ಬ್ರೇಕಿಂಗ್ ನ್ಯೂಸ್
02-04-21 01:39 pm Source: MYKHEL ಕ್ರೀಡೆ
ಟೀಮ್ ಇಂಡಿಯಾ ವೇಗಿ ಟಿ ನಟರಾಜನ್ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಮ್ಯಾಚ್ ವಿನ್ನಿಂಗ್ ಪ್ರದರ್ಶನ ನೀಡಿ ಮಿಂಚಿದ್ದರು. ಈ ಮೂಲಕ ಆಸಿಸ್ ವಿರುದ್ಧ ಸರಣಿಯಲ್ಲಿ ಭಾರತದ ಗೆಲುವಿನಲ್ಲಿ ನಟರಾಜನ್ ಪ್ರಮುಖ ಪಾತ್ರವಹಿಸಿದ್ದರು. ಈ ಪ್ರದರ್ಶನದ ಕಾರಣಕ್ಕೆ ಟಿ ನಟರಾಜನ್ ಸಹಿತ ಆರು ಯುವ ಆಟಗಾರರಿಗೆ ಉದ್ಯಮಿ ಆನಂದ್ ಮಹೀಂದ್ರಾ ಹೊಸ ಮಾದರಿಯ ಥಾರ್ ಎಸ್ಯುವಿ ಕಾರ್ಗಳನ್ನು ಉಡುಗೊರೆಯಾಗಿ ನೀಡಿದ್ದರು.
ಈ ಉಡುಗೊರೆಯಾಗಿ ದೊರೆತ ಕಾರನ್ನು ಟಿ ನಟರಾಜನ್ ತಾವು ಇಟ್ಟುಕೊಳ್ಳದೆ ತಮ್ಮ ಮೆಂಟರ್ ಜಯಪ್ರಕಾಶ್ ಅವರಿಗೆ ನೀಡಿದ್ದಾರೆ. ಐಪಿಎಲ್ನಲ್ಲಿ ತಮ್ಮ ತೀಕ್ಷ್ಣವಾದ ಯಾರ್ಕರ್ಗಳ ಮೂಲಕ ಅದ್ಭುತ ಯಶಸ್ಸು ಸಾಧಿಸಿ ಆಸಿಸ್ ಪ್ರವಾಸಕ್ಕೆ ಆಯ್ಕೆಯಾಗದ ನಟರಾಜನ್ ಅಂತಾರಾಷ್ಟ್ರೀಯ ಮಟ್ಟದಲ್ಲೂ ಅದ್ಭುತವಾದ ಪ್ರದರ್ಶನ ನಿಡುವಲ್ಲಿ ಯಶಸ್ವಿಯಾದರು.
ಟಿ ನಟರಾಜನ್ ತಮ್ಮ ಈ ಸಾಧನೆಗೆ ಮೆಂಟರ್ ಜಯಪ್ರಕಾಶ್ ಅವರ ಕೊಡುಗೆಯನ್ನು ಈ ಹಿಂದೆ ಹಲವು ಸಂದರ್ಭಗಳಲ್ಲಿ ನೆನಪಿಸಿಕೊಂಡಿದ್ದರು. ಬಡತನದಿಂದ ಬೆಳೆದು ಬಂದ ನಟರಾಜನ್ ಅವರ ಕುಟುಂಬವನ್ನು ಒಪ್ಪಿಸಿ ಪೂರ್ಣ ಪ್ರಮಾಣದಲ್ಲಿ ಕ್ರಿಕೆಟನ್ನು ವೃತ್ತಿಯನ್ನಾಗಿ ತೆಗೆದುಕೊಳ್ಳಲು ಜಯಪ್ರಕಾಶ್ ಕಾರಣರಾಗಿದ್ದರು. ಅಲ್ಲದೆ ನಟರಾಜನ್ ಅವರ ಬೆಳವಣಿಗೆಗೆ ಸಹಕಾರಿಯಾಗಿ ನಿಂತರು.
ಜಯಪ್ರಕಾಶ್ ಅವರ ಈ ಬೆಂಬಲಕ್ಕೆ ನಟರಾಜನ್ ಜರ್ಸಿಯಲ್ಲಿ ತಮ್ಮ ಹೆಸರಿನ ಮುಂದೆ 'JP' ಎಂದು ಬರೆದು ಗೌರವವನ್ನು ಸಲ್ಲಿಸುತ್ತಿದ್ದಾರೆ. ಅಲ್ಲದೆ ನಟರಾಜನ್ ಅವರ ಎಡ ಮೊಣಕೈಯ್ಯಲ್ಲಿ JP ಎಂಬ ಟ್ಯಾಟೂವನ್ನು ಹಾಕಿಕೊಂಡು ತನ್ನ ಮೆಂಟರ್ಗೆ ವಿಶೇಷ ಸ್ಥಾನವನ್ನು ನೀಡಿದ್ದಾರೆ.
ಈಗ ನಟರಾಜನ್ ತನಗೆ ಉಡುಗೊರೆಯಾಗಿ ದೊರೆತ ಕಾರನ್ನು ತನ್ನ ಗುರು ಹಾಗೂ ಹಿತೈಷಿ ಜಯಪ್ರಕಾರ್ಅವರಿಗೆ ನೀಡುವ ಮೂಲಕ ಗೌರವವನ್ನು ಸಲ್ಲಿಸಿದ್ದಾರೆ ಟಿ ನಟರಾಜನ್. ಈ ಮೂಲಕ ಮತ್ತೊಮ್ಮೆ ಅಭಿಮಾನಿಗಳ ಹೃದಯ ಗೆಲ್ಲುವಂತಾ ನಿರ್ಧಾರ ತೆಗೆದುಕೊಂಡಿದ್ದಾರೆ.
This News Article Is A Copy Of MYKHEL
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am