ಬ್ರೇಕಿಂಗ್ ನ್ಯೂಸ್
31-03-21 12:16 pm Source: MYKHEL ಕ್ರೀಡೆ
ಇಂಡಿಯನ್ ಪ್ರೀಮಿಯರ್ ಲೀಗ್ನ ಫ್ರಾಂಚೈಸಿ ಡೆಲ್ಲಿ ಕ್ಯಾಪಿಟಲ್ಸ್ ಮಂಗಳವಾರ ಶ್ರೇಯಸ್ ಐಯ್ಯರ್ಗೆ ಶೀಘ್ರ ಚೇತರಿಕೆಗೆ ಹಾರೈಸಿ ಭಾವುಕ ಟ್ವೀಟ್ವೊಂದನ್ನು ಹಂಚಿಕೊಂಡಿದೆ. ಭುಜದ ಗಾಯಕ್ಕೆ ತುತ್ತಾದ ಶ್ರೇಯಸ್ ಐಯ್ಯರ್ ಈ ಬಾರಿಯ ಐಪಿಎಲ್ನಿಂದ ಸಂಪೂರ್ಣವಾಗಿ ಹೊರಗುಳಿಯಲಿದ್ದಾರೆ. ಆದರೆ ನಿಮ್ಮೊಂದಿಗೆ ಯಾವ ಸಂದರ್ಭದಲ್ಲೂ ನಾವಿದ್ದೇವೆ ಶ್ರೇಯಸ್ ಎನ್ನುವ ಮೂಲಕ ಧೈರ್ಯ ತುಂಬಿದೆ. "ಡೆಲ್ಲಿ ತಂಡದ ನಾಯಕನಾಗಿ ಶ್ರೇಯಸ್ ಐಯ್ಯರ್ ಜವಾಬ್ಧಾರಿ ವಹಿಸಿಕೊಂಡ ನಂತರ ಹಿಂದೆಂದೂ ತಲುಪದ ಎತ್ತರಕ್ಕೆ ಏರಿಸಿದ್ದಾರೆ.
ಕಳೆದ ಆವೃತ್ತಿಯಲ್ಲಿ ಡೆಲ್ಲಿ ತಂಡವನ್ನು ಪ್ರಥಮ ಬಾರಿಗೆ ಫೈನಲ್ಗೆ ತಲುಪಿದ್ದರು. ಯಾವುದೇ ಹಂತದಲ್ಲಿ ಆತನಿಗೆ ಅಗತ್ಯವಿರುವ ಯಾವುದೇ ಸಹಾಯ ಮತ್ತು ಬೆಂಬಲಕ್ಕಾಗಿ ಫ್ರಾಂಚೈಸಿ ಯಾವಾಗಲೂ ಇರುತ್ತದೆ" ಎಂದು ಡೆಲ್ಲಿ ಕ್ಯಾಪಿಟಲ್ಸ್ ಟ್ವಿಟ್ ಮಾಡಿದೆ.
Statement from Delhi Capitals 📝
— Delhi Capitals (@DelhiCapitals) March 30, 2021
Shreyas has taken DC to newer heights ever since he took on the role of captain, leading the team to its very first final last year. The franchise will always be there for any assistance and support he may require at any step.#YehHaiNayiDilli pic.twitter.com/0GoDKIQKqp
"ಶ್ರೇಯಸ್ ಅಪಾರವಾಗಿ ಮಿಸ್ ಮಾಡಿಕೊಳ್ಳಲಿದ್ದಾರೆ, ಆತ ಮತ್ತೊಮ್ಮೆ ಡೆಲ್ಲಿ ಕ್ಯಾಪಿಟಲ್ಸ್ ತಮಡದ ಜರ್ಸಿಯನ್ನು ತೊಡುವುದನ್ನು ನೋಡಲು ನಮ್ಮಿಂದ ಕಾಯಲು ಸಾಧ್ಯವಿಲ್ಲ. ಆತ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾವು ಬಯಸುತ್ತೇವೆ" ಎಂದು ಡೆಲ್ಲಿ ಕ್ಯಾಪಿಟಲ್ಸ್ ತಂಡದ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಬರೆಯಲಾಗಿದೆ.
ಈ ಬಾರಿಯ ಐಪಿಎಲ್ಗೆ ಸಂಪೂರ್ಣವಾಗಿ ಶ್ರೇಯಸ್ ಐಯ್ಯರ್ ಅಲಭ್ಯರಾಗಿರುವ ಕಾರಣ ಡೆಲ್ಲಿ ಕ್ಯಾಪಿಟಲ್ಸ್ ಮಂಗಳವಾರ ನೂತನ ನಾಯಕನನ್ನು ಘೋಷಿಸಿದೆ. ಶ್ರೇಯಸ್ ಅಲಭ್ಯತೆಯಲ್ಲಿ ಯುವ ಆಟಗಾರ ರಿಷಬ್ ಪಂತ್ ಡೆಲ್ಲಿ ಕ್ಯಾಪಟಿಲ್ಸ್ ತಂಡವನ್ನು ಮುನ್ನಡೆಸುವ ಹೊಣೆಯನ್ನು ಹೊತ್ತುಕೊಂಡಿದ್ದಾರೆ.
ಡೆಲ್ಲಿ ಕ್ಯಾಪಿಟಲ್ಸ್ ತಂಡದ ಬಹುತೇಕ ಸದಸ್ಯರು ಈಗಾಗಲೇ ಮುಂಬೈಯನ್ನು ಸೇರಿಕೊಂಡಿದ್ದು ಹೋಟೆಲ್ ಕ್ವಾರಂಟೈನ್ ಪೂರೈಸುತ್ತಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ಈ ಬಾರಿ ಮೊದಲ ಕಾದಾಟದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಎದುರಿಸಲಿದ್ದು ಏಪ್ರಿಲ್ 10 ರಂದು ಪಂದ್ಯ ನಡೆಯಲಿದೆ.
This News Article Is A Copy Of MYKHEL
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm