ಬ್ರೇಕಿಂಗ್ ನ್ಯೂಸ್
31-03-21 12:16 pm Source: MYKHEL ಕ್ರೀಡೆ
ಇಂಡಿಯನ್ ಪ್ರೀಮಿಯರ್ ಲೀಗ್ನ ಫ್ರಾಂಚೈಸಿ ಡೆಲ್ಲಿ ಕ್ಯಾಪಿಟಲ್ಸ್ ಮಂಗಳವಾರ ಶ್ರೇಯಸ್ ಐಯ್ಯರ್ಗೆ ಶೀಘ್ರ ಚೇತರಿಕೆಗೆ ಹಾರೈಸಿ ಭಾವುಕ ಟ್ವೀಟ್ವೊಂದನ್ನು ಹಂಚಿಕೊಂಡಿದೆ. ಭುಜದ ಗಾಯಕ್ಕೆ ತುತ್ತಾದ ಶ್ರೇಯಸ್ ಐಯ್ಯರ್ ಈ ಬಾರಿಯ ಐಪಿಎಲ್ನಿಂದ ಸಂಪೂರ್ಣವಾಗಿ ಹೊರಗುಳಿಯಲಿದ್ದಾರೆ. ಆದರೆ ನಿಮ್ಮೊಂದಿಗೆ ಯಾವ ಸಂದರ್ಭದಲ್ಲೂ ನಾವಿದ್ದೇವೆ ಶ್ರೇಯಸ್ ಎನ್ನುವ ಮೂಲಕ ಧೈರ್ಯ ತುಂಬಿದೆ. "ಡೆಲ್ಲಿ ತಂಡದ ನಾಯಕನಾಗಿ ಶ್ರೇಯಸ್ ಐಯ್ಯರ್ ಜವಾಬ್ಧಾರಿ ವಹಿಸಿಕೊಂಡ ನಂತರ ಹಿಂದೆಂದೂ ತಲುಪದ ಎತ್ತರಕ್ಕೆ ಏರಿಸಿದ್ದಾರೆ.
ಕಳೆದ ಆವೃತ್ತಿಯಲ್ಲಿ ಡೆಲ್ಲಿ ತಂಡವನ್ನು ಪ್ರಥಮ ಬಾರಿಗೆ ಫೈನಲ್ಗೆ ತಲುಪಿದ್ದರು. ಯಾವುದೇ ಹಂತದಲ್ಲಿ ಆತನಿಗೆ ಅಗತ್ಯವಿರುವ ಯಾವುದೇ ಸಹಾಯ ಮತ್ತು ಬೆಂಬಲಕ್ಕಾಗಿ ಫ್ರಾಂಚೈಸಿ ಯಾವಾಗಲೂ ಇರುತ್ತದೆ" ಎಂದು ಡೆಲ್ಲಿ ಕ್ಯಾಪಿಟಲ್ಸ್ ಟ್ವಿಟ್ ಮಾಡಿದೆ.
Statement from Delhi Capitals 📝
— Delhi Capitals (@DelhiCapitals) March 30, 2021
Shreyas has taken DC to newer heights ever since he took on the role of captain, leading the team to its very first final last year. The franchise will always be there for any assistance and support he may require at any step.#YehHaiNayiDilli pic.twitter.com/0GoDKIQKqp
"ಶ್ರೇಯಸ್ ಅಪಾರವಾಗಿ ಮಿಸ್ ಮಾಡಿಕೊಳ್ಳಲಿದ್ದಾರೆ, ಆತ ಮತ್ತೊಮ್ಮೆ ಡೆಲ್ಲಿ ಕ್ಯಾಪಿಟಲ್ಸ್ ತಮಡದ ಜರ್ಸಿಯನ್ನು ತೊಡುವುದನ್ನು ನೋಡಲು ನಮ್ಮಿಂದ ಕಾಯಲು ಸಾಧ್ಯವಿಲ್ಲ. ಆತ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾವು ಬಯಸುತ್ತೇವೆ" ಎಂದು ಡೆಲ್ಲಿ ಕ್ಯಾಪಿಟಲ್ಸ್ ತಂಡದ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಬರೆಯಲಾಗಿದೆ.
ಈ ಬಾರಿಯ ಐಪಿಎಲ್ಗೆ ಸಂಪೂರ್ಣವಾಗಿ ಶ್ರೇಯಸ್ ಐಯ್ಯರ್ ಅಲಭ್ಯರಾಗಿರುವ ಕಾರಣ ಡೆಲ್ಲಿ ಕ್ಯಾಪಿಟಲ್ಸ್ ಮಂಗಳವಾರ ನೂತನ ನಾಯಕನನ್ನು ಘೋಷಿಸಿದೆ. ಶ್ರೇಯಸ್ ಅಲಭ್ಯತೆಯಲ್ಲಿ ಯುವ ಆಟಗಾರ ರಿಷಬ್ ಪಂತ್ ಡೆಲ್ಲಿ ಕ್ಯಾಪಟಿಲ್ಸ್ ತಂಡವನ್ನು ಮುನ್ನಡೆಸುವ ಹೊಣೆಯನ್ನು ಹೊತ್ತುಕೊಂಡಿದ್ದಾರೆ.
ಡೆಲ್ಲಿ ಕ್ಯಾಪಿಟಲ್ಸ್ ತಂಡದ ಬಹುತೇಕ ಸದಸ್ಯರು ಈಗಾಗಲೇ ಮುಂಬೈಯನ್ನು ಸೇರಿಕೊಂಡಿದ್ದು ಹೋಟೆಲ್ ಕ್ವಾರಂಟೈನ್ ಪೂರೈಸುತ್ತಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ಈ ಬಾರಿ ಮೊದಲ ಕಾದಾಟದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಎದುರಿಸಲಿದ್ದು ಏಪ್ರಿಲ್ 10 ರಂದು ಪಂದ್ಯ ನಡೆಯಲಿದೆ.
This News Article Is A Copy Of MYKHEL
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm