿಂತಲೂ ಅತೀ ಶ್ರೀಮಂತ ಭಾರತೀಯ ಕ್ರಿಕೆಟಿಗರೊಬ್ಬರಿದ್ದಾರೆ.
ಆರ್ಯಮಾನ್ ಬಿರ್ಲಾ ಅವರ ಹೆಸರು. ಬ್ಯುಸಿನೆಸ್ ದೈತ್ಯ ಕುಮಾರ್ ಮಂಗಲಂ ಬಿರ್ಲಾ ಅವರ ಪುತ್ರನೇ ಆರ್ಯಮಾನ್. ಯಾಕೆ ಆರ್ಯಮಾನ್ ಭಾರತದ ಅತೀ ಶ್ರೀಮಂತ ಕ್ರಿಕೆಟಿಗ ಅನ್ನಿಸಿಕೊಂಡಿದ್ದಾರೆಂದರೆ ಆರ್ಯಮಾನ್ ತಂದೆ ಮಂಗಲಂ ಅವರು ಸುಮಾರು 70,000 ಕೋಟಿ ರೂ.ಗಳ ಒಡೆಯ ಹೀಗಾಗಿ. ಆರ್ಯಮಾನ್ಗೆ ಕ್ರಿಕೆಟ್ ಮೈದಾನಕ್ಕೆ ಇಳಿದು ಬೆವರಿಳಿಸಬೇಕಾದ ಅಗತ್ಯವಿಲ್ಲ. ಯಾಕೆಂದರೆ 23ರ ಆರ್ಯಮಾನ್ ಮುಂದೆ ಮಲ್ಟಿ ಮಿಲಿಯನ್ ಡಾಲರ್ ಆದಿತ್ಯ ಬಿರ್ಲಾ ಗ್ರೂಪ್ನ ಜವಾಬ್ದಾರಿ ಹೊರಲಿರುವವರು. ಆದರೆ ಇವೆಲ್ಲವನ್ನೂ ಬಿಟ್ಟು ಆರ್ಯಮಾನ್ ಕ್ರಿಕೆಟ್ನತ್ತ ಕ್ರೇಸ್ ಬೆಳೆಸಿಕೊಂಡಿದ್ದಾರೆ.
ಆರಂಭಿಕ ಬ್ಯಾಟ್ಸ್ಮನ್ ಆಗಿರುವ ಆರ್ಯಮಾನ್ ಅವರು ದೇಸಿ ಕ್ರಿಕೆಟ್ನಲ್ಲಿ ಮಧ್ಯಪ್ರದೇಶದ ಪರ ಆಡುತ್ತಾರೆ. 16 ಪ್ರಥಮದರ್ಜೆ ಇನ್ನಿಂಗ್ಸ್ಗಳನ್ನಾಡಿರುವ ಬಿರ್ಲಾ 414 ರನ್, 3 ಲಿಸ್ಟ್ 'ಎ' ಇನ್ನಿಂಗ್ಸ್ಗಳಲ್ಲಿ 36 ರನ್ ಗಳಿಸಿದ್ದಾರೆ. ರಾಜಸ್ಥಾನ್ ರಾಯಲ್ಸ್ನಲ್ಲಿ ಆರ್ಯಮಾನ್ ಬಿರ್ಲಾಗೆ ಅವಕಾಶ ಲಭಿಸಿತ್ತು.
This News Article Is A Copy Of MYKHEL
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am