ಬ್ರೇಕಿಂಗ್ ನ್ಯೂಸ್
01-04-21 12:59 pm Source: MYKHEL ಕ್ರೀಡೆ
ಟೀಮ್ ಇಂಡಿಯಾದ ಅನುಭವಿ ವೇಗಿ ಇಶಾಂತ್ ಶರ್ಮಾ ಇತ್ತೀಚೆಗಷ್ಟೇ ಟೆಸ್ಟ್ ಕ್ರಿಕೆಟ್ನಲ್ಲಿ 100ನೇ ಪಂದ್ಯವನ್ನು ಆಡಿದ್ದಾರೆ. ಈ ಮೂಲಕ ಟೆಸ್ಟ್ ಸ್ಪೆಶಲಿಸ್ಟ್ ವಿಶೇದ ಸಾಧನೆಯನ್ನು ಮಾಡಿದ್ದಾರೆ. ಭಾರತೀಯ ವೇಗಿ ಮತ್ತಷ್ಟು ಕಾಲ ಭಾರತ ಟೆಸ್ಟ್ ತಂಡದಲ್ಲಿದ್ದು ಕೊಡುಗೆಯನ್ನು ನೀಡಬೇಕು ಎಂದು ಅನುಭವಿ ಸ್ಪಿನ್ನರ್ ಅಮಿತ್ ಮಿಶ್ರಾ ಅಭಿಪ್ರಾಯಪಟ್ಟಿದ್ದಾರೆ. ಅಮಿತ್ ಮಿಶ್ರಾ ಹಾಗೂ ಇಶಾಂತ್ ಶರ್ಮಾ ಇಬ್ಬರೂ ಐಪಿಎಲ್ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸದಸ್ಯರಾಗಿದ್ದಾರೆ.
ಈ ಸಂದರ್ಭದಲ್ಲಿ ಇಶಾಂತ್ ಶರ್ಮಾ ಕನಿಷ್ಟ 150 ಟೆಸ್ಟ್ ಪಂದ್ಯಗಳಲ್ಲಿ ಭಾರತ ತಂಡವನ್ನು ಪ್ರತಿನಿಧಿಸುವುದನ್ನು ನೋಡಲು ಬಯಸುತ್ತೇನೆ ಎಂದು ಅಮಿತ್ ಮಿಶ್ರಾ ಹೇಳಿದ್ದಾರೆ.
ಚಾಹಲ್ "ಭಾರತೀಯ ತಂಡದಲ್ಲಿ ನಾನು ಹಾಗೂ ಇಶಾಂತ್ ಶರ್ಮಾ ಹಲವು ಬಾರಿ ಜೊತೆಯಾಗಿ ಆಡಿದ್ದೇವೆ. ಆತ ಈಗ 100 ಟೆಸ್ಟ್ ಪಂದ್ಯಗಳಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದಾರೆ. ಅದಕ್ಕಾಗಿ ನಾನು ಆತನನ್ನು ಅಭಿನಂದಿಸುತ್ತೇನೆ. ಆತ ಮತ್ತಷ್ಟು ಟೆಸ್ಟ್ ಪಂದ್ಯಗಳನ್ನು ಆಡುವುದನ್ನು ನಾನು ಬಯಸುತ್ತೇನೆ. ಆತ ಕನಿಷ್ಟ 150 ಟೆಸ್ಟ್ ಪಂದ್ಯಗಳಲ್ಲಿ ಭಾರತ ತಂಡವನ್ನು ಪ್ರತಿನಿಧಿಸಬೇಕು" ಎಂದಿದ್ದಾರೆ ಮಿಶ್ರಾ. ಇಶಾಂತ್ ಶರ್ಮಾ ಇತ್ತೀಚೆಗೆ ಅಂತ್ಯವಾದ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ 100ನೇ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿದರು.
32ರ ಹರೆಯದ ಇಶಾಂತ್ ಶರ್ಮಾ 101 ಟೆಸ್ಟ್ ಪಂದ್ಯಗಳಲ್ಲಿ ಆಡಿದ್ದು 303 ವಿಕೆಟ್ ಕಬಳಿಸಿದ್ದಾರೆ. ಇದರಲ್ಲಿ ಒಂದು ಬಾರಿ 10 ವಿಕೆಟ್ಗಳ ಗೊಂಚಲು ಪಡೆದಿರುವ ಇಶಾಂತ್ 11 ಬಾರಿ ಐದು ವಿಕೆಟ್ಗಳ ಗೊಂಚಲು ಪಡೆದುಕೊಂಡಿದ್ದಾರೆ.
ಇನ್ನು ಡೆಲ್ಲಿ ಕ್ಯಾಪಿಟಲ್ಸ್ ಈ ಬಾರಿಯ ಆವೃತ್ತಿಯಲ್ಲಿ ಹೊಸ ನಾಯಕನ ನೇತೃತ್ವದಲ್ಲಿ ಆಡಲಿದೆ. ರಿಷಭ್ ಪಂತ್ಗೆ ಇದೇ ಮೊದಲ ಬಾರಿಗೆ ಐಪಿಎಲ್ನಲ್ಲಿ ತಂಡವನ್ನು ಮುನ್ನಡೆಸುವ ಜವಾಬ್ಧಾರಿ ದೊರೆತಿದೆ.
This News Article Is A Copy Of MYKHEL
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am