ಬ್ರೇಕಿಂಗ್ ನ್ಯೂಸ್
31-03-21 06:55 pm Source: MYKHEL ಕ್ರೀಡೆ
ಪಾಟಿಯಾಲ: ಪಂಜಾಬ್ನ ಪಾಟಿಯಾಲದಲ್ಲಿರುವ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಸ್ಪೋರ್ಟ್ಸ್ (ಎನ್ಎಎಸ್) ಸಂಸ್ಥೆಯಲ್ಲಿನ ಒಟ್ಟು 26 ಮಂದಿ ಅಥ್ಲೀಟ್ಗಳಿಗೆ ಕೊರೊನಾವೈರಸ್ ಪಾಸಿಟಿವ್ ಬಂದಿದೆ. ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ (ಸಾಯ್) ಈ ಸಂಗತಿಯನ್ನು ಪಿಟಿಐಗೆ ತಿಳಿಸಿದೆ.
ಕ್ರೀಡಾಪಟುಗಳು+ಸಿಬ್ಬಂದಿಗಳನ್ನು ಕೋವಿಡ್-19 ಪರೀಕ್ಷೆಗೆ ಒಳಪಡಿಸಲಾಗಿತ್ತು. ಇದರಲ್ಲಿ 26 ಅಥ್ಲೀಟ್ಗಳ ಪರೀಕ್ಷಾ ವರದಿ ಪಾಸಿಟಿವ್ ಬಂದಿದೆ. ಆದರೆ ಕೊರೊನಾ ಸೋಂಕಿಗೆ ತುತ್ತಾಗಿರುವ ಕ್ರೀಡಾಪಟುಗಳಲ್ಲಿ ಯಾರೂ ಕೂಡ ಟೋಕಿಯೋ ಒಲಿಂಪಿಕ್ಸ್ಗೆ ಸಿದ್ಧತೆ ನಡೆಸುತ್ತಿರುವ ಅಥ್ಲೀಟ್ಗಳಿಲ್ಲ ಎಂದು ಸಾಯ್ ಮಾಹಿತಿ ನೀಡಿದೆ.
ಕೋವಿಡ್-19 ಸೋಂಕಿತ ಅಥ್ಲೀಟ್ಗಳಲ್ಲಿ ಭಾರತೀಯ ಪುರುಷರ ಬಾಕ್ಸಿಂಗ್ ಕೋಚ್ ಸಿಎ ಕುಟ್ಟಪ್ಪ ಮತ್ತು ಶಾಟ್ಪುಟ್ ಕೋಚ್ ಮಹೀಂದರ್ ಸಿಂಗ್ ಧಿಲ್ಲಾನ್ ಕೂಡ ಸೇರಿದ್ದಾರೆ ಎಂದು ತಿಳಿದು ಬಂದಿದೆ. ಸೋಂಕಿತ ಅಥ್ಲೀಟ್ಗಳು ಸದ್ಯ ಐಸೊಲೇಶನ್ನಲ್ಲಿದ್ದಾರೆ.
'380 ಕೋವಿಡ್-19 ಪರೀಕ್ಷೆಗಳಲ್ಲಿ 26 ಅಥ್ಲೀಟ್ಗಳ ಫಲಿತಾಂಶ ಪಾಸಿಟಿವ್ ಬಂದಿದೆ. ಆದರೆ ಒಳ್ಳೆಯ ಸಂಗತಿ ಏನೆಂದರೆ ಅವರ್ಯಾರೂ ಒಲಿಂಪಿಕ್ ಬೌಂಡೆಡ್ ಅಥ್ಲೀಟ್ಗಳಲ್ಲ. ಪಾಸಿಟಿವ್ ಬಂದಿರುವ ಅಥ್ಲೀಟ್ಗಳು ಐಸೊಲೇಶನ್ನಲ್ಲಿದ್ದಾರೆ. ಇಡೀ ಕ್ಯಾಂಪಸ್ ಅನ್ನು ಸ್ಯಾನಿಟೈಸ್ಡ್ ಮಾಡಲಾಗಿದೆ,' ಎಂದು ಸಾಯ್, ಪಿಟಿಐಗೆ ಹೇಳಿದೆ.
This News Article Is A Copy Of MYKHEL
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am